ಮತದಾನ ಮಾಡಿದ ಮಂಗಳಮುಖೀಯರು
Team Udayavani, May 13, 2018, 11:39 AM IST
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡಿ ಮಂಗಳ ಮುಖೀಯರು ಸಂತಸ ಪಟ್ಟರು. ಸಿ.ವಿ. ರಾಮನ್ ನಗರ ವಿಧಾನಸಭಾ ಕ್ಷೇತ್ರದ ಸೇಂಟ್ ಅಲೋಸಿಯಸ್ ಸ್ಕೂಲ್ನಲ್ಲಿ ಮೂವತ್ತೈದು ಮಂಗಳ ಮುಖೀಯರು ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿದರು.
ಸರ್ಕಾರ ತಮಗೆ ಮತದಾನದ ಹಕ್ಕು ನೀಡಿದ್ದು, ಆದರೆ, ತಮಗೆ ಅಗತ್ಯ ಸೌಲಭ್ಯ ನೀಡಿಲ್ಲ. ನಮ್ಮನ್ನು ಕೀಳು ಭಾವನೆಯಿಂದ ನೋಡುತ್ತಾರೆ. ನಮಗೂ ಗೌರವ ಕೊಡಬೇಕು. ಸರ್ಕಾರಗಳು ಉದ್ಯೋಗ ನೀಡಬೇಕು ಎಂದು ಮೊದಲ ಬಾರಿ ಮತದಾನ ಮಾಡಿದ ಮಂಗಳ ಮುಖೀ ಲಾವಣ್ಯ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ