ವೀಕೆಂಡ್ ಕರ್ಫ್ಯೂ: ಬದಲಾವಣೆ ಇಲ್ಲ
Team Udayavani, Jun 19, 2021, 1:42 PM IST
ಬೆಂಗಳೂರು: ವೀಕೆಂಡ್ ಕರ್ಫ್ಯೂನಲ್ಲಿಯಾವುದೇ ಬದಲಾವಣೆ ಇರುವುದಿಲ್ಲ. ಈಹಿಂದೆ ಯಾವ ರೀತಿಯಾಗಿ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿತ್ತೋಅದೇ ಮಾದರಿ ಮುಂದುವರಿಯಲಿದೆ ಎಂದು ಬಿಬಿಎಂಪಿ ಮುಖ್ಯಆಯುಕ್ತ ಗೌರವ್ ಗುಪ್ತತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶುಕ್ರವಾರ ಸಂಜೆಯಿಂದಸೋಮವಾರ ಬೆಳಗ್ಗೆ 6 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.ಅನಗತ್ಯವಾಗಿಯಾರೂಸಹಹೊರಗಡೆ ಓಡಾಡಬಾರದುಎಂದು ಮನವಿ ಮಾಡಿದ್ದಾರೆ.ಅಲ್ಲದೆ, ಈ ಬಗ್ಗೆ ನಗರ ಪೊಲೀಸ್ ಆಯುಕ್ತಕಮಲ್ಪಂತ್ಅವರಜೊತೆಸಭೆನಡೆಸಲಾಗಿದೆ.ಅವರೇ ಖುದ್ದು ಹಲವೆಡೆ ಭೇಟಿ ಕಾರ್ಯನಿರ್ವಹಿಸಲಿದ್ದಾರೆ.ಮೂರನೇ ಅಲೆ ಬಗ್ಗೆ ತಜ್ಞರುಈಗಾಗಲೇ ತಮ್ಮಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅದರಂತೆ ಮೂರನೇ ಅಲೆ ಯಾವಾಗ ಬರುñದೆ ¤ಎಂದು ಅಂದಾಜಿಸಲಾಗಿದೆ ಆದರೆ, ನಾವು ಅನಗತ್ಯವಾಗಿ ಓಡಾಡಿದರೆ ನಿರೀಕ್ಷೆಗಿಂತ ಮುಂಚಿತವಾಗಿಯೇ ಮೂರನೇ ಅಲೆ ಬರಬಹುದು ಎಂದು ಸಾರ್ವಜನಿಕರಿಗೆಎಚ್ಚರಿಕೆ ರವಾನಿಸಿದ್ದಾರೆ.ನಗರದಲ್ಲಿ ಜೂ.21ರಂದುಸೀಮಿತವಾಗಿ ಸಾರಿಗೆ ಸಂಚಾರ ಸಹ ಆರಂಭ ವಾಗುವ ಸಾಧ್ಯತೆ ಇರಲಿದೆ. ಕೈಗಾರಿಕೆಗಳಿಗೆ ಅನುಮತಿ ನೀಡಲಿದ್ದೆವೆ . ಜತೆಗೆ, ಕೆಲವೊಂದುವಾಣಿಜ್ಯೋದ್ಯಮ ಚಟುವಟಿಕೆಗಳಿಗೂ ಅನುಮತಿ ಸಿಗಲಿದೆ. ಉಳಿದಂತೆ, ನಗರದ ಲ್ಲಿನಕೋವಿಡ್ ಸೋಂಕಿನ ಸ್ಥಿತಿಗತಿ ನೋಡಿಕೊಂಡುಯಾವೆಲ್ಲಾ ಚಟುವಟಿಕೆಗಳಿಗೆ ಅವಕಾಶನೀಡಬೇಕು ಎಂದು ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ