ರೇಷ್ಮೆ ಬೆಳೆಗಾರರ ಸಂಘಕ್ಕೆ 85 ಲಕ್ಷರೂ. ಲಾಭ


Team Udayavani, Dec 24, 2020, 12:44 PM IST

ರೇಷ್ಮೆ ಬೆಳೆಗಾರರ ಸಂಘಕ್ಕೆ 85 ಲಕ್ಷರೂ. ಲಾಭ

ಹೊಸಕೋಟೆ: ನಗರದ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘವು 2019-20ನೇ ಸಾಲಿನಲ್ಲಿ 451 ಕೋಟಿ ರೂ. ವಹಿವಾಟು ನಡೆಸಿ 85 ಲಕ್ಷ ರೂ. ನಿವ್ವಳ ಲಾಭ ಗಳಿಸಿಕೊಂಡಿದೆ ಎಂದು ಸಂಘದ ಅಧ್ಯಕ್ಷ ಕೆ. ಕೃಷ್ಣ ‌ಮೂರ್ತಿ ಹೇಳಿದರು.

ಅವರು ಸಂಘದಲ್ಲಿ ಏರ್ಪಡಿಸಿದ್ದ ಆನ್‌ಲೈನ್‌ ವಿಡಿಯೋ ಕಾನ್ಫರೆನ್ಸ್‌/ವರ್ಚ್ಯುವಲ್ ಮೂಲಕ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, 1976ರಲ್ಲಿ ಪ್ರಾರಂಭಗೊಂಡ ಸಂಘದಲ್ಲಿ ಪ್ರಸ್ತುತ ಎ ತರಗತಿಯ 4825ಸದಸ್ಯರಿಂದ ಒಟ್ಟು 2.11 ಕೋಟಿ ರೂ. ಷೇರು ಬಂಡವಾಳವನ್ನು ಹೊಂದಿದೆ. ಸದಸ್ಯರಿಂದ ಒಟ್ಟು57ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, ಸಂಘದ ಸೌಲಭ್ಯಗಳನ್ನು ಎಲ್ಲಾ ಸದಸ್ಯರು ಸಮರ್ಪಕವಾಗಿಬಳಸಿಕೊಂಡು ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹೇಳಿದರು.

ಸಂಘವು ತಾಲೂಕಿನ ಕಾರ್ಯ ವ್ಯಾಪ್ತಿಯಲ್ಲಿ 11 ಶಾಖೆಗಳಲ್ಲಿ ನಿಯಂತ್ರಿತ ಆಹಾರ ಧಾನ್ಯ ಮತ್ತು ಗೊಬ್ಬರ ಮಾರಾಟ ಮಾಡುತ್ತಿದ್ದು, 3.15 ಕೋಟಿ ರೂ. ವಹಿವಾಟು ನಡೆಸಿ 36 ಲಕ್ಷ ರೂ. ವ್ಯಾಪಾರ ಲಾಭಗಳಿಸಿದೆ ಎಂದರು. ಸಂಘವು ಸದಸ್ಯರಿಗೆ ಬಡ್ಡಿ ರಹಿತ3.75 ಕೋಟಿ ರೂ. ಸಾಲ ನೀಡಿದ್ದು, ವಸೂಲಾತಿಯ ಪ್ರಮಾಣ ಶೇ.98ರಷ್ಟಿದೆ.ಸ್ವಂತ ಬಂಡವಾಳದಲ್ಲಿ 49ಕೋಟಿರೂ. ಸಾಲ ವಿತರಿಸಲಾಗಿದೆ. ಕೋವಿಡ್‌-19, ಬರ ಪರಿಸ್ಥಿತಿ ಹಾಗೂ ಸರಕಾರದ ಸಾಲಮನ್ನಾ ಯೋಜನೆಯಿಂದಾಗಿ ವಸೂಲಾತಿಯ ಪ್ರಮಾಣ ಶೇ.93 ರಷ್ಟಿದ್ದು ಅನುತ್ಪಾದಕ ಆಸ್ತಿಗಳ ಪ್ರಮಾಣ ಶೇ.4.80ರಷ್ಟಾಗಲು ಕಾರಣವಾಗಿದೆ ಎಂದರು.

ಸರಕಾರದಿಂದ ರೈತರ ಸಾಲ ಮನ್ನಾ ಬಗ್ಗೆ 85 ಸಾಲಗಾರರ 28.80 ಲಕ್ಷ ರೂ. ಬಾಕಿಯಿದ್ದು, ಶೀಘ್ರ ಪಾವತಿಸುವಂತೆ ಮನವಿ ಮಾಡಲಾಗಿದೆ.ರೈತರ ಹಿತ ಕಾಪಾಡಲು ಸಂಘ ಬದ್ಧವಾಗಿದ್ದು, ಉತ್ತಮ ಕಾರ್ಯನಿರ್ವಹಣೆಯಿಂದಾಗಿ ಲಾಭ ಗಳಿಕೆಯಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿಯೇ ಮುಂಚೂಣಿಯಲ್ಲಿದೆ ಎಂದರು.

ನಿರ್ದೇಶಕರಾದ ಕೆ.ಸತೀಶ್‌, ಸಿ.ವಿ.ಗಣೇಶ್‌, ಆರ್‌.ಸುಜಾತಾ, ರಾಜಪ್ಪ, ಕೆ.ಎಂ.ಕೃಷ್ಣಪ್ಪ, ಎನ್‌ .ವಿ.ವೆಂಕಟೇಶಪ್ಪ, ಅಶ್ವಥ್‌, ಡಿ.ಎಚ್‌.ಹರೀಶ್‌ ಬಾಬು, ಬಿ.ಮುನಿರಾಜು, ನಾಗರತ್ನ, ಬಿಡಿಸಿಸಿ ಬ್ಯಾಂಕ್‌ ಪ್ರತಿನಿಧಿ ರಾಜಣ್ಣ, ಸಿಇಒ ಟಿ.ನಾರಾಯಣಸ್ವಾಮಿ ಉಪಸ್ಥಿತರಿದ್ದರು. ಲೆಕ್ಕಾಧಿಕಾರಿ ಎಸ್‌.ನಾರಾಯಣ್‌ ಲೆಕ್ಕಪತ್ರ, ಆಡಳಿತ ಮಂಡಳಿ ವರದಿ ಮಂಡಿಸಿದರು.

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

Saxophone; ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

Ganesh Chaturthi: ದೊಡಬಳ್ಳಾಪುರ ಗಣೇಶೋತ್ಸವಕ್ಕೆ 8 ದಶಕಗಳ ಇತಿಹಾಸ

Ganesh Chaturthi: ದೊಡಬಳ್ಳಾಪುರ ಗಣೇಶೋತ್ಸವಕ್ಕೆ 8 ದಶಕಗಳ ಇತಿಹಾಸ

Crime: ರಸ್ತೆ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

Crime: ರಸ್ತೆ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.