ನೀರು ಶುದ್ಧೀಕರಣಸಾಧನ ಬಿಡುಗಡೆ


Team Udayavani, May 31, 2018, 11:58 AM IST

blore-8.jpg

ಬೆಂಗಳೂರು: ಪ್ರತಿಷ್ಠಿತ ಬ್ಲೂ ಸ್ಟಾರ್‌ ಲಿಮಿಟೆಡ್‌ ಹೊಸದಾಗಿ ಮೂರು ಶ್ರೇಣಿಯ, 12 ಮಾದರಿಯ ನೀರು ಶುದ್ಧೀಕರಣ ಸಾಧನಗಳನ್ನು ಪರಿಚಯಿಸಿದೆ. ರಿವರ್ಸ್‌ ಆಸ್ಮೋಸಿಸ್‌ (ಆರ್‌ಒ), ಅಲ್ಟ್ರಾವೈಲೆಟ್‌ (ಯುವಿ) ವಿಧಾನದಡಿ ಶುದ್ಧೀಕರಣ ವ್ಯವಸ್ಥೆ ಜತೆಗೆ ಅತ್ಯಾಧುನಿಕ ಇಮ್ಯುನೋ ಬೂಸ್ಟ್‌ ತಂತ್ರಜ್ಞಾನದಡಿ ನೀರು ಸಂಸ್ಕರಿಸುವ ಶುದ್ಧೀಕರಣ ಸಾಧನಗಳನ್ನು ಸಂಸ್ಥೆಯು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

ನಗರದಲ್ಲಿ ಬುಧವಾರ ಹೊಸ ಸಾಧನಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಬ್ಲೂ ಸ್ಟಾರ್‌ ಲಿಮಿಟೆಡ್‌ ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಬಿ.ತ್ಯಾಗರಾಜನ್‌, ಸುದೀರ್ಘ‌ 75ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ಸಂಸ್ಥೆಯು ಜನರಿಗೆ ಗುಣಮಟ್ಟದ ನೀರು ಶುದ್ಧೀಕರಣ ಸಾಧನಗಳನ್ನು ಪರಿಚಯಿಸಿದೆ. ವರ್ಷಗಳು ಕಳೆದಂತೆ ನದಿ, ಕೆರೆ ನೀರು, ಅಂತರ್ಜಲ ನೀರು ಕಲುಷಿತಗೊಳ್ಳುತ್ತಿದ್ದು, ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಆ ಹಿನ್ನೆಲೆಯಲ್ಲಿ ಶುದ್ಧ ನೀರಿನ ಸಾಧನಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.

12 ಮಾದರಿ ಬಿಡುಗಡೆ: ಸುಧಾರಿತ ಎಲೆನರ್‌, ಜೆನಿಯಾ ಹಾಗೂ ಅರಿಸ್ಟೋ ಶ್ರೇಣಿಗಳಡಿ 12 ಹೊಸ ಮಾದರಿಗಳನ್ನು ಪರಿಚಯಿಸಲಾಗಿದೆ. ಎಲೆನರ್‌ ಶ್ರೇಣಿಯು ಅತ್ಯಾಧುನಿಕ ಇಮ್ಯುನೋ ಬೂಸ್ಟ್‌ ತಂತ್ರಜ್ಞಾನ ಒಳಗೊಂಡಿದೆ. ಈ ತಂತ್ರಜ್ಞಾನವು ನೀರಿನಲ್ಲಿನ ಪಿಎಚ್‌ ಪ್ರಮಾಣ ವೃದ್ಧಿಗೆ  ಸಹಕಾರಿಯಾಗಲಿದೆ‌. ಈ ಶ್ರೇಣಿಯ ನೀರು ಶುದ್ಧೀಕರಣ ಸಾಧನಗಳು 15,400 ರೂ.ನಿಂದ 17,900 ರೂ. ದರದಲ್ಲಿ ಲಭ್ಯವಿದೆ ಎಂದು ಹೇಳಿದರು.

ಜೆನಿಯಾ ಶ್ರೇಣಿಯ ಸಾಧನಗಳಲ್ಲಿ ಆರ್‌ಒ ವಿಧಾನ ಮಾತ್ರವಲ್ಲದೇ ಆರ್‌ಒ ಮತ್ತು ಯುವಿ ವಿಧಾನದಡಿ ನೀರು ಶುದ್ಧವಾಗುವ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಮಾದರಿಯು 10,900 ರೂ.ನಿಂದ 12,900 ರೂ. ದರದಲ್ಲಿ ಸಿಗಲಿದೆ. ಅರಿಸ್ಟೋ ಶ್ರೇಣಿಯಡಿ ಸುಧಾರಿತ ಶುದ್ಧೀಕರಣ ಸಾಧನಗಳು 11,400 ರೂ.ನಿಂದ 13,400 ರೂ. ಬೆಲೆಗಳಲ್ಲಿ ಲಭ್ಯವಿದೆ. “ಇ- ಕಾಮರ್ಸ್‌’ ಸಂಸ್ಥೆಗಳ ಮೂಲಕವೂ ಖರೀದಿಗೆ ಅವಕಾಶವಿದೆ ಎಂದು ತಿಳಿಸಿದರು. ಸಂಸ್ಥೆಯ ಗಿರೀಶ್‌ ಹಿಂಗೊರಣಿ ಇದ್ದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.