ಜಿಲ್ಲೆಯಲ್ಲಿ ಮತ್ತೆ 3 ಕೋವಿಡ್‌ 19 ಪ್ರಕರಣ ಪತ್ತೆ!


Team Udayavani, May 31, 2020, 7:12 AM IST

bng rural patte

ನೆಲಮಂಗಲ/ಆನೇಕಲ್‌: ಜಿಲ್ಲೆಯಲ್ಲಿ ಕೋವಿಡ್‌ 19 ಸೋಂಕಿತರ ಸಂಖ್ಯೆ 15ಕ್ಕೇರಿದೆ. ಶನಿವಾರ ಆನೇಕಲ್‌ನಲ್ಲಿ 2 ಹಾಗೂ ನೆಲಮಂಗಲ ದಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ. ಈವರೆಗೂ ಸೋಂಕಿನಿಂದ ಒಬ್ಬ ಮಹಿಳೆ ಮೃತಪಟ್ಟಿದ್ದರೆ, 6 ಸೋಂಕಿತರು ಚೇತರಿಸಿಕೊಂಡಿ ದ್ದಾರೆ. 8 ಪ್ರಕರಣಗಳ ಸಕ್ರಿಯವಾಗಿವೆ. ಸದ್ಯ ತಾಲೂಕಿನ 18 ವರ್ಷದ ಯುವಕನಿಗೆ ಸೋಂಕು ತಗುಲಿದ್ದು ಆತನ ಪ್ರಯಾಣದ ಮಾಹಿತಿ ಕಲೆಹಾಕಲಾಗುತ್ತಿದೆ.

ಈತ ಬಾಣಸವಾಡಿಯ ಚಿಕ್ಕಮ್ಮನ ಮನೆಗೆ 20 ದಿನಗಳ ಹಿಂದೆ ಬೆಂಗಳೂರಿನ ಮಲ್ಲತಹಳ್ಳಿಯಿಂದ ಬಂದಿದ್ದ. ಸೋಂಕಿತ ಯುವಕನಿಗೆ ವಿಕ್ಟೋರಿ ಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಥಮಿಕ ಸಂಪರ್ಕದಲ್ಲಿದ್ದ 5 ಜನರನ್ನು ತಾಲೂಕು ಸರಕಾರಿ  ಆಸ್ಪತ್ರೆಯಲ್ಲಿ ಕ್ವಾರಂಟೈನ್‌ ಗೆ ಒಳಪಡಿಸಲಾಗಿದೆ. ದ್ವಿತೀಯ ಸಂಪರ್ಕಿತರ ನ್ನು ಪತ್ತೆ ಹಚ್ಚಲಾಗುತಿದೆ. ಮಹಿಳೆ ನಂತರ ತಾಲೂಕಿನಲ್ಲಿ 2ನೇ ಪ್ರಕರಣವಾಗಿದ್ದು, ಜನರಲ್ಲಿ ಆತಂಕ ಎದುರಾಗಿದೆ.

ಬಾಣಸವಾಡಿ ಗ್ರಾಮ ಸೀಲ್‌ಡೌನ್‌: ಜಿಲ್ಲೆಯ ಗಡಿ ಗ್ರಾಮ ಬಾಣಸವಾಡಿಯಲ್ಲಿ 200 ಮನೆಗಳಿದ್ದು, ತಹಶೀಲ್ದಾರ್‌ ನೇತೃತ್ವದಲ್ಲಿ ಔಷಧಿ ಸಿಂಪಡಣೆ ಮಾಡಿ ಗ್ರಾಮ ಸೀಲ್‌ ಡೌನ್‌ ಮಾಡಲಾಗಿದೆ. ಅಗತ್ಯ ವಸ್ತುಗಳ ಪೂರೈಕೆಗೆ ಸೋಲದೇವನಹಳ್ಳಿ ಗ್ರಾಪಂಗೆ ವಹಿಸಲಾಗಿದ್ದು, ನಿಗಾಕ್ಕೆ ಅಧಿಕಾರಿಗಳ ತಂಡ ರಚಿಸಲಾಗಿದೆ.

ಕಂಟಕವಾದ ಹೊರ ಜಿಲ್ಲೆಗಳ ಸಂಪರ್ಕ: ಗ್ರಾಮಾಂತರ ಜಿಲ್ಲೆ ನಾಲ್ಕು ಪ್ರಕರಣವಿದ್ದರೂ ಕೆಂಪುವಲಯಕ್ಕೆ ಹೊಳಪಟ್ಟಿತ್ತು. ನಂತರದ ದಿನಗಳಲ್ಲಿ ಹೊಸಕೋಟೆ,ದೊಡ್ಡಬಳ್ಳಾಪುರ, ದೇವನಹಳ್ಳಿ,ನೆಲಮಂಗಲದಲ್ಲಿ ತಬ್ಲಿ , ಮಹಾರಾಷ್ಟ,  ಬೆಂಗಳೂರಿನ ಲಿಂಕ್‌ನಿಂದ ದಿನೆ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗು  ತ್ತಿದ್ದು, ಹಳ್ಳಿಗಳ ಜನರಿಗೆ ನಡುಕ ಸೃಷ್ಟಿಸಿದೆ.

ಬಾಣಸವಾಡಿ ಗ್ರಾಮದಲ್ಲಿ ಚಿಕ್ಕಮ್ಮನ ಮನೆಗೆ ಬಂದಿದ್ದ 18 ವರ್ಷದ ಯುವಕನಿಗೆ ಕೋವಿಡ್‌ 19 ಪಾಸಿಟಿವ್‌ ಬಂದಿದ್ದು, ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಸಂಪರ್ಕಿತರನ್ನು ಕ್ವಾರಂಟೈನ್‌ಗೊಳಿಸಲಾಗಿದೆ. ಗ್ರಾಮವನ್ನು  ಸೀಲ್‌ಡೌನ್‌ ಮಾಡಲಾಗಿದೆ.
-ಶ್ರೀನಿವಾಸ್‌, ತಹಶೀಲ್ದಾರ್‌

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.