ಜಿಲ್ಲಾಧಿಕಾರಿಗಳ ಜತೆ ಏರ್ಪಡಿಸಿದ್ದ ವಿಡಿಯೋ ಸಂವಾದ ದಿಡೀರ್ ಮೊಟಕು: BSY ನಡೆಗೆ ಆಕ್ರೋಶ
Team Udayavani, Oct 23, 2019, 1:17 PM IST
ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಏರ್ಪಡಿಸಲಾಗಿದ್ದ ವಿಡಿಯೋ ಸಂವಾದವನ್ನು ಅರ್ಧಕ್ಕೆ ಮೊಟಕುಗೊಳಿಸಿ ತೆರಳಿದ ಮುಖ್ಯಮಂತ್ರಿ ಯಡಿಯೂರಪ್ಪ ನಡೆಗೆ ತೀವ್ರ ಆಕ್ರೊಶ ವ್ಯಕ್ತವಾಗಿದೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಆಯೋಜಿಸಿದ್ದ ವಿಡಿಯೋ ಸಂವಾದವನ್ನು ಕೇವಲ ಎರಡು ನಿಮಿಷಕ್ಕೆ ಸೀಮಿತಗೊಳಿಸಿ ಕಾನ್ಫರೆನ್ಸ್ ಹಾಲ್ ನಿಂದ ಬಿಜೆಪಿ ಕಚೇರಿಗೆ ದೌಡಾಯಿಸಿದ್ದಾರೆ.
ಪ್ರವಾಹ ಪರಿಸ್ಥಿತಿಯನ್ನು ಸಮರ್ಥ ವಾಗಿ ನಿಭಾಯಿಸುವಂತೆ ಜಿಲ್ಲಾಧಿಕಾರಿಗಳಿಗೆ ಎರಡು- ಮೂರು ನಿಮಿಷದಲ್ಲಿ ಸಲಹೆ ಕೊಟ್ಟು , ಬಿಜೆಪಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲು ತೆರಳಿದ್ದಾರೆ.
ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದ್ದರೂ ಸಮರ್ಪಕವಾಗಿ ಪರಿಹಾರ ಸೂಚಿಸದೆ ತೆರಳಿದ ಸಿಎಂ ನಡೆ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…