ಬುಧವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Aug 10, 2022, 7:19 AM IST

ಬುಧವಾರದ ರಾಶಿ ಫಲ… ಇಲ್ಲಿವೆ ನಿಮ್ಮ ಗ್ರಹಬಲ

ಮೇಷ: ದೈಹಿಕ ಮಾನಸಿಕ ಸುಖ ವೃದ್ಧಿ. ಅಧಿಕ ಶ್ರಮದಿಂದ ಕೂಡಿದ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ‌ ಒತ್ತಡವಿದ್ದರೂ ಕಾರ್ಯ ಸಾಧಿಸಿದ ತೃಪ್ತಿ.

ವೃಷಭ: ಆರೋಗ್ಯ ವೃದ್ಧಿದಾಯಕ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿದ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಗುರುಹಿರಿಯರಿಂದ ಪ್ರೋತ್ಸಾಹ. ಸಾಂಸಾರಿಕ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಲಭಿಸುವ ಸಮಯ.

ಮಿಥುನ: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣಗಳಿಗೆ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮವಹಿಸಬೇಕಾದೀತು. ಮಕ್ಕಳ ವಿಚಾರದಲ್ಲಿ ಖುಷಿ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ.

ಕರ್ಕ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೀರ್ಘ‌ ಪ್ರಯಾಣಗಳಿಗೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ದಾಂಪತ್ಯ ಸುಖದಲ್ಲಿ ವೃದ್ಧಿ. ನಿರೀಕ್ಷಿತ ಧನಸಂಪತ್ತಿನ ಆಗಮನ. ಆಸ್ತಿಗಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ವಿಚಾರದ ಬಗ್ಗೆ ಗಮನಹರಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರಂತರ ಧನಾರ್ಜನೆ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ವಿದ್ಯಾರ್ಥಿಗಳಿಗೆ ಸದಾವಕಾಶ.

ಕನ್ಯಾ: ಆರೋಗ್ಯದ ಬಗ್ಗೆ ಗಮನವಿರಲಿ. ದೀರ್ಘ‌ ಪ್ರಯಾಣದಲ್ಲಿ ದೇಹಾಯಾಸವಾದೀತು. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆಗೊಳಗಾಗುವ ಸಂಭವ.

ತುಲಾ: ಉತ್ತಮ ಆರೋಗ್ಯ. ಸ್ಥಿತಿಗತಿಗಳಲ್ಲಿ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರತಿ. ಮಿತ್ರರ ಸಹಾಯ ಲಭ್ಯ. ಗುರುಹಿರಿಯರ ಮಾರ್ಗದರ್ಶನದ ಲಾಭ.

ವೃಶ್ಚಿಕ: ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರದಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ ವಾಹನ ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.ದೇವತಾ ಪ್ರಾರ್ಥನೆಯಿಂದ ನೆಮ್ಮದಿ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರಕಿದ ತೃಪ್ತಿ. ದಾಂಪತ್ಯ ತೃಪ್ತಿಕರ.

ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ. ದೀರ್ಘ‌ ಪ್ರಯಾಣ.

ಕುಂಭ: ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ. ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಹಾಗೂ ಮಾರ್ಗದರ್ಶನ. ದಾಂಪತ್ಯ ತೃಪ್ತಿಕರ.

ಮೀನ: ಆರೋಗ್ಯದಲ್ಲಿ ಸುದಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ದೈರ್ಯ ಶೌರ್ಯದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್‌ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ನೇತೃತ್ವ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ಸಂತುಷ್ಠಿ.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.