ಬೆಂಗಳೂರು: 7ನೇ ಕ್ಲಾಸ್ ಓದಿದ್ದ ವ್ಯಕ್ತಿ ಯೂಟ್ಯೂಬ್ ನೋಡಿ ಖೋಟಾನೋಟು ಸೃಷ್ಟಿಸಿದ!


Team Udayavani, Jan 28, 2023, 1:18 PM IST

thumb-5

ಬೆಂಗಳೂರು: ಯುಟ್ಯೂಬ್‌ ನೋಡಿ ನಕಲಿ ನೋಟುಗಳನ್ನು ತಯಾರಿಸಿ ಚಲಾವಣೆ ಮಾಡುತ್ತಿದ್ದ ಆರೋಪಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಪುಲ್ಲಲರೇವು ರಾಜು (36) ಬಂಧಿತ. ಆರೋಪಿಯಿಂದ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣದಲ್ಲಿ ಆರೋಪಿಗೆ ಸಹಕಾರ ನೀಡಿದ ಆಂಧ್ರಪ್ರದೇಶದ ಕಡಪದ ರಜನಿ ಮತ್ತು ಚರಣ್‌ ಸಿಂಗ್‌ ಎಂಬರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ:ಸಿದ್ದರಾಮಯ್ಯ ಸ್ವಂತ ಪಕ್ಷ ಕಟ್ಟಿ 5 ಸೀಟು ಗೆದ್ದು ತೋರಿಸಲಿ: ಕುಮಾರಸ್ವಾಮಿ ಸವಾಲು

7ನೇ ತರಗತಿಯಲ್ಲಿ ವ್ಯಾಸಂಗ ಮಾಡಿರುವ ಆರೋಪಿ, ಕೊಠಡಿಯೊಂದನ್ನು ಬಾಡಿಗೆ ಪಡೆದು, ನಗರದಲ್ಲಿ ವಾಸವಾಗಿದ್ದ. ಯುಟ್ಯೂಬ್‌ ನೋಡಿ ನಕಲಿ ನೋಟುಗಳ ತಯಾರಿ ಬಗ್ಗೆ ತಿಳಿದುಕೊಂಡು, ಖೋಟಾ ನೋಟುಗಳನ್ನು ಸಿದ್ಧಪಡಿಸುತ್ತಿದ್ದ. ಆದರೆ, ಸ್ಥಳೀಯರ ಬಳಿ ಶೋರೂಂವೊಂದರಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ ಎಂದು ಪೊಲೀಸರು ಹೇಳಿದರು.

ಬಾರ್‌, ಚಿತ್ರಮಂದಿರ, ಪೆಟ್ರೋಲ್‌ ಬಂಕ್‌, ಪಬ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಮಾತ್ರ ಖೋಟಾ ನೋಟುಗಳನ್ನು ಚಲಾವಣೆ ಮಾಡುತ್ತಿದ್ದ. ಅಸಲಿ ನೋಟುಗಳ ಜತೆ ನಕಲಿ ನೋಟುಗಳನ್ನು ಸೇರಿಸಿ ಚಲಾವಣೆ ಮಾಡುತ್ತಿದ್ದ. ಆನ್‌ ಲೈನ್‌ ಮೂಲಕವೇ ಖೋಟಾ ನೋಟುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

1-ww-ewewe

ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ

1-scadsadsad

ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-11

ಮಗು ಕಳವು ಮಾಡಿದ್ದವಳ ಬಂಧನ

tdy-10

ಶೇ.60 ಭಾರತೀಯರಿಗೆ ಸಾಂದರ್ಭಿಕ ನಿದ್ರಾಹೀನತೆ

ಮೀಸಲಾತಿ ಕುರಿತ ಬೊಮ್ಮಾಯಿ ಸರ್ಕಾರದ ತೀರ್ಮಾನಗಳು ಕೇವಲ ಚುನಾವಣಾ ಗಿಮಿಕ್ಕು: ಸಿದ್ದು ಕಿಡಿ

ಮೀಸಲಾತಿ ಕುರಿತ ಬೊಮ್ಮಾಯಿ ಸರ್ಕಾರದ ತೀರ್ಮಾನಗಳು ಕೇವಲ ಚುನಾವಣಾ ಗಿಮಿಕ್ಕು: ಸಿದ್ದು ಕಿಡಿ

tdy-10

ಸೋಲಾರ್‌ ಪ್ಲಾಂಟ್‌ ಹೆಸರಲ್ಲಿ ವಂಚನೆ: ಸೆರೆ

tdy-9

ಕೆಟ್ಟ ಭವಿಷ್ಯ ಹೇಳಿದ್ದಕ್ಕೆ ಹಲ್ಲೆ: ಕೊಲೆ !

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sadsad-as-d

ವಿಶ್ವ ಚಾಂಪಿಯನ್‌ಶಿಪ್: ಪ್ರಶಸ್ತಿ ಮುಡಿಗೇರಿಸಿಕೊಂಡ ಬಾಕ್ಸರ್ ನಿಖತ್ ಜರೀನ್

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ಮೋದಿ ಕೈಕೆಳಗೆ ಕೆಲಸ ಮಾಡುತ್ತೇನೆಯೇ ಹೊರತು ರಾಜ್ಯ ರಾಜಕಾರಣಕ್ಕೆ ಬರಲ್ಲ: ಪ್ರತಾಪ್ ಸಿಂಹ

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ನ್ಪೋಟ್ಸ್‌ನ “ಟ್ರೋಫಿ ಟೂರ್‌’

ರಾಜಧಾನಿಯಲ್ಲಿ ಮೇಳೈಸಿದ ಸ್ಟಾರ್‌ ಸ್ಪೋರ್ಟ್ಸ್ ನ “ಟ್ರೋಫಿ ಟೂರ್‌’

HDK

50 ಕೊಡ್ತಿರಿ ಅಂತ ಗೊತ್ತಿದೆ,ಬೇಕಿರೋದು 123 ಸ್ಥಾನ : ಹೆಚ್.ಡಿ.ಕುಮಾರಸ್ವಾಮಿ

14-wwqwe

ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.