ಪ್ರಿಯಕರ, ಸ್ನೇಹಿತರಿಂದ ಯುವತಿ ಅತ್ಯಾಚಾರ


Team Udayavani, Feb 2, 2018, 11:18 AM IST

rape.jpg

ಬೆಂಗಳೂರು: 19 ವರ್ಷದ ಯುವತಿ ಜತೆ ಪ್ರೀತಿಯ ನಾಟಕವಾಡಿದ ಪ್ರಿಯಕರ ಲೈಂಗಿಕವಾಗಿ ಬಳಸಿಕೊಂಡಿದ್ದಲ್ಲದೆ, ಆತನ ಸ್ನೇಹಿತರೂ ಯುವತಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈ ಸಂಬಂಧ ಸಂತ್ರಸ್ತ ಯುವತಿ ನೀಡಿದ ದೂರಿನ ಮೇರೆಗೆ ಯಾದಗಿರಿ ಮೂಲದ ಮರಿಲಿಂಗ, ಯಲ್ಲಪ್ಪ ಹಾಗೂ ಮೋನಿ ಎಂಬುವವರನ್ನು ಬಂಧಿಸಿರುವ ಯಲಹಂಕ ನ್ಯೂ ಟೌನ್‌ ಠಾಣೆ ಪೊಲೀಸರು, ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ, ಸಂತ್ರಸ್ತೆಯ ಪ್ರಿಯಕರ ಶೇಖರ್‌ ಎಂಬಾತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಆರೋಪಿ ಶೇಖರ್‌ ಕ್ಯಾಬ್‌ ಡ್ರೈವರ್‌ ಆಗಿದ್ದು, ಉಳಿದವರು ನಿರ್ಮಾಣ ಹಂತದ ಕಟ್ಟಡಗಳಲ್ಲಿ ಸೆಂಟ್ರಿಂಗ್‌ ಕೆಲಸ ಮಾಡಿಕೊಂಡಿದ್ದಾರೆ. ಆರೋಪಿ ಶೇಖರ್‌ ಕ್ಯಾಬ್‌ ಡ್ರೈವರ್‌ ಕೆಲಸ ಮಾಡುವುದಕ್ಕೂ ಮೊದಲು ಸೆಂಟ್ರಿಂಗ್‌ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದ ಹಿಂದೆ ಯಲಹಂಕ ಸಮೀಪದ ಎಲ್‌ಬಿಎಸ್‌ ಕಾಲೋನಿಯ ಕಟ್ಟಡ ಕೆಲಸಕ್ಕೆ ಬಂದಿದ್ದ.

ಈ ವೇಳೆ ನೆರೆಮನೆಯ ನಿವಾಸಿಯಾದ ಸಂತ್ರಸ್ತೆಯ ಪರಿಚಯವಾಗಿದ್ದು ಇಬ್ಬರ ನಡುವೆ ಪ್ರೀತಿ ಬೆಳೆದಿದೆ. ಈ ವೇಳೆ ಸಂತ್ರಸ್ತೆಗೆ ಶೇಖರ್‌ ಮೂಲಕ ಮೂರನೇ ಆರೋಪಿ ಯಲ್ಲಪ್ಪನ ಪರಿಚಯಾಗಿತ್ತು. ಇದಾದ ಬಳಿಕ ಕೆಲ ಸಣ್ಣಪುಟ್ಟ ವೈಮನಸ್ಸಿನಿಂದ ಇಬ್ಬರೂ ದೂರವಾಗಿದ್ದರು.

ವಿಡಿಯೋ ತೋರಿಸಿ ಬ್ಲ್ಯಾಕ್‌ವೆುಲ್‌!: ನಾಲ್ಕು ತಿಂಗಳ ಹಿಂದೆ ಪುನಃ ಸಂತ್ರಸ್ತೆ ಜತೆ ಸ್ನೇಹ ಬೆಳೆಸಿಕೊಂಡ ಶೇಖರ್‌, ಆಕೆಯನ್ನು ತನ್ನ ಮನೆಗೆ ಕರೆದುಕೊಂಡು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ್ದಾನೆ. ಆಕೆಗೆ ತಿಳಿಯದಂತೆ ಇದನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ತನ್ನ ಮೂವರು ಸ್ನೇಹಿತರಿಗೂ ವಿಡಿಯೋ ಕಳುಹಿಸಿಕೊಟ್ಟಿದ್ದಾನೆ.

ಹೀಗಾಗಿ ಮೂವರು ಆರೋಪಿಗಳು ವಿಡಿಯೋವನ್ನು ಸಾಮಾಜಿಕ ಜಾಲತಾಣಗಲ್ಲಿ ಬಿಡುಗಡೆಮಾಡುವುದಾಗಿ ಬೆದರಿಸಿ ಅಕ್ಟೋಬರ್‌ನಲ್ಲಿ ಪ್ರತ್ಯೇಕವಾಗಿ ಸುಬೇದಾರ್‌ ಪಾಳ್ಯದ ನಿಲಗಿರಿ ತೋಪಿಗೆ ಕರೆದಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸರು ತಿಳಿಸಿದರು.

ಗರ್ಭವತಿಯಾದ ಬಳಿಕ ಪ್ರಕರಣ ಬೆಳಕಿಗೆ!: ಇತ್ತೀಚೆಗೆ ಸಂತ್ರಸ್ತ ಯುವತಿ ಮೂರು ತಿಂಗಳ ಗರ್ಭ ಧರಿಸಿದ್ದಾರೆ. ಇದನ್ನು ಗಮನಿಸಿದ ಆಕೆಯ ತಾಯಿ, ವಿಚಾರಿಸಿದಾಗ ಅತ್ಯಾಚಾರದ  ವಿಚಾರ ತಿಳಿಸಿದ್ದಾಳೆ. ಬಳಿಕ ಪೋಷಕರೊಂದಿಗೆ ಬಂದು ಆರೋಪಿಗಳ ವಿರುದ್ಧ ಜ.30ರಂದು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.