ಕಟ್ಟಡದಿಂದ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ: ವಾಮಾಚಾರ ಭೀತಿ?
Team Udayavani, Jan 19, 2017, 2:32 PM IST
ಬೆಂಗಳೂರು: ನಗರದ ವೈಟ್ಫೀಲ್ಡ್ನ ಪ್ರತಿಷ್ಠಿತ ಕಂಪೆನಿಯೊಂದರ ಮಹಿಳಾ ಟೆಕ್ಕಿಯೊಬ್ಬರು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಹರ್ಮಾನ್ ಕಂಪೆನಿಯ ಟೆಕ್ಕಿ ಶೋಭಾ ಲಕ್ಷ್ಮಿ ನಾರಾಯಣ್ (30) ಎನ್ನುವವರು ಆಫೀಸ್ಗೆ ತೆರಳಿ ಕೆಲವೇ ನಿಮಿಷಗಳಲ್ಲಿ ಕಟ್ಟಡದ ನಾಲ್ಕನೇ ಮಹಡಿಗೆ ತೆರಳಿದ್ದು ಅಲ್ಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ತನ್ನ ವಿರುದ್ಧ ವಾಮಾಚಾರ ಮಾಡಿದ್ದರಿಂದ ಬೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವೈಟ್ ಫೀಲ್ಡ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ