ಮತದಾರರ ಸೆಳೆಯಲು ಇಲ್ಲ ಸಲ್ಲದ ಆರೋಪ


Team Udayavani, May 3, 2018, 12:17 PM IST

blore-4.jpg

ಕೆ.ಆರ್‌.ಪುರ: ಚುನಾವಣೆ ದೃಷ್ಟಿಯಿಂದ ಮತದಾರರನ್ನು ಸಳೆಯಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಬಿಜೆಪಿ ಪಕ್ಷದವರು ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಶಾಸಕ ಬೈರತಿ ಬಸವರಾಜ ಹೇಳಿದರು.

ಕ್ಷೇತ್ರದ ಎ.ನಾರಾಯಣಪುರ ವಾರ್ಡ್‌ನ ವಿವಿಧ ಬಡಾವಣೆಗಳಲ್ಲಿ ಮತಯಾಚನೆ ನಡೆಸಿ ಬಿಜೆಪಿ ಅಭ್ಯರ್ಥಿ
ನಂದೀಶ್‌ ರೆಡ್ಡಿಯವರ ಆರೋಪಗಳಿಗೆ ತೀರುಗೇಟು ನೀಡಿದ ಅವರು, ಕ್ಷೇತ್ರದಲ್ಲಿ ನಡೆದ ಅಪರಾಧ ಪ್ರಕರಣಗಳಿಗೆ
ಶಾಸಕರೇ ಹೊಣೆ ಎಂದು ತಲೆ ಬುಡವಿಲ್ಲದ ಆರೋಪ ಮಾಡುತ್ತಿದ್ದಾರೆ.

ಕ್ಷೇತ್ರದಲ್ಲಿ ಸಂಭವಿಸಿರುವ ಅಪರಾಧಗಳಿಗೆ ನನ್ನನ್ನು ಹೊಣೆ ವಾಡುವ ಬಿಜೆಪಿ ಅಭ್ಯರ್ಥಿ, ದೇಶದಲ್ಲಾಗುವ ಅಪರಾಧ ಪ್ರಕರಣಗಳಿಗೆ ಪ್ರಧಾನಿ ಮೋದಿ ಅವರನ್ನು ಹೊಣೆ ಮಾಡುವರೇ ಎಂದು ಪ್ರಶ್ನಿಸಿದರು.

ಬಿಜೆಪಿ ಅವಧಿಯಲ್ಲಿ ಹೆಚ್ಚು ಅಪರಾಧಗಳು ನಡೆದಿವೆ. ಸರ್ಕಾರದಿಂದ ಬಂದ ಅನುದಾನವನ್ನು ಸಂಪೂರ್ಣವಾಗಿ ಬಳಸಿ ಮೂಲ ಸೌಕರ್ಯ ಒದಗಿಸಲು ಶ್ರಮಿಸಿದ್ದೇನೆ. ಕ್ಷೇತ್ರಕ್ಕೆ 1500 ಕೋಟಿ ರೂ. ಅನುದಾನ ಬಂದಿದೆ ಎಂದು ಒಮ್ಮೆ, ಮತ್ತೂಮ್ಮೆ 1300 ಕೋಟಿ ರೂ. ಬಂದಿದೆ ಎನ್ನುತ್ತಾ ಜನರಿಗೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಆಡಳಿತದಲ್ಲಿ ಪಾರದರ್ಶಕತೆ ಅನುಸರಿ ಸಿದ್ದು, ಕ್ಷೇತ್ರಕ್ಕೆ ಸರ್ಕಾರ ದಿಂದ ಎಷ್ಟು ಅನುದಾನ ಬಂದಿದೆ, ಯಾವ ಕಾಮಗಾರಿ ಗಳಿಗೆ ಎಷ್ಟು ಬಳಕೆಯಾಗಿದೆ ಎಂಬ ಸಂಪೂರ್ಣ ಮಾಹಿತಿ ನಮ್ಮ ವೈಬ್‌ಸೈಟ್‌ ನಲ್ಲಿದೆ. ಅನುಮಾನವಿದ್ದರೆ ಅದನ್ನು ನೋಡಿ ಎಂದು ಸಲಹೆ ನೀಡಿದರು.

ಬಿಜೆಪಿಯವರ ಅರ್ಥವಿಲ್ಲದ ಟೀಕೆಗಳಿಗೆ ನಾನು ಕಿವಿಕೊಡುವುದಿಲ್ಲ. ಇಂತಹ ಕೀಳುಮಟ್ಟದ ರಾಜಕೀಯ
ಮಾಡುವುದು ನಮಗೆ ಬರುವುದಿಲ್ಲ. ಅದು ಕಾಂಗ್ರೆಸ್‌ ಸಂಸ್ಕೃತಿಯೂ ಅಲ್ಲ. ಸಿಕ್ಕ ಅವಕಾಶವನ್ನು ಜನರ ಸೇವೆ, ಹಿತಕ್ಕೆ ಬಳಸಿಕೊಂಡಿದ್ದೇನೆ. ಕ್ಷೇತ್ರದ ವಿವಿಧಡೆ ಸುತ್ತಾಡುತ್ತಿದ್ದೇನೆ, ಕ್ಷೇತ್ರದ ಮತದಾರ ರು ಮತ್ತೂಮ್ಮೆ ಆಶೀರ್ವದಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.