ಬಾಟಲ್ ಮೂಲಕ ಮತ ಜಾಗೃತಿ
Team Udayavani, Apr 13, 2019, 3:00 AM IST
ಬೆಂಗಳೂರು: ಬಾಟಲ್ ಕಲಾಕೃತಿ ಮೂಲಕ ಚನ್ನಟ್ಟಣದ ಕಲಾವಿದ ಬಸವರಾಜು ಮತದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.
ಪ್ರಸ್ಕ್ಲಬ್ನಲ್ಲಿ ಶುಕ್ರವಾರ ತಮ್ಮ ಕಲಾಕೃತಿಗಳನ್ನು ಪ್ರದರ್ಶಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲ್ಯಾಬೊರೇಟಿಕ್ ಬಾಟಲ್ಗಳಲ್ಲಿ ದೇಶದ ಪ್ರಮುಖ ನಾಯಕರು ಮತ್ತು ವಿವಿಧ ಪಕ್ಷಗಳ ಚಿಹ್ನೆಗಳೊಂದಿಗೆ ಮತದಾನ ಸಂದೇಶ ಸಾರಲಾಗುತ್ತಿದೆ ಎಂದು ತಿಳಿಸಿದರು.
ಒಂದು ಬಾಟಲ್ನೊಳಗೆ ಇವಿಎಂ ಮಿಷನ್, ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಎಐಎಡಿಎಂಕೆ, ಡಿಟಿಪಿ ಪಕ್ಷದ ಚಿಹ್ನೆಗಳೊಂದಿಗೆ ನಿಮ್ಮ ಮತವನ್ನು ವ್ಯರ್ಥಗೊಳಿಸಬೇಡಿ, ನಿಮ್ಮ ಹಕ್ಕುಗಳನ್ನು ಕಡ್ಡಾಯವಾಗಿ ಚಲಾಯಿಸಿ ಎಂಬ ಸಂದೇಶ ಸಾರಿದ್ದಾರೆ.
ಇನ್ನೊಂದು ಬಾಟಲ್ನಲ್ಲಿ ಎಎಪಿ, ಪಿಡಿಪಿ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಶಿವಸೇನೆ ಪಕ್ಷಗಳ ಚಿಹ್ನೆಗಳೊಂದಿಗೆ “ಹ್ಯಾವ್ ಎ ವಿಷನ್? ಮೇಕ್ ಎ ರೈಟ್ ಡಿಸಿಷನ್’ ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ