ವೀರಶೈವರು ತಾವು ಯಾರೆಂಬುದನ್ನು ಸ್ಪಷ್ಟಪಡಿಸಲಿ: ಸಾಹಿತಿ ಚಂಪಾ ಆಗ್ರಹ
Team Udayavani, Mar 26, 2018, 6:45 AM IST
ಬೆಂಗಳೂರು: ವೀರಶೈವ-ಲಿಂಗಾಯತ ಒಂದೇ ಎನ್ನುವ ವೀರಶೈವರು ಮೊದಲು ತಾವು ಹಿಂದೂಗಳೇ ಅಥವಾ ದಲಿತರೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ಆಗ್ರಹಿಸಿದ್ದಾರೆ.
ರಾಷ್ಟ್ರೀಯ ಬಸವದಳ ಪುರಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮಾತೆ ಮಾಹದೇವಿಯವರ 73ನೇ ವರ್ಧಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಜಾಗತಿಕ ಲಿಂಗಾಯತ ಮಹಾಸಭೆಯ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಚಂಪಾ, ಜಾಮದಾರ ಹೇಳಿದಂತೆ ವೀರಶೈವರು ಒಂದು ಕಡೆ ನಾವು ಹಿಂದೂಗಳು ಎಂದು ಹೇಳುತ್ತೀರಿ, ಇನ್ನೊಂದು ಕಡೆ ದಲಿತರು ಎನ್ನುತ್ತೀರಿ. ನೀವು ಯಾರೆಂಬುದು ನಿಮಗೇ ತಿಳಿಯದ ತ್ರಿಶಂಕು ಸ್ಥಿತಿಯಲ್ಲಿದ್ದೀರಿ. ಆದ್ದರಿಂದ ಮೊದಲು ಈ ತ್ರಿಶಂಕು ಸ್ಥಿತಿಯಿಂದ ಹೊರಬಂದು ಗೊಂದಲ ಬಗೆಹರಿಸಿಕೊಳ್ಳಿ ಎಂದು ವೀರಶೈವ ಸಮುದಾಯವದವರಿಗೆ ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್