ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ
Team Udayavani, May 30, 2021, 4:28 PM IST
ಬೆಂಗಳೂರು: ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆತೆರಳುವ ಯುವ ಕನ್ನಡಿಗರಿಗೆ ತ್ವರಿತವಾಗಿ ಲಸಿಕೆ ನೀಡಲು ಸರ್ಕಾರ ಕ್ರಮಕೈಗೊಳ್ಳಬೇಕೆಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಸಂಬಂಧ ಶನಿವಾರ ಸರಣಿ ಟ್ವೀಟ್ಮಾಡಿದ್ದಾರೆ. ಮುಂದಿನ 2- 3 ತಿಂಗಳಲ್ಲಿಸಾವಿರಾರು ಯುವ ಕನ್ನಡಿ ಗರು ವಿದ್ಯಾಭ್ಯಾಸಕ್ಕಾಗಿಹೊರದೇಶಗಳಿಗೆ ಹೋಗುವವ ರಿದ್ದಾರೆ. ಹಲವುದೇಶಗಳು, ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳು ಕೊರೊನಾ ಲಸಿಕೆ ತೆಗೆದುಕೊಂಡಿ ರಬೇಕೆಂಬ ಷರತ್ತು ವಿಧಿಸಿವೆ. ಇಂತಹ ವಿದ್ಯಾಥಿìಗಳಿಗೆ ಶೀಘ್ರವಾಗಿ ಲಸಿಕೆ ನೀಡುವುದು ಸರ್ಕಾರದ ಕರ್ತವ್ಯಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿಗಳು, ಮುಖ್ಯ ಕಾರ್ಯದರ್ಶಿಗಳುಕೂಡಲೇ ಇತ್ತ ಗಮನ ಹರಿಸಿ ನಮ್ಮ ರಾಜ್ಯದಲ್ಲೂಆದ್ಯತೆಯ ಮೇರೆಗೆ ಲಸಿಕೆ ನೀಡಿ ವಿದ್ಯಾಭ್ಯಾಸಕ್ಕೆ ತೆರಳುವಮಕ್ಕಳಿಗೆ ನೆರವಾಗಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ