ಸುಪ್ರೀಂ ತೀರ್ಪಿನಿಂದ ನಮಗೆ ಲಾಭ,ನಷ್ಟ ಎರಡೂ ಇದೆ : ಶ್ರೀಮಂತ ಪಾಟೀಲ್
Team Udayavani, Nov 13, 2019, 1:06 PM IST
ಬೆಂಗಳೂರು: ಸುಪ್ರೀಂ ತೀರ್ಪಿನಿಂದ ನಮಗೆ ಲಾಭ,ನಷ್ಟ ಎರಡೂ ಇದೆ ಚುನಾವಣೆಗೆ ನಿಲ್ಲೋಕೆ ನಮಗೆ ಅವಕಾಶ ನೀಡಿದೆ ಇದು ನಮಗೆ ಸಂತೋಷ ತಂದಿದೆ ಎಂದು ಅನರ್ಹ ಶಾಸಕ ಶ್ರೀಮಂತಪಾಟೀಲ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು ,ಅನರ್ಹತೆ ಎತ್ತಿಹಿಡಿದಿದ್ದು ಸ್ವಲ್ಪ ನಿರಾಶೆ ಆಗಿದೆ. ಇದು ಬೇರೆಯವರಂತೆ ನನಗೆ ಅನ್ವಯ ಆಗುತ್ತಿರಲಿಲ್ಲ. ನಾನು ಆ ವೇಳರಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರಿಂದ ರಾಜೀನಾಮೆ ಮಾಡಿದ್ದೆ ಈಗ ನಾನು ಕ್ಷೇತ್ರಕ್ಕೆ ತೆರಳಿ ಮತದಾರರನ್ನ ಭೇಟಿ ಮಾಡುತ್ತೇನೆ ಎಂದರು.
ಕ್ಷೇತ್ರಕ್ಕೆ ಭೇಟಿ ಮಾಡಿ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇನೆ. ಇನ್ನೂ ಯಾವ ಪಕ್ಷಕ್ಕೆ ಸೇರಬೇಕು ಅಂತ ನಿರ್ಧರಿಸಿಲ್ಲ ಇಂದು ರಾತ್ರಿ ತೆರಳಿದ ನಂತರ ತೀರ್ಮಾನಿಸುತ್ತೇನೆ. ಗೆಲ್ಲುವ ವಿಚಾರದಲ್ಲಿ ನನಗೆ ಸಮಸ್ಯೆಯಿಲ್ಲ ,ರಾಜುಕಾಗೆ ಕಾಂಗ್ರೆಸ್ ಗೆ ಹೋದರೆ ಸಮಸ್ಯೆಯೇನಿಲ್ಲ ನಾನು ನಿರಾಯಾಸವಾಗಿ ಗೆಲ್ಲುತ್ತೇನೆ ಅಧಿಕಾರ ಸ್ಥಾನಮಾನಕ್ಕಾಗಿ ನಾನು ಆಸೆ ಪಟ್ಟವನಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ