ಶಾಲೆಯಿಂದ ಹೊರಗುಳಿದ 597ಮಕ್ಕಳು

ಕಳೆದ ಎರಡು ಸಾಲಿನಲ್ಲಿ 30ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ.

Team Udayavani, Sep 13, 2021, 5:41 PM IST

ಶಾಲೆಯಿಂದ ಹೊರಗುಳಿದ 597ಮಕ್ಕಳು

ದೇವನಹಳ್ಳಿ: ಕಳೆದ ಎರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಮುಚ್ಚಿದ್ದ ಶಾಲೆಗಳು ಇದೀಗ ಜಿಲ್ಲೆಯಾದ್ಯಂತ ಪ್ರಾರಂಭವಾಗಿದೆ. ಉತ್ಸಾಹದಿಂದ ಮಕ್ಕಳು ಶಾಲೆಯತ್ತ ಮುಖ ಮಾಡುತ್ತಿದ್ದಾರೆ. ಆದರೂ ಜಿಲ್ಲೆಯಲ್ಲಿ 597 ಮಕ್ಕಳು ಶಿಕ್ಷಣ ಮೊಟಕು ಗೊಳಿಸಿದ್ದಾರೆ ಎಂಬ ಬೆಳಕಿಗೆ ಬಂದಿದೆ.

ಆರರಿಂದ ಹದಿನಾರು ವರ್ಷದ ಮಕ್ಕಳು ಸರಾಸರಿ ವರದಿಯಂತೆ ಎಸ್ಸೆಸ್ಸೆಲ್ಸಿ ಬಳಿಕ ಶಿಕ್ಷಣ ಮೊಟಕುಗೊಳಿಸಿದವರ ಸಂಖ್ಯೆ ಹೆಚ್ಚಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆ ಯಾದರೂ ಮುಂದಿನ ಶಿಕ್ಷಣಕ್ಕೆ ಹೋಗಲು ಬಯಸದ ಕೆಲವು ವಿದ್ಯಾರ್ಥಿಗಳಿದ್ದಾರೆ. ಮತ್ತೆ ಕೆಲವು ವರದಿಯಂತೆ ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕೆ ಬೇಲಿ ಯಾಗಿದ್ದಾರೆ. ಬಡತನ ಅನಾರೋಗ್ಯ ಮತ್ತಿತರ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಸೇರಿದಂತೆ ಅನೇಕ ಕಾರಣಗಳಿಂದ ಮಕ್ಕಳು ಕಾಲೇಜು ವಿದ್ಯಾಭ್ಯಾಸದಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿದೆ.

ಪೋಷಕರ ಮನವೊಲಿಕೆ: ಜಿಲ್ಲೆಯಲ್ಲಿ 395 ಮಕ್ಕಳು ಶಾಲೆಗೆ ದಾಖಲಾಗಿದ್ದರೂ ಹಾಜರಾಗುತ್ತಿಲ್ಲ. ಕೆಲವರು ವರ್ಗಾವಣೆ ಪತ್ರ ಪಡೆಯುತ್ತಿದ್ದಾರೆ. ಮತ್ತೆ 192 ಮಕ್ಕಳು ಶಾಲೆಗೆ ದಾಖಲಾಗಿಲ್ಲ ಎಂಬ ವಿಷಯ ಬೆಳಕಿಗೆ ಬಂದಿದೆ. ಇತ್ತೀಚೆಗೆ ಶಿಕ್ಷಣ ಇಲಾಖೆಯ ಪ್ರವೇಶ ದಾಖಲೆಯಲ್ಲಿ ಈ ಅಂಶ ತಿಳಿದುಬಂದಿದ್ದು,

ಪ್ರಸ್ತುತ 30 ಮಕ್ಕಳನ್ನು ಪತ್ತೆ ಮಾಡಿ ಶಾಲೆಯಿಂದ ಹೊರಗುಳಿಯಲು ಕಾರಣವೇನೆಂಬ ‌ಪರಿಶೀಲನೆ ಮಾಡಿದೆ. ಶಿಕ್ಷಣ ಇಲಾ ಖೆ ಪೋಷಕರನ್ನು ಮನವೊಲಿಸಿ ಮತ್ತೆ ಮಕ್ಕಳ ನ್ನು ಶಾಲೆಯತ್ತ ಕರೆತರುವ ಪ್ರಯತ್ನ ‌ನಡೆಯುತ್ತಿದೆ.

ಶಾಶ್ವತವಾಗಿ ಶಿಕ್ಷಣಕ್ಕೆ ತಿಲಾಂಜಲಿ?: ಕೊರೊನಾ ಕಾರಣದಿಂದ ಸುಮಾರು 18 ತಿಂಗಳುಗಳ ಕಾಲ ಶಾಲಾ ಕಾಲೇಜುಗಳು ಮುಚ್ಚಿದ್ದವು. ಈ ಹಿನ್ನೆಲೆಯಲ್ಲಿ ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ಮಕ್ಕಳು ಬಾಲಕಾರ್ಮಿಕರಾಗಿ ದುಡಿಮೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಬಾಲಕಾರ್ಮಿಕ ಇಲಾಖೆ ನಿರಂತರ ವಾಗಿ ಕಾರ್ಯಾಚರಣೆ ನಡೆಸಿದ್ದರಿಂದ ಕಳೆದ ಎರಡು ಸಾಲಿನಲ್ಲಿ 30ಕ್ಕೂ ಹೆಚ್ಚು ಬಾಲಕಾರ್ಮಿಕರನ್ನು ರಕ್ಷಿಸಿದ್ದಾರೆ. ಹಲವು ಮಕ್ಕಳು ಮಾಂಸದಂಗಡಿ, ಗ್ಯಾರೇಜ್‌
ಸೇರಿದಂತೆ ಹಲವು ಕಡೆಗಳಲ್ಲಿ ಕಾರ್ಮಿಕರಾಗಿ ತೊಡಗಿಸಿಕೊಂಡಿದ್ದು, ಶಾಶ್ವತವಾಗಿ ಶಿಕ್ಷಣಕ್ಕೆ ತಿಲಾಂಜಲಿ ಇಡುವ ಸಾಧ್ಯತೆ ದಟ್ಟವಾಗಿದೆ.

ಎಸ್ಸೆಸ್ಸೆಲ್ಸಿಬಳಿಕಕಾಲೇಜು ಮೆಟ್ಟಿಲು ತುಳಿಯುವುದರಲ್ಲಿ ಹೆಚ್ಚು ಬಹುಪಾಲು ಹೆಣ್ಣುಮಕ್ಕಳಿದ್ದಾರೆ. ಪ್ರೌಢ ಶಾಲೆ ಶಿಕ್ಷಣ ಮುಗಿಯುತ್ತಿದ್ದಂತೆ ಹೆಣ್ಣುಮಕ್ಕಳಿಗೆ ಪೋಷಕರು ಮದುವೆ ಮಾಡಲು ಮುಂದಾಗಿದ್ದಾರೆ. ಇದೇ ಪ್ರಮುಖ ಕಾರಣಕ್ಕೆ ಬಹುತೇಕ ವಿದ್ಯಾರ್ಥಿನಿಯರು ಕಾಲೇಜು ಮೆಟ್ಟಿಲು ಹತ್ತುವ ಕನಸುಕನಸಾಗಿಯೇ ಉಳಿದಿದೆ ಎನ್ನಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಕರೆತರುವ ಪ್ರಯತ್ನ ಮಾಡುತ್ತಿದೆ. ಶಿಕ್ಷಣವಂತರಾದರೆ ಮಾತ್ರ ಮಕ್ಕಳ ಸರ್ವತೋಮುಖಅಭಿವೃದ್ಧಿ ಸಾಧ್ಯವಾಗುತ್ತದೆಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

ಜಿಲ್ಲೆಯಲ್ಲಿ ಪ್ರಸ್ತುತ 30 ಮಕ್ಕಳನ್ನು ಗುರುತಿಸಿದ್ದು, ಎಲ್ಲರನ್ನು ಮತ್ತೆ ಶಾಲೆಗೆಕರೆತರುವ ಪ್ರಯತ್ನ ನಡೆದಿದೆ. ಇದರಲ್ಲಿ ಪ್ರೌಢಶಾಲೆ ಬಳಿಕ ಶಿಕ್ಷಣ ಮೊಟಕುಗೊಳಿಸಿದವರ ಸಂಖ್ಯೆ ಹೆಚ್ಚಿದೆ.ಇದರಲ್ಲಿ ಎರಡು ವರ್ಗ ಗಳಿದ್ದು, ಶಾಲೆಗೆ ದಾಖಲಾಗಿ ಹಾಜರಾಗದಿರುವುದು, ಶಾಲೆಗೆ ದಾಖಲಾಗದಿರುವುದು. ಈ ರೀತಿಯಮಕ್ಕಳಬಗ್ಗೆ ನಿಗಾವಹಿಸಲಾಗಿದೆ.
ಗಂಗಮಾರೇಗೌಡ, ಜಿಲ್ಲಾ ಉಪನಿರ್ದೇಶಕರು, 
ಸಾರ್ವಜನಿಕ ಶಿಕ್ಷಣ ಇಲಾಖೆ

 

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.