18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ: ಸಚಿವ


Team Udayavani, Jun 7, 2021, 5:01 PM IST

Vaccine for everyone over 18 years of age

ಕೆಂಗೇರಿ: ಕ್ಷೇತ್ರ ವ್ಯಾಪ್ತಿಯ ಪ್ರತಿ ವಾರ್ಡ್ಗೂ ಪ್ರತಿನಿತ್ಯ 1 ಸಾವಿರ ಲಸಿಕೆ ಲಭ್ಯವಿದ್ದು, 18 ವರ್ಷತುಂಬಿದ ಪ್ರತಿಯೊಬ್ಬರಿಗೂ ಲಸಿಕೆ ಸಿಗಲಿದೆ ಎಂದುಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್ಹೇಳಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರದಹೆಮ್ಮಿಗೆಪುರ ವಾರ್ಡ್ ತಲಘಟ್ಟಪುರ ಗ್ರಾಮದಸರ್ಕಾರಿ ಶಾಲೆಯ ಆವರಣದಲ್ಲಿ ಲಾಕ್ಡೌನ್ನಿಂದಸಂಕಷ್ಟಕ್ಕೆ ಸಿಲುಕಿರುವ ಬಡವರು, ಕೂಲಿಕಾರ್ಮಿಕರು, ಶೆಡ್ಲ್ಲಿ ವಾಸಿಸುತ್ತಿರುವ ಜನರಿಗೆ ದಿನಸಿಕಿಟ್ಗಳನ್ನು ವಿತರಿಸಿ ಮಾತನಾಡಿದರು.

ಪ್ರಾರಂಭದಲ್ಲಿ ಲಸಿಕೆ ಪಡೆಯಲು ಉತ್ಸಾಹತೋರಿಸಲಿಲ್ಲ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದಂತೆಎಲ್ಲರೂ ಲಸಿಕೆ ಪಡೆಯಲು ನೂಕುನುಗ್ಗಲುಹೆಚ್ಚಾಗಿದ್ದು ಈಗ ಲಸಿಕೆಗೆ ಯಾವುದೇ ನಿರ್ಬಂಧವಿಲ್ಲದೆ ದೊರೆಯುತ್ತಿದ್ದು, ಪ್ರತಿನಿತ್ಯ 1 ಸಾವಿರಜನರಿಗೆ ಲಸಿಕೆ ನೀಡಲು ಸೂಚಿಸಲಾಗಿದೆ ಎಂದರು.18 ರಿಂದ 44 ವರ್ಷಗಳ ನಾಗರಿಕರಿಗೆ ತಿಂಗಳಕೊನೆಯಲ್ಲಿ ಶೇ.50 ರಷ್ಟು ಲಸಿಕೆ ನೀಡಲಿದ್ದು.ಉಳಿದ ಶೇ.50 ಜುಲೈ ಅಂತ್ಯದ ಒಳಗೆನೀಡಲಾಗುವುದು.

ಕ್ಷೇತ್ರ ವ್ಯಾಪ್ತಿಯಲ್ಲಿ ಯಾರೂಸೋಂಕನ್ನು ಗೌಪ್ಯತೆಯಿಂದ ಮುಚ್ಚಿಟ್ಟು ಅನಾಹುತಮಾಡಿಕೊಳ್ಳಬೇಡಿ, ಕೊರೊನಾ ಚಿಕಿತ್ಸೆಗೆ ಎಲ್ಲಾರೀತಿಯ ಮುಂಜಾಗ್ರತೆ ವಹಿಸಲಾಗಿದೆ ಯಾರುಭಯ ಪಡಬೇಕಾದ ಅವಶ್ಯಕತೆಯಿಲ್ಲ ಎಂದರು.ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್ಮಾತನಾಡಿ, ಕೊರೊನಾ 2ನೇ ಅಲೆಯು ಅತ್ಯಂತಕ್ರೂರವಾಗಿದ್ದು ಆತ್ಮೀಯರನ್ನು ಸಂಬಂಧಿಕರನ್ನುಕಳೆದುಕೊಂಡಿದ್ದೇವೆ. ಬಡವರು ಶ್ರಮಿಕರುಕೆಲಸವಿಲ್ಲದೆ ಪರದಾಡುತ್ತಿರುವುದನ್ನು ನೋಡಲಾಗದೇ ಸಹಕಾರ ಸಚಿವರ ಸಹಕಾರದಲ್ಲಿ ಸುಮಾರು5 ಸಾವಿರ ದಿನಸಿ ಕಿಟ್ಗಳನ್ನು ವಾರ್ಡ್ವ್ಯಾಪ್ತಿಯಲ್ಲಿವಾಸಿಸುವ ಬಡವಬಲ್ಲಿದ ಎಂಬಭೇದಭಾವವಿಲ್ಲದೆ ಪ್ರತಿಯೊಬ್ಬರಿಗೂ ವಿತರಿಸಲಾಗುತ್ತಿದೆ ಎಂದರು.

ತರಳು ಗ್ರಾ.ಪಂನ 10, ಸೋಮನಹಳ್ಳಿಗ್ರಾ.ಪಂ. 6, ನೆಲಗುಳಿ ಗ್ರಾಮ ಪಂಚಾಯತಿಯ9 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟವ್ಯಕ್ತಿಯ ಕುಟುಂಬದ ಸದಸ್ಯರಿಗೆ 1 ಲಕ್ಷರೂಪಾಯಿಗಳ ಸಹಾಯಧನ ವಿತರಿಸಿದರು.ಬೆಂಗಳೂರು ದಕ್ಷಿಣ ವಿಭಾಗದ ಉಪವಿಭಾಗಾಧಿಕಾರಿ ಡಾ.ಶಿವಣ್ಣ, ವೈದ್ಯಾಧಿಕಾರಿ ಧನ್ಯಕುಮಾರ್‌,ಬಿಬಿಎಂಪಿ ಕಾರ್ಯಕಾರಿ ಅಧಿಕಾರಿ ನಾಗವೇಣಿ,ಮುಖಂಡರಾದ ಆರ್ಯ ಹನುಮಂತೇಗೌಡ,ಜಮುನಾ, ವಿಜಯಕುಮಾರ್‌, ಪವನ್ಕುಮಾರ್‌,ಮುನಿರಾಜೇಗೌಡ, ಕೇಶವ್‌, ಶ್ವೇತಾಗೋಪಾಲ್‌,ಕಗ್ಗಲೀಪುರ ಶಿವಕುಮಾರ್‌, ಉತ್ತರಿ ವೆಂಕಟಪ್ಪ,ಮಹೇಶ್ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.