ರಕ್ತದಾನಕ್ಕೆ ರಾಜ್ಯದ ನಾರಿಮಣಿಯರಲ್ಲಿ ಹೆಚ್ಚಿದ ಒಲವು


Team Udayavani, Jun 14, 2023, 3:26 PM IST

tdy-7

ಬೆಂಗಳೂರು: ಅನಾದಿ ಕಾಲದಿಂದ ವಿವಿಧ ಕಾರಣಗಳಿಂದ ರಕ್ತದಾನದಿಂದ ದೂರ ಉಳಿದ ಮಹಿಳೆಯರು ಇದೀಗ ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗುತ್ತಿದ್ದು, 2022-23ನೇ ಸಾಲಿನಲ್ಲಿ ರಾಜ್ಯದ ಮಹಿಳಾ ರಕ್ತದಾನಿಗಳ ಸಂಖ್ಯೆ ಶೇ.15ರಷ್ಟು ಏರಿಕೆಯಾಗಿದೆ.

ರಕ್ತದಾನ ಮಾಡುವವರಲ್ಲಿ ಪುರುಷ ದಾನಿಗಳು ಸಂಖ್ಯೆ ಹೆಚ್ಚಾಗಿತ್ತು. ದಶಕಗಳ ಹಿಂದೆ ಬಹಳ ಹಿಂದೆ ಕಡಿಮೆ ತೂಕ, ಹಿಮೋಗ್ಲೋಬಿನ ಕೊರತೆ, ಮಾಸಿಕ ಋತುಸ್ರಾವದಿನ ಸೇರಿದಂತೆ ವಿವಿಧ ಅನಾರೋಗ್ಯ, ಜಾಗೃತಿ ಕೊರತೆಯಿಂದ ರಕ್ತದಾನ ಪ್ರಕ್ರಿಯೆಯಿಂದ ಮಹಿಳೆಯರು ಬಹಳ ಹಿಂದೆ ಸರಿದಿದ್ದರು.

ಶೇ.40ರಷ್ಟು ಮಹಿಳಾ ದಾನಿಗಳು: ರಾಜ್ಯದಲ್ಲಿ ಮಹಿಳಾ ರಕ್ತದಾನಿಗಳ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಮಹಿಳಾ ದಾನಿಗಳ ಸಂಖ್ಯೆಯಲ್ಲಿ ಶೇ.15ರಷ್ಟು ಹೆಚ್ಚಳವಾಗಿದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಜಿಲ್ಲೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ರಕ್ತದಾನ ಮಾಡುತ್ತಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಶೇ.30ರಿಂದ 40ರಷ್ಟು ಮಹಿಳಾ ರಕ್ತದಾನಿಗಳಿದ್ದಾರೆ. ಈ ಕುರಿತು ರಾಜ್ಯ ಸರ್ಕಾರಿ ರಕ್ತ ಸುರಕ್ಷತೆ ವಿಭಾಗ ದೃಢಪಡಿಸಿದೆ. ಇನ್ನು ಶಿಲ್ಪಾ ಫೌಂಡೇಷನ್‌ ಇತ್ತೀಚಿಗೆ ನಡೆಸಿದ ರಕ್ತದಾನದ ಶಿಬಿರದ ಪೂರ್ವ ಸಮೀಕ್ಷೆಯಲ್ಲಿ ಶೇ.40ರಷ್ಟು ಮಹಿಳೆಯರು ರಕ್ತದಾನಕ್ಕೆ ನೋಂದಾಯಿಸಿಕೊಂಡಿದ್ದಾರೆ ಎಂದು ಘೌಂಡೇಷನ್‌ ಯೋಜನಾಧಿಕಾರಿ ಹಂಝಾ ಕಿನ್ಯಾ ತಿಳಿಸಿದರು.

ಗುರಿ ಸಾಧನೆ: ರಾಜ್ಯದಲ್ಲಿ ಒಟ್ಟು ಜನಸಂಖ್ಯೆಯ ಶೇ.1ರಷ್ಟು ಜನರಿಗೆ ರಕ್ತದ ಅವಶ್ಯಕತೆ ಇದೆ. 2022-23ರಲ್ಲಿ 8.8 ಲಕ್ಷ ಯೂನಿಟ್‌ ಸಂಗ್ರಹಿಸುವ ಗುರಿಯಲ್ಲಿ 9.22 ಲಕ್ಷ ಯೂನಿಟ್‌ ರಕ್ತವನ್ನು ಸಂಗ್ರಹಿಸುವ ಮೂಲಕ ಶೇ.121ರಷ್ಟು ಪ್ರಗತಿ ಸಾಧಿಸಿದೆ. 43 ಸರ್ಕಾರಿ ರಕ್ತಕೇಂದ್ರಗಳ ಪೈಕಿ 38 ರಕ್ತ ಕೇಂದ್ರಗಳಲ್ಲಿ ರಕ್ತವಿಧಳನಾ ಘಟಕ ಸ್ಥಾಪಿಸಲಾಗಿದೆ. ಎಲ್ಲವೂ ಕಾರ್ಯಚರಿಸುತ್ತಿದ್ದು, ಈ ಘಟಕಗಳ ಮೂಲಕ ರಾಜ್ಯಾದ್ಯಂತ ರೋಗಿಗಳಿಗೆ ಅಗತ್ಯವಿರುವ ರಕ್ತ ಮತ್ತದರ ಅಂಗಾಂಶಗಳನ್ನು ಪೂರೈಸಲು ಸಾಧ್ಯವಾಗುತ್ತಿದೆ.

ಯಾರು ಅರ್ಹ ದಾನಿಗಳು?: 18ರಿಂದ 65ವರ್ಷದೊಳಗಿನ ಕನಿಷ್ಠ 45 ಕೆ.ಜಿ. ತೂಕವಿರುವ ಆರೋಗ್ಯವಂತ ವ್ಯಕ್ತಿ, ಹಿಮೊಗ್ಲೋಬಿನ್‌ ಕನಿಷ್ಠ ಶೇ.12.5 ಇರುವ ಪುರುಷರು ವರ್ಷಕ್ಕೆ 4 ಬಾರಿ ಮತ್ತು ಮಹಿಳೆಯರು 3 ಬಾರಿಯಾದರೂ ರಕ್ತದಾನ ಮಾಡಬಹುದು ಆ ಮೂಲಕ ರಾಷ್ಟ್ರದಲ್ಲಿ ರಕ್ತದಾನ ಅವಶ್ಯಕತೆ ಇರುವ ಶೇ.100ರಷ್ಟು ಸುರಕ್ಷಿತ ರಕ್ತವನ್ನು ಒದಗಿಸಬಹುದಾಗಿದೆ. ಒಂದು ಯೂನಿಟ್‌ ರಕ್ತ ನಾಲ್ವರ ಜೀವ ಉಳಿಸಲು ಸಾಧ್ಯ.

ವರ್ಷದಿಂದ ವರ್ಷಕ್ಕೆ ರಕ್ತದಾನ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲಿಯೂ ಮಹಿಳಾ ದಾನಿಗಳಲ್ಲಿ ಜಾಗೃತಿ ಮೂಡಿದ್ದು ಸ್ವಯಂ ಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗುತ್ತಿದ್ದಾರೆ. ಪ್ರಸ್ತಕ ಸಾಲಿನಲ್ಲಿ ಶೇ.15ರಷ್ಟು ಮಹಿಳಾ ದಾನಿಗಳ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ ರಕ್ತದ ಕೊರತೆ ಇಲ್ಲ. ಎನ್‌ಜಿಒ, ಸಂಘ ಸಂಸ್ಥೆಗಳ ಮೂಲಕ ರಕ್ತದಾನ ಶಿಬಿರ ಆಯೋಜಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಜತೆಗೆ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಕಾಲೇಜು ಮಟ್ಟದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ● ಡಾ.ಜಯರಾಜು ಡಿ., ಉಪನಿರ್ದೇಶಕ, ಎಸ್‌ಟಿಐ ಮತ್ತು ರಕ್ತಸುರಕ್ಷತೆ, ಆರೋಗ್ಯ ಇಲಾಖೆ.

-ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.