ಯುವತಿಯರಿಗೆ ಕಥೆ ಇಷ್ಟ


Team Udayavani, Mar 18, 2019, 6:35 AM IST

yuvatiyarige.jpg

ಬೆಂಗಳೂರು: “ನಾನು ಕಾಲೇಜು ದಿನಗಳಲ್ಲಿ ಕವಿತೆ ರಚಿಸುತ್ತಿದ್ದೆ.ಆದರೆ ಹುಡುಗಿಯರು ಕವಿತೆಗಳಿಗಿಂತ ಕತೆಗಳನ್ನು ಹೆಚ್ಚು ಇಷ್ಟಪಡುತ್ತಾರೆ ಎಂಬುವುದನ್ನು ಅರಿತುಕೊಂಡೆ. ಆ ನಂತರದ ದಿನಗಳಲ್ಲಿ ಕತೆ ಬರೆಯುವ ಗೀಳು ಹಚ್ಚಿಕೊಂಡೆ’ ಎಂದು ಹೇಳಿ ಕವಿ ಮತ್ತು ಕತೆಗಾರ ಜಯಂತ ಕಾಯ್ಕಿಣಿ ಹೇಳಿದರು. 

ವಾಡಿಯಾ ಸಭಾಂಗಣದಲ್ಲಿ ಭಾನುವಾರ ಲೋಕಾರ್ಪಣೆಗೊಂಡ ತಮ್ಮ “ನೋ ಪ್ರಸೆಂಟ್ಸ್‌ ಪ್ಲೀಸ್‌’ ಕೃತಿ ಬಿಡುಗಡೆ ಬಳಿಕ ನಡೆದ ಸಂವಾದ ಕಾರ್ಯಕ್ರಮದಲ್ಲಿ ತಮ್ಮೊಳಗಿನ ಕತೆಗಾರ ಮತ್ತು ಕವಿತೆಗಳ ಹುಟ್ಟು ಸೇರಿದಂತೆ ಹಲವು ಅನುಪಮ ವಿಷಯಗಳ ಬಗ್ಗೆ ಸಭಿಕರೊಂದಿಗೆ ಮನಬಿಚ್ಚಿ ಮಾತನಾಡಿದರು.

ಆಗ ಪತ್ರಿಕೆಗಳಲ್ಲಿ ಕತೆ ಪ್ರಕಟವಾದರೆ ಆ ಲೇಖಕರ ಫೋಟೊ ಕೂಡ ಬರುತ್ತಿತ್ತು. ಹೀಗಾಗಿ ನನ್ನ ಫೋಟೊ ಕೂಡ ಪತ್ರಿಕೆಯಲ್ಲಿ ಬರಲಿ ಎಂಬ ಕಾರಣದಿಂದಾಗಿ ಮತ್ತಷ್ಟು ಕತೆಗಳನ್ನು ಬರೆಯ ತೊಡಗಿದೆ. ಇದು ಹೊಸ ಕತೆಗಳ ಹುಟ್ಟಿಗೆ ಕಾರಣವಾಯಿತು. ನಂತರ ಬರವಣಿಗೆಯಲ್ಲೆ ರುಚಿ ಕಂಡುಕೊಂಡೆ ಎಂದರು.

ಮೂಲತಃ ನಾನು ವಿಜ್ಞಾನದ ವಿದ್ಯಾರ್ಥಿ ಆದರೆ ಸಾಹಿತ್ಯದ ಬಗ್ಗೆ ಅಪಾರ ಒಲವು. ಅಪ್ಪ (ಗೌರೀಶ ಕಾಯ್ಕಿಣಿ)ಸಾಹಿತ್ಯದ ಬರವಣೆಗೆಯಲ್ಲಿ ತೊಡಗಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಭಾವಿಸಿದರು. ಜತೆಗೆ ಶಿವರಾಮ ಕಾರಂತ, ಪಿ.ಲಂಕೇಶ್‌, ಕುವೆಂಪು ಸೇರಿದಂತೆ ಹಲವು ಹಿರಿಯ ಕಾದಂಬರಿಕಾರರ ಕೃತಿಗಳನ್ನು ಓದಿದ್ದೇ.

ಹಿರಿಯ ಸಾಹಿತಿಗಳೊಂದಿಗಿನ ಒಡನಾಟ ಕೂಡ ಪಕ್ವತೆಯನ್ನು ತಂದುಕೊಟ್ಟಿತು ಎಂದು ನುಡಿದರು. ಮುಂಬೈನಲ್ಲಿ ಹಲವು ವರ್ಷಗಳನ್ನು ಕಳೆದಿದ್ದೇನೆ. ಬೇರೆ-ಬೇರೆ ಅನುಭವಗಳನ್ನು ಕಂಡಿದ್ದೇನೆ. ಅಲ್ಲಿ ನಾನು ಕಂಡ ಸನ್ನಿವೇಶಗಳೇ ಈಗ “ನೋ ಪ್ರಸೆಂಟ್ಸ್‌ ಪ್ಲೀಸ್‌’ ಕೃತಿಯಲ್ಲಿ ಕತೆಗಳಾಗಿ ರೂಪಡೆದಿವೆ ಎಂದು ಹೇಳಿದರು.

ಉದಯವಾಣಿ ಕಥಾ ಸ್ಪರ್ಧೆ: ಯಾವುದೇ ಕಥಾ ಸ್ಪರ್ಧೆಯಾಗಿರಲಿ ಅವುಗಳಿಗೆ ನನ್ನ ಕತೆಗಳನ್ನು ಕಳುಹಿಸುತ್ತಿದೆ.ಉದಯವಾಣಿ ಪತ್ರಿಕೆ ಏರ್ಪಡಿಸುತ್ತಿದ್ದ ಕಥಾ ಸ್ಪರ್ಧೆ ಸೇರಿದಂತೆ ಹಲವು ಪತ್ರಿಕೆಗಳಿಗೆ ಕತೆ ಕಳುಹಿಸಿ ಬಹುಮಾನ ಗಿಟ್ಟಿಸಿಕೊಂಡಿದ್ದೇನೆ ಎಂದರು.

ಹಿರಿಯ ಸಂಶೋಧಕ ಷ.ಶೆಟ್ಟರ್‌ ಮಾತನಾಡಿ “ನೋ ಪ್ರಸೆಂಟ್ಸ್‌ ಪ್ಲೀಸ್‌’ಕೃತಿಗೆ ಅತ್ಯುತ್ತಮ ದಕ್ಷಿಣ ಏಷ್ಯಾ ಸಾಹಿತ್ಯಕ್ಕೆ ನೀಡುವ
ಡಿಎಸ್‌ಸಿ ಅಂತಾರಾಷ್ಟ್ರೀಯ ಪ್ರಶಸ್ತಿ (17 ಲಕ್ಷ ರೂ.ನಗದು ಮತ್ತು ಪುರಸ್ಕಾರ) ದೊರೆತಿರುವುದು ಹೆಮ್ಮೆಯ ಸಂಗತಿ.

ಮುಂಬೈನಲ್ಲಿದ್ದ ದಿನಗಳಲ್ಲಿ ಕಂಡುಬಂದ ಸನ್ನಿವೇಶಗಳನ್ನೆ ಕತೆಯಾಗಿ ರೂಪಿಸಿ ಓದುಗರಿಗೆ ನೀಡಿದ್ದಾರೆ. ಎಲ್ಲಾ ಕತೆಗಳು ಸೊಗಸಾಗಿ ಮೂಡಿ ಬಂದಿವೆ. ಈಗಾಗಲೇ ಈ ಕೃತಿ ಇಂಗ್ಲಿಷ್‌ನಲ್ಲಿ ಬಂದಿರುವುದು ಖುಷಿ ಪಡುವ ವಿಚಾರ. ಕವಿ ಸುಬ್ಬು ಹೊಲೆಯಾರ್‌, ಲೇಖಕ ವಿಕ್ರಮ ಹತ್ವಾರ್‌, ಸಿಂಧೂರಾವ್‌ ಸಂವಾದ ನಡೆಸಿಕೊಟ್ಟರು.

ಟಾಪ್ ನ್ಯೂಸ್

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.