ಬೇಸಿಗೆ ಜತೆ ಕಾವೇರಿ ನೀರೂ ಬಿಸಿ


Team Udayavani, Feb 7, 2020, 11:00 AM IST

bng-tdy-2

ಬೆಂಗಳೂರು: ಜಲಮಂಡಳಿಯು ಕಾವೇರಿ ನೀರಿನ ದರ ಏರಿಕೆಗೆ ಮುಂದಾಗಿದ್ದು, ಮೂರು ಪ್ರಸ್ತಾವಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ. ಸರ್ಕಾರ ಒಂದು ಪ್ರಸ್ತಾವಕ್ಕೆ ಅನುಮೋದನೆ ನೀಡುವ ಸಾಧ್ಯತೆಗಳಿದ್ದು, ಬೆಂಗಳೂರು ಜನರಿಗೆ ಬೇಸಿಗೆ ನೀರಿನ ಸಮಸ್ಯೆ ಜತೆಗೆ ದರ ಏರಿಕೆ ಬಿಸಿಯೂ ತಾಗಲಿದೆ.

ಈ ಹಿಂದೆ 2014ರಲ್ಲಿ ಜಲಮಂಡಳಿಯು ದರ ಪರಿಷ್ಕರಣೆ ಮಾಡಿತ್ತು. ಆರು ವರ್ಷಗಳ ಬಳಿಕಮಾಡುತ್ತಿರುವ ದರ ಪರಿಷ್ಕಣೆಯು ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಉದ್ದೇಶ ಹೊಂದಿದೆ. ಹೀಗಾಗಿಯೇ, ಕೆಲ ತಿಂಗಳ ಹಿಂದೆ ಸಿದ್ಧಪಡೆಸಿದ್ದ ಶೇ.10 ರಿಂದ 20ರಷ್ಟು ದರ ಏರಿಸುವ ಪ್ರಸ್ತಾವನೆ ಕೈಬಿಟ್ಟು, ಜಲಮಂಡಳಿ ಹಾಗೂ ಸಾರ್ವಜನಿಕರಿಬ್ಬರಿಗೂ ಹೊರೆಯಾಗದಂತೆ ಮೂರು ಮಾದರಿ ಪ್ರಸ್ತಾವನೆ ಸಿದ್ಧಪಡಿಸಿದೆ.

ಮೊದಲ ಪ್ರಸ್ತಾವನೆಯು, ಜಲಮಂಡಳಿಯ ವಿವಿಧ ಯೋಜನೆಗಳಿಗಾಗಿ ಮಾಡಿರುವ ಎಲ್ಲ ಬಗೆಯ ಸಾಲ ತೀರಿಸುವ ಹಾಗೂ ನಿರ್ವಹಣೆ ವೆಚ್ಚ ಭರಿಸುವಂತಹ ದರ ಪರಿಷ್ಕರಣೆಯನ್ನು ಹೊಂದಿದೆ. ಎರಡನೇ ಪ್ರಸ್ತಾವನೆಯು ಹಣಕಾಸು ಸಂಸ್ಥೆಗಳಿಂದಮಾತ್ರ ಪಡೆದ ಸಾಲಗಳನ್ನು ತೀರಿಸುವಂತಹ ದರ ಪರಿಷ್ಕರಣೆ ಹಾಗೂ ಮೂರನೇ ಪ್ರಸ್ತಾವನೆಯು ನಿರ್ವಹಣೆ ವೆಚ್ಚ ಮಾತ್ರ ಭರಿಸುವಂತಹ ದರ ಪರಿಷ್ಕರಣೆ ಹೊಂದಿದೆ.

ಸದ್ಯ ಸರ್ಕಾರ ಈ ಮೂರು ಪ್ರಸ್ತಾವನೆ ಪರಿಶೀಲಿಸಿ, ಸೂಕ್ತವಾದುದನ್ನು ಆಯ್ಕೆ ಮಾಡಿ ಸಚಿವ ಸಂಪುಟ ಒಪ್ಪಿಗೆ ಪಡೆದು ದರ ಪರಿಷ್ಕರಣೆಗೆ ಸೂಚನೆ ನೀಡಲಿದೆ.

ಮೂರು ಬಗೆಯ ಪ್ರಸ್ತಾವಗಳನ್ನು ಸಿದ್ಧಪಡಿಸಿ ನಾಲ್ಕು ದಿನಗಳ ಹಿಂದೆ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸರ್ಕಾರವು ಶೀಘ್ರದಲ್ಲೇ ಜಲಮಂಡಳಿ ಅಧಿಕಾರಿಗಳೊಂದಿಗೆ ದರ ಪರಿಷ್ಕರಣೆಗೆ ಕಾರಣ ಕುರಿತು ಚರ್ಚಿಸಲಿದೆ. ಸಲ್ಲಿಸಿರುವ ಮೂರು ಪ್ರಸ್ತಾವನೆಗಳ ಪೈಕಿ ಹಣಕಾಸು ಸಂಸ್ಥೆಗಳಿಂದ ಪಡೆದ ಸಾಲಗಳನ್ನು ತೀರಿಸುವಂತಹ ದರ ಪರಿಷ್ಕರಣೆ ಆದ್ಯತೆ ನೀಡಬೇಕೆಂದು ಕೋರಲಾಗಿದೆ. ಸಾರ್ವಜನಿಕ ಹಿತದೃಷ್ಟಿಯನ್ನು ಜಲಮಂಡಳಿ ಹೊಂದಿದ್ದು, ದರ ಪರಿಷ್ಕರಣೆ ಹೊರೆಯಾಗುವ ಆತಂಕ ಬೇಡ.  –ತುಷಾರ್‌ ಗಿರಿನಾಥ್‌, ಜಲಮಂಡಳಿ ಅಧ್ಯಕ್ಷ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.