ಯೋಗದಿಂದ ಹೃದಯ ಸದೃಢ


Team Udayavani, Jun 22, 2019, 3:05 AM IST

yogadin-rajya

ಬೆಂಗಳೂರು: ಯೋಗಾಭ್ಯಾಸದಿಂದ ದೈಹಿಕ ಸಾಮರ್ಥ್ಯ ಹೆಚ್ಚುವ ಜತೆಗೆ ಹೃದಯ ಸದೃಢವಾಗುತ್ತದೆ ಎಂದು ರಾಜ್ಯಪಾಲ ವಿ.ಆರ್‌.ವಾಲಾ ಅಭಿಪ್ರಾಯಪಟ್ಟರು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿರಂತರ ಯೋಗ ಮಾಡುವುದರಿಂದ ಶ್ವಾಸಕೋಶದಲ್ಲಿರುವ ಆಮ್ಲಜನಕ ಹೃದಯಕ್ಕೆ ತಲುಪಿ, ಆಮ್ಲಜನಕಯುಕ್ತ ರಕ್ತ ನಮ್ಮ ಶರೀರಕ್ಕೆ ಹರಿದು ಶರೀರದ ಎಲ್ಲ ಸಮಸ್ಯೆಗಳನ್ನು ದೂರ ಮಾಡುತ್ತದೆ ಎಂದರು.

ಕೇವಲ ಆಸನಗಳನ್ನು ಮಾಡುವುದರಿಂದ ಯೋಗ ಮಾಡಿದಂತಾಗುವುದಿಲ್ಲ. ಯೋಗದ ಪ್ರಮುಖ ಭಾಗಗಳಾದ ಸತ್ಯ, ಅಂಸ, ಅಸ್ತೇಯ, ಅಪರಿಗ್ರ ಹಾಗೂ ಬ್ರಹ್ಮಚರ್ಯಗಳನ್ನು ಪಾಲಿಸುವುದರಿಂದ ಯೋಗವನ್ನು ಪರಿಪೂರ್ಣವಾಗಿ ಮಾಡಿದಂತಾಗುತ್ತದೆ. ಪತಂಜಲಿ ಹೇಳಿದ ಯೋಗದ ಮಹತ್ವ ಇಂದು ವಿಶ್ವದಾದ್ಯಂತ ಪ್ರಚಲಿತವಾಗಿದೆ ಎಂದರು.

ಜೀವನದಲ್ಲಿ ಸದಾ ಸತ್ಯವನ್ನು ಪಾಲಿಸಬೇಕು. ಅಂಸೆಯನ್ನು ಅಳವಡಿಸಿಕೊಳ್ಳಬೇಕು, ಅಗತ್ಯವಿದ್ದಷ್ಟನ್ನು ಮಾತ್ರ ಇಟ್ಟುಕೊಂಡು ಉಳಿದದ್ದನ್ನು ದಾನ ಮಾಡಬೇಕು. ಬೇರೆಯವರ ವಸ್ತುಗಳನ್ನು ತಮ್ಮದಾಗಿಸಿಕೊಳ್ಳುವ ಆಲೋಚನೆ ಮಾಡಬಾರದು. ಕಾಯಾ, ವಾಚಾ, ಮನಸಾ ಬ್ರಹ್ಮರ್ಚರ್ಯ ಪಾಲನೆ ಹಾಗೂ ಉತ್ತಮ ಆಲೋಚನೆ ಯೋಗದ ಪ್ರಮುಖ ಭಾಗವಾಗಿದೆ ಎಂದು ಹೇಳಿದರು.

ಕುಲಪತಿ ಪ್ರೊ.ಕೆ.ಆರ್‌.ವೇಣುಗೋಪಾಲ್‌, ಕುಲಸಚಿವ ಪ್ರೊ.ಬಿ.ಕೆ.ರವಿ, ಮೌಲ್ಯಮಾಪನ ಕುಲಸಚಿವ ಡಾ.ಸಿ.ಶಿವರಾಜ್‌, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಸಂಯೋಜಿತ ಕಾಲೇಜುಗಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸೇರಿದಂತೆ ಎರಡು ಸಾವಿರಕ್ಕೂ ಅಧಿಕ ಜನರು ಯೋಗಾ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.