ವಿಮಾನ ನಿಲ್ದಾಣದಿಂದ 2.75 ಕೋಟಿ ಮಂದಿ ಪ್ರಯಾಣ


Team Udayavani, Feb 8, 2023, 3:47 PM IST

tdy-16

ದೇವನಹಳ್ಳಿ: ಕಳೆದ 2022ರ ವೇಳೆ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಒಟ್ಟು 2.75 ಕೋಟಿ ಪ್ರಯಾಣಿಕರು ವಿಮಾನದ ಮೂಲಕ ಪ್ರಯಾಣ ಮಾಡಿದ್ದು, ಏರ್‌ ಕಾರ್ಗೋ (ವಾಯು ಸರಕು ಸಾಗಣೆ) ಕ್ಷೇತ್ರದಲ್ಲಿಯೂ ಗಣನೀಯವಾದ ಅಭಿವೃದ್ಧಿ ಹೊಂದಿದೆ ಎಂದು ಬೆಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ.

ವಿವಿಧ ದೇಶಗಳಿಗೆ ಹಾರಾಟ: ವಾಯು ಮಾರ್ಗದ ಮೂಲಕ ಹೊಸ ಸ್ಥಳಗಳಿಗೆ ವಿಮಾನಯಾನ ಮೂಲಕ ಸಂಪರ್ಕ ಕಲ್ಪಿಸುವುದರಲ್ಲಿ ಬೆಂಗಳೂರು ವಿಮಾನ ನಿಲ್ದಾಣ ಮೊದಲ ಆದ್ಯತೆ ನೀಡಿದೆ. ಭಾರತಾದ್ಯಂತ ಒಟ್ಟು 75 ಸ್ಥಳಕ್ಕೆ ನೇರವಾಗಿ ನಿತ್ಯ ಕಾರ್ಯಚರಣೆನಡೆಯುತ್ತಿದೆ. ಅಷ್ಟೇಅಲ್ಲದೇ ಬೆಂಗಳೂರಿನಿಂದಸಿಡ್ನಿ, ಆಸ್ಟ್ರೇಲಿಯಾ, ದುಬೈ,ಸ್ಯಾನ್‌ ಪ್ರಾನ್ಸಿಸ್ಕೊ, ಉತ್ತರಅಮೆರಿಕಕ್ಕೆ ಪ್ರತಿ ನಿತ್ಯ ವಿಮಾನ ಹಾರಾಟ ನಡೆಸುತ್ತಿವೆ.

ಪ್ರಯಾಣಿಕರ ಸಂಖ್ಯೆ ಹೆಚ್ಚಳ:ಕೋವಿಡ್‌ ಪೂರ್ವ ಅವಧಿಗೆ ಹೋಲಿಕೆ ಮಾಡಿದರೇ ಪ್ರಯಾಣಿಕರ ಸಾಂದ್ರತೆ ಕಳೆದ ವರ್ಷದ ಹೆಚ್ಚಾಗಿದೆ. ಈ ಪೈಕಿ ಡಿಸೆಂ ಬರ್‌ನಲ್ಲಿ ಅತ್ಯಧಿಕ ಅಂತರೆ10.7 ಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಭೇಟಿ ಮಾಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯವಿಮಾನ ನಿಲ್ದಾಣಕ್ಕೆ ಅಂತಾ ರಾಷ್ಟ್ರೀಯ ಪ್ರಮುಖಮಹಾ ನಗರ ಹಾಗೂ ದೇಶೀ ಯವಾಗಿ ಮುಖ್ಯಪಟ್ಟಣಗಳಿಗೆ ಹೊಸ ವಿಮಾನ ಯಾನ ಮಾರ್ಗವೂನೇರವಾಗಿ ಸಂಪರ್ಕ ಕಲ್ಪಿಸುವುದರಿಂದ ಪ್ರಯಾಣಿಕರ ಸಂಖ್ಯೆಯೂ ಏರಿಕೆ ಆಗಿದೆ ಎಂದು ತಿಳಿದು ಬಂದಿದೆ.

ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ 2 ಉದ್ಘಾ ಟನೆಗೊಂಡಿದ್ದು, ಹೆಚ್ಚುವರಿ ವಿಮಾನಕಾರ್ಯಾಚರಣೆ ಪ್ರಾರಂಭಿಸಿದೆ. ಇನ್ನು ದಕ್ಷಿಣಭಾರತ, ಮತ್ತು ಮಧ್ಯ ಭಾರತದ ವಿಮಾನಯಾನ ಹೆಬ್ಬಾಗಿಲಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಗುರುತಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ವಿಮಾನ ನಿಲ್ದಾ ಣದ ಮುಖ್ಯ ಕಾರ್ಯತಂತ್ರ ಮತ್ತು ಅಭಿವೃದ್ಧಿ ಅಧಿ ಕಾರಿ ಸಾತ್ಯಕಿ ರಘುನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಕಾರ್ಗೋ ಕ್ಷೇತ್ರದಲ್ಲಿ ಗಣನೀಯ ಬೆಳವಣಿಗೆ :  ವಿಶ್ವದ ಅತೀ ದೊಡ್ಡ ವಾಯು ಮಾರ್ಗ ಸರಕು ಸಾಗಣೆಯಲ್ಲಿ ಹೆಸರುವಾಸಿಯಾಗಿರುವ ಯುಪಿಎಸ್‌, ಡಿಎಚ್‌ಎಲ್, ಫೆಡ್‌ಎಕ್ಸ್‌ ಕಂಪನಿಗಳು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಕಾರ್ಯನಿರ್ವಹಿಸುತ್ತಿವೆ. 41 ವಾಯು ಮಾರ್ಗದಲ್ಲಿ ಸರಕು ಸಾಗಣೆ ಸೇವೆ ಒದಗಿಸುತ್ತಿದೆ. ಕಳೆದ 2022ರ ವೇಳೆ ಒಟ್ಟು 41.26 ಲಕ್ಷ ಮೆಟ್ರಿಕ್‌ ಟನ್‌ ಸಾಗಣೆಯಾಗಿದೆ.

ಟಾಪ್ ನ್ಯೂಸ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸತ್‌ ಸದಸ್ಯತ್ವದಿಂದ ರಾಹುಲ್‌ಅನರ್ಹ: ಕೈ ಪ್ರತಿಭಟನೆ

ಸಂಸತ್‌ ಸದಸ್ಯತ್ವದಿಂದ ರಾಹುಲ್‌ಅನರ್ಹ: ಕೈ ಪ್ರತಿಭಟನೆ

tdy-17

ಬೆಂಗಳೂರು ಗ್ರಾಮಾಂತರ: ಕಮಲ ಅಭ್ಯರ್ಥಿಗಳ ಆಯ್ಕೆ ಕುತೂಹಲ

“10 ಕೋ. ರೂ. ವೆಚ್ಚದಲ್ಲಿ “ಶ್ರಮಿಕ ನಿವಾಸ’

“10 ಕೋ. ರೂ. ವೆಚ್ಚದಲ್ಲಿ “ಶ್ರಮಿಕ ನಿವಾಸ’

Untitled-1

ಬಿಜೆಪಿಯಿಂದ ಸ್ಪರ್ಧೆ ಖಚಿತ

TDY-8

ವಿಶ್ವ ರಂಗಭೂಮಿ ದಿನಾಚರಣೆ: ನಶಿಸುತ್ತಿರುವ ರಂಗಕಲೆಗೆ ಪ್ರೋತ್ಸಾಹ ಅಗತ್ಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ