ಕೃಷಿ ನಾಶವಾದರೆ ಸಮಾನತೆಯೂ ನಾಶ: ಮಂಜುನಾಥ


Team Udayavani, Feb 22, 2021, 12:05 PM IST

ಕೃಷಿ ನಾಶವಾದರೆ ಸಮಾನತೆಯೂ ನಾಶ: ಮಂಜುನಾಥ

ದೊಡ್ಡಬಳ್ಳಾಪುರ: ಬೆವರು ಬಸಿಯುವವರಿಗೆ ನಷ್ಟ. ಮೌಲ್ಯವರ್ಧನೆ ಮಾಡಿ ಮಾರಾಟ ಮಾಡುವವರಿಗೆ ಜೇಬು ತುಂಬ ಕಾಸು. ಕೃಷಿ ನಾಶವಾದರೆ ಸಮಾನತೆಯೂ ನಾಶವಾಗುತ್ತದೆ ಎಂದು ಬರಹಗಾರ ಮಂಜುನಾಥ ಎಂ. ಅದ್ದೆ ಹೇಳಿದರು.

ನಗರದ ಬಸವ ಭವನದಲ್ಲಿ ನಡೆದ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃಷಿ ಆರ್ಥಿಕತೆ ಕುರಿತು ಮಾತನಾಡಿದ ಅವರು, ಸಂಸ್ಕೃತಿ ಮತ್ತು ನಾಗರಿಕತೆಗಳನ್ನು ರೂಪಿಸಿದ್ದ ಕೃಷಿ ಇಂದು ಆಪತ್ತಿನಲ್ಲಿದೆ. ಇಡೀ ದೇಶವನ್ನು ಉದ್ದುದ್ದವಾಗಿ ಪೂರ್ವ ಭಾರತ ಮತ್ತು ಪಶ್ಚಿಮ ಭಾರತ ಎಂದು ವಿಂಗಡಿಸಿದರೆ, ಪಶ್ಚಿಮ ಭಾರತದಲ್ಲಿ ಕೃಷಿ ಸಮೃದ್ಧವಾಗಿದೆ. ಆದರೆ, ಕೃಷಿ ಉತ್ಪನ್ನಗಳ ಮಾರಾಟದಲ್ಲಿ ಪೂರ್ವ ಭಾರತದ ಪ್ರಾಬಲ್ಯ ಹೆಚ್ಚಾಗಿದೆ ಎಂದರು.

ಎಲ್ಲರೂ ಜಾಗೃತರಾಗಬೇಕು: ಕೃಷಿ ಉತ್ಪನ್ನಗಳ ಬೆಲೆಯನ್ನು ಪ್ರಸ್ತಾಪಿಸಿದ ಅವರು, ರಾಗಿ-ಜೋಳಕ್ಕೆ 30 ವರ್ಷ ಹಿಂದೆ ಇದ್ದ ಬೆಲೆ ಈಗಲೂ ಇದೆ. ಅಲ್ಪಸ್ವಲ್ಪ ಮಾತ್ರ ಬದಲಾವಣೆಯಾಗಿದೆ. ಇತರ ಉತ್ಪನ್ನಗಳಿಗೆ ಹೋಲಿಸಿದರೆ ಇವುಗಳ ಬೆಂಬಲ ಬೆಲೆ ಏನೇನೂ ಅಲ್ಲ. 50 ವರ್ಷಗಳ ಕಾಲ ಉಪ್ಪಿನ ಬೆಲೆ 1 ರಿಂದ 2 ಮೀರಿರಲಿಲ್ಲ. ಆದರೆ, ಕಾರ್ಪೋರೇಟ್‌ ಕಂಪನಿಗಳ ಪ್ರವೇಶವಾಗಿದ್ದೇ ತಡ ಅವು ಹಲವು ಮಿತಿಗಳನ್ನು ಹಬ್ಬಿಸಿದವು. ಆಯೋಡಿನ್‌ ಯುಕ್ತ ಉಪ್ಪು ಅಲ್ಲದಿದ್ದರೆ ಜೀವವೇ ಹೋಗಿ ಬಿಡುತ್ತದೆ ಎಂದು ನಂಬಿಸಿದವು. ಈಗ ಒಂದು ಕೆ.ಜಿ. ಉಪ್ಪು 30 ರೂ.ಆಗುತ್ತಿದೆ. ಕೇಂದ್ರ ತಂದಿರುವ ಕೃಷಿ ಕಾಯ್ದೆ ಭಾರತದ ಕೃಷಿಯ ಬಹುತ್ವವನ್ನೇ ನಾಶ ಮಾಡುತ್ತದೆ. ತಾತ್ಕಾಲಿಕ ಲಾಭದ ಆಸೆ ತೋರಿಸುವ ಕಂಪನಿ ಆನಂತರ ಕೃಷಿಕರನ್ನು ತಬ್ಬಲಿಗಳನ್ನಾಗಿಸುತ್ತವೆ. ಈ ಕುರಿತು ಎಲ್ಲರೂ ಜಾಗೃತರಾಗಬೇಕು ಎಂದರು.

ವಿಚಾರಗೋಷ್ಠಿಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷ ತ.ನ.ಪ್ರಭುದೇವ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಪ್ರಮೀಳಾಮಹದೇವ, ಕನ್ನಡ ಜಾಗೃತ ಪರಿಷತ್‌ ಅಧ್ಯಕ್ಷ ಡಿ.ವಿ.ಅಶ್ವತ್ಥ್ಪ್ಪ, ರಾಜ್ಯ ರೈತ ಸಂಘದ ಮುಖಂಡ ಕೆ.ಸುಲೋಚನಮ್ಮ ವೆಂಕಟರೆಡ್ಡಿ, ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡ ಆಂಜಿನೇಯರೆಡ್ಡಿ, ಕನ್ನಡಪರ ಹೋರಾಟಗಾರ ಚೌಡರಾಜ್‌ ಇದ್ದರು.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.