ಅಂಡರ್ಪಾಸ್ಗಳಲ್ಲಿ ನೀರು: ಪರದಾಡಿದ ಸವಾರರು
Team Udayavani, May 15, 2018, 12:22 PM IST
ಬೆಂಗಳೂರು: ಸೋಮವಾರ ಸುರಿದ ಭಾರಿ ಮಳೆಗೆ ನಗರದ ಪ್ರಮುಖ ಅಂಡರ್ಪಾಸ್ಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಯಿತು. ಇದರೊಂದಿಗೆ ಜೋರಾದ ಗಾಳಿಗೆ 10ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ.
ಸೋಮವಾರ ಮಧ್ಯಾಹ್ನದಿಂದ ಸುರಿದ ಆಲಿಕಲ್ಲು ಸಹಿತ ಮಳೆಯಿಂದಾಗಿ ಓಕಳೀಪುರ, ಸ್ಯಾಂಕಿ ರಸ್ತೆ, ಕಾವೇರಿ ಚಿತ್ರಮಂದಿರ ಬಳಿ ಅಂಡರ್ ಪಾಸ್ಗಳು ಹಾಗೂ ಹೆಬ್ಟಾಳ ಮೇಲ್ಸೇತುವೆ ಸೇರಿದಂತೆ ಪ್ರಮುಖ ಜಂಕ್ಷನ್ಗಳಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಸಮಸ್ಯೆ ಅನುಭವಿಸುವಂತಾಯಿತು.
ವಿಜಯನಗರ, ಮಹಾಲಕ್ಷಿ ಬಡಾವಣೆ, ಎ.ನಾರಾಯಣಪುರ, ಆಸ್ಟಿನ್ ಟೌನ್, ಗಾಂಧಿಪಾರ್ಕ್, ಕಾಕ್ಸ್ಟೌನ್ ಸೇರಿದಂತೆ ಹಲವೆಡೆ ಮರ ಹಾಗೂ ಮರದ ಕೊಂಬೆಗಳು ಧರೆಗುರುಳಿವೆ.
ಎಲ್ಲೆಲ್ಲಿ ಎಷ್ಟು ಮಳೆ?: ಅಗ್ರಹಾರ ದಾಸರಹಳ್ಳಿ 20.5 ಮಿ.ಮೀ., ತಾವರೆಕೆರೆ 9.5, ಕೊಡಿಗೇಹಳ್ಳಿ 9, ದಾಸನಪುರ 13, ಕೋಣನಕುಂಟೆ 5.5, ನಾಗರಬಾವಿ 3, ಲಾಲ್ಬಾಗ್ ಮತ್ತು ಹೆಸರಘಟ್ಟ ತಲಾ 1, ಬಸವನಗುಡಿಯಲ್ಲಿ 0.5 ಮಿ.ಮೀ. ಮಳೆಯಾಗಿದೆ. ಇನ್ನೂ ಮೂರ್ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಕೆಎಸ್ಎನ್ಡಿಎಂಸಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ