ನಮ್ಮಪ್ಪ ಕೊಲ್ಲೋಕೆ ಪರಿಚಯಸ್ಥರನ್ನೇ ಯಾಕೆ ಕರೆಸುತ್ತಿದ್ದರು: ಭಾವನಾ


Team Udayavani, Dec 9, 2017, 12:39 PM IST

bhavana-belagere.jpg

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್‌ ಹೆಗ್ಗರವಳ್ಳಿ ಹತ್ಯೆಗೈಯಲು ಸುಪಾರಿ ಕೊಟ್ಟಿರುವ ರವಿ ಬೆಳಗೆರೆ ಅವರೇ ಆರೋಪಿಗೆ ಗನ್‌ ಮತ್ತು ಚಾಕು ನೀಡಿದ್ದರೆಂಬ ವಿಚಾರ ಚರ್ಚೆಗೆ ಕಾರಣವಾಗಿದೆ.

ಸುಪಾರಿ ಹಂತಕರಾದ ಶಶಿಧರ್‌ ಮತ್ತು ಬಡಿಗೇರ್‌ ಅವರಿಗೆ ರವಿ ಬೆಳಗೆರೆ ಅವರೇ ಗನ್‌, ಗುಂಡುಗಳು ಹಾಗೂ ಚಾಕು ನೀಡಿದ್ದರು. ಹತ್ಯೆ ಸಂಚು ವಿಫ‌ಲವಾದ ನಂತರ ಆರೋಪಿಗಳು ಅದನ್ನು ರವಿ ಬೆಳಗೆರೆಗೆ ವಾಪಸ್‌ ಮಾಡಿದ್ದರೆಂದು ಸಿಸಿಬಿ ಪೊಲೀಸರು ಹೇಳುತ್ತಾರೆ. ಆದರೆ, ಸುಪಾರಿ ಹಂತಕನ ಬಳಿ ಗನ್‌ ಇರಲಿಲ್ಲವೇ? ಎಂಬ ಪ್ರಶ್ನೆ ಉದ್ಭವವಾಗಿದೆ. 

ಈ ಮಧ್ಯೆ ಪಿಸ್ತೂಲ್‌ ಖರೀದಿಸಲು ತಾಹೀರ್‌ ಹುಸೇನ್‌ನನ್ನು ಶಶಿಧರ್‌ ಮುಂಡೆವಾಡಿ ಸಂಪರ್ಕಿಸಿದ್ದು ಈ ಸಂದರ್ಭದಲ್ಲಿ ಆತನನ್ನು ಬಂಧಿಸಿರುವುದಾಗಿ ಪೊಲೀಸರು ಹೇಳುತ್ತಾರೆ. ಸುನೀಲ್‌ ಹೆಗ್ಗರವಳ್ಳಿ ಹತ್ಯೆ ಯತ್ನ ವಿಫ‌ಲವಾದ ಮೇಲೆ ಗನ್‌, ಗುಂಡು ಮತ್ತಿತರ ಆಯುಧಗಳನ್ನು ರವಿ ಬೆಳಗೆರೆಗೆ ವಾಪಸ್‌ ಮಾಡಿದ್ದ ಶಶಿಧರ್‌ ಮುಂಡೆವಾಡಿ ಮತ್ತೆ ಯಾವ ಕಾರಣಕ್ಕಾಗಿ ಪಿಸ್ತೂಲ್‌ ಖರೀದಿಸಲು ಮುಂದಾಗಿದ್ದನೆಂಬ ಅನುಮಾನ ಕಾಡತೊಡಗಿದೆ.

ಮಾರಾಟಗಾರನ ಬಳಿ ಪಿಸ್ತೂಲ್‌ ಇಲ್ವಾ?: ಸಾಮಾನ್ಯವಾಗಿ ಸುಪಾರಿ ಹಂತಕರು ಸುಪಾರಿ ಪಡೆದ ಬಳಿಕ ತಾವೇ ಶಸ್ತ್ರಾಸ್ತ್ರಗಳನ್ನು ತಂದು ಕೃತ್ಯವೆಸಗುತ್ತಾರೆ. ಅಲ್ಲದೇ ಶಶಿಧರ್‌ ಮುಂಡೆವಾಡಿ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಹಾಗೂ ಪಿಸ್ತೂಲ್‌ನಿಂದಲೇ ಕೊಲೆಗೈದಿರುವ ಪ್ರಕರಣಗಳು ದಾಖಲಾಗಿದೆ. ಪಿಸ್ತೂಲ್‌ ಮಾರಾಟಗಾರ ಸುಪಾರಿ ಹಂತಕ ಶಶಿಧರ್‌ ಬಳಿ ಪಿಸ್ತೂಲ್‌ ಇರಲಿಲ್ವಾ ಎಂಬ ಅನುಮಾನ ಉಂಟಾಗಿದೆ.

ಹಾಗಾದರೇ ರವಿ ಬೆಳಗೆರೆ ಅಂದು ಶಶಿಧರ್‌ ಮುಂಡೆವಾಡಿಗೆ ಕೊಟ್ಟ ಗನ್‌ ಯಾರದ್ದು? ಸುನೀಲ್‌ ಕೊಲ್ಲಲು ರವಿ ಬೆಳಗೆರೆ ಮೊದಲೇ ಗನ್‌ ಖರೀದಿಸಿದ್ದರಾ ಅಥವಾ ತಮ್ಮ ಭದ್ರತೆಗಾಗಿ ಇಟ್ಟುಕೊಂಡಿದ್ದ ಪರವಾನಿಗೆ ಗನ್‌ಅನ್ನೇ ಸುಪಾರಿ ಹಂತಕರಿಗೆ ಕೊಟ್ಟಿದ್ದರಾ ಎಂಬುದು ಯಕ್ಷ ಪ್ರಶ್ನೆಯಾಗಿದೆ.

ಮತ್ತೂಂದೆಡೆ ರವಿ ಬೆಳಗೆರೆ ಪುತ್ರಿ ಭಾವನಾ ಮಾತನಾಡಿ, ನಮ್ಮಪ್ಪ ಸುನೀಲ್‌ ಕೊಲ್ಲೋಕೆ ಪರಿಚಯಸ್ಥರನ್ನೇ ಯಾಕೆ ಕರೆಸುತ್ತಿದ್ದರು. ಅಷ್ಟೋಂದು ದಡ್ಡನೇ ನಮ್ಮಪ್ಪ? ಗೊತ್ತಿಲ್ಲದವರನ್ನು ಬಿಟ್ಟು ಕೊಲ್ಲಿಸುತ್ತಿದ್ದರು. ಇದರ ಹಿಂದೆ ದೊಡ್ಡ ಮಟ್ಟದ ಷಡ್ಯಂತ್ರ ಅಡಗಿದೆ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.