ವ್ಹೀಲ್ ಚೇರ್ನಲ್ಲಿ ಬಂದ ಮೂವರು ಶಾಸಕರು
Team Udayavani, Jul 18, 2017, 3:35 AM IST
ರಾಷ್ಟ್ರಪತಿ ಚುನಾವಣೆಗೆ ಕಾಂಗ್ರೆಸ್ನ ಬೇಲೂರು ಶಾಸಕ ರುದ್ರೇಶ್ ಗೌಡ ಅವರು ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ವ್ಹೀಲ್ ಚೇರ್ನಲ್ಲಿ ಬಂದು ಮತ ಚಲಾಯಿಸಿದರು. ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಮನೆಯಲ್ಲಿ ಕಾಲುಜಾರಿ ಬಿದ್ದ ಪರಿಣಾಮ ಬಲಗಾಲಿನ ಮೊಣಕಾಲು ಮೂಳೆ ಮುರಿದ ಪರಿಣಾಮ ನಡೆಯಲು ಆಗದ ಕಾರಣ ವ್ಹೀಲ್ ಚೇರ್ನಲ್ಲಿ ಆಗಮಿಸಿ ಮತ ಚಲಾಯಿಸಿದರು. ಕಾಲಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಆಸ್ಪತ್ರೆಯಿಂದಲೇ ವಿಧಾನಸೌಧಕ್ಕೆ ಬಂದು ಮತ ಚಲಾಯಿಸಿದರು.
ಅದೇ ಸಮಯಕ್ಕೆ ವಿಧಾನಸೌಧಕ್ಕೆ ಆಗಮಿಸಿದ ಮಾಜಿ ಸಚಿವ ಹಾಗೂ ಮಂಡ್ಯ ಶಾಸಕ ಅಂಬರೀಶ್ ಬಸವರಾಜ್ ರಾಯರೆಡ್ಡಿ ಅವರಂತೆ ತಮ್ಮನ್ನೂ ವ್ಹೀಲ್ ಚೇರ್ನಲ್ಲಿ ಕರೆದುಕೊಂಡು ಹೋಗುವಂತೆ ಆಸ್ಪತ್ರೆ ಸಿಬಂದಿಗೆ ಸೂಚಿಸಿ, ವಿಧಾನಸೌಧದಲ್ಲಿ ವ್ಹೀಲ್ ಚೇರ್ ಮೂಲಕ ಆಗಮಿಸಿ ಎಲ್ಲರಿಗೂ ಆಶ್ಚರ್ಯ ಮೂಡಿಸಿದರು. ಮತ ಕೇಂದ್ರದವರೆಗೂ ವ್ಹೀಲ್ ಚೇರ್ನಲ್ಲಿಯೇ ಕುಳಿತು ತೆರಳಿದ ಅಂಬರೀಶ್ ಮತದಾನ ನಡೆಯುವ ಕೊಠಡಿಯಲ್ಲಿ ನಡೆದುಕೊಂಡು ಹೋಗಿ ಮತ ಚಲಾಯಿಸಿ, ತಮಗೆ ಯಾವುದೇ ಆರೋಗ್ಯದ ಸಮಸ್ಯೆಯಿಲ್ಲ. ನಾನ್ಯಾಕ್ ವ್ಹೀಲ್ಚೇರಲ್ಲಿ ಬರಬಾರದು ಎಂದು ಬಂದಿದ್ದೇನೆ ಎಂದು ಸಮಜಾಯಿಷಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ