![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ವಿಜಯ ಬ್ಯಾಂಕ್ಗೆ 140 ಕೋಟಿ ನಿವ್ವಳ ಲಾಭ
Team Udayavani, Oct 31, 2018, 12:14 PM IST
![vijaya.jpg](https://www.udayavani.com/wp-content/uploads/2018/10/31/vijaya.jpg)
ಬೆಂಗಳೂರು: ಸಾರ್ವಜನಿಕ ವಲಯದ ವಿಜಯ ಬ್ಯಾಂಕ್ ಎರಡನೇ ತ್ತೈಮಾಸಿಕದ ಹಣಕಾಸು ವರದಿಯಲ್ಲಿ 140 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಸೋಮವಾರ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆರ್.ಎ. ಶಂಕರನಾರಾಯಣ್ ಅವರು ಪತ್ರಿಕಾಗೋಷ್ಠಿ ನಡೆಸಿ 2018-19ನೇ ಸಾಲಿನ ಆರ್ಥಿಕ ವರ್ಷದ 2ನೇ ತ್ತೈಮಾಸಿಕ ಹಾಗೂ ಅರ್ಧ ವಾರ್ಷಿಕ ವರದಿಯನ್ನು ಪ್ರಕಟಿಸಿದರು.
ವಿಜಯ ಬ್ಯಾಂಕ್ನ ಒಟ್ಟಾರೆ ವರಮಾನ 3,50,131 ಕೋಟಿ ರೂ.ನಿಂದ 3,93,136 ಕೋಟಿ ರೂ.ಗೆ ಏರಿಕೆಯಾಗಿ ಶೇ.36 ರಷ್ಟು ಪ್ರಗತಿ ಕಂಡಿದೆ. ಠೇವಣಿಯಲ್ಲಿ 1,67,628 ಕೋಟಿ ರೂ. (ಶೇ.25.47) ರಷ್ಟು ಹೆಚ್ಚಳವಾಗುವ ಮೂಲಕ ಒಟ್ಟು 2,96,668 ಕೋಟಿ ರೂ.ಗಳ ವಹಿವಾಟು (ಶೇ.30.23) ನಡೆಸಿದೆ. ಬ್ಯಾಂಕಿನ ನಿರ್ವಹಣಾ ಲಾಭದಲ್ಲಿ ಶೇ.3.39 ರಷ್ಟು ಹೆಚ್ಚಳ ಕಂಡುಬಂದು 759 ಕೋಟಿ ರೂ. ದಾಖಲಿಸಿದೆ.
ಒಟ್ಟು ಸಾಲ ಪ್ರಮಾಣದಲ್ಲೂ ಶೇ.36.98 ರಷ್ಟು ಹೆಚ್ಚಳವಾಗಿ 1,29,040 ಕೋಟಿ ರೂ. ತಲುಪಿದೆ. ವಸೂಲಿಯಾಗದ ಸಾಲದ (ಎನ್ಪಿಎ) ಸರಾಸರಿ ಪ್ರಮಾಣ ಶೇ.7.06 ರಿಂದ ಶೇ.5.86ಕ್ಕೆ ಹಾಗೂ ನಿವ್ವಳ ಎನ್ಪಿಎ ಶೇ.4.86 ರಿಂದ ಶೇ.3.81ಕ್ಕೆ ಇಳಿಕೆಯಾಗಿದೆ. ಸಿಆರ್ಎಆರ್ (ಬೆಸೆಲ್-3) ಶೇ.13.31 ರಿಂದ ಶೇ.13.56ಕ್ಕೆ ಹೆಚ್ಚಳವಾಗಿದ್ದರೆ, ಸರಾಸರಿ ಸಿಡಿ ಪ್ರಮಾಣ ಶೇ.70.52 ರಿಂದ ಶೇ.76.98ಕ್ಕೇರಿ ಬ್ಯಾಂಕ್ ಸುಸ್ಥಿತಿಯಲ್ಲಿದೆ ಎಂದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.