ಜಾಲತಾಣ: ಕಾಂಗ್ರೆಸ್ ಸಂಚಾಲಕರ ನೇಮಕ
Team Udayavani, Jan 4, 2019, 1:20 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಕಾಂಗ್ರೆಸ್, ರಾಜ್ಯದ ನಾಲ್ಕು ಕಂದಾಯ ವಿಭಾಗಗಳಿಗೆ ಪ್ರತ್ಯೇಕವಾಗಿ ಸಂಚಾಲಕರು ಹಾಗೂ ಸಹ ಸಂಚಾಲಕರ ನೇಮಕ ಮಾಡಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶದ ಮೇರೆಗೆ ಬೆಂಗಳೂರು ವಿಭಾಗದ ಸಂಚಾಲಕರಾಗಿ ಎ.ವಾಸುದೇವ ಮೂರ್ತಿ, ಸಹ ಸಂಚಾಲಕರಾಗಿ ದೀಪಕ್ ಸಿಂಗ್, ಕಲಬುರಗಿ ವಿಭಾಗಕ್ಕೆ ಸಂಚಾಲಕರಾಗಿ ನಿಂಬಗಲ್ ರಾಮಕೃಷ್ಣ, ಸಹ ಸಂಚಾಲಕರಾಗಿ ಸಚಿನ್ ಶಿರ್ವಾಲ್, ಮೈಸೂರು ವಿಭಾಗಕ್ಕೆ ಚೇತನ್ ದೊರೈರಾಜು, ಸಹ ಸಂಚಾಲಕರಾಗಿ ಐ.ಜಿ.ಚಿನ್ನಪ್ಪ, ಬೆಳಗಾವಿ ವಿಭಾಗಕ್ಕೆ ವಿಶ್ವನಾಥ ದೇಸಾಯಿ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಕೆಪಿಸಿಸಿ ಜಾಲತಾಣ ವಿಭಾಗದ ಸಂಚಾಲಕ ಎ.ಎನ್.ನಟರಾಜ್ ಗೌಡ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…