ದಶಕಗಳಿಂದ ಡಾಂಬರೇ ಕಾಣದ ರಸ್ತೆ


Team Udayavani, Sep 11, 2019, 3:00 AM IST

dashakagalin

ದೇವನಹಳ್ಳಿ: ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಕೋಟ್ಯಾಂತರ ರೂ.ಖರ್ಚು ಮಾಡುತ್ತಿವೆ.ಆದರೆ,ತಾಲೂಕಿನ ನಲ್ಲೂರು ಗ್ರಾಪಂ ವ್ಯಾಪ್ತಿಯ ಮಲ್ಲೇನಹಳ್ಳಿ ರಸ್ತೆ ಸ್ವಾತಂತ್ರ್ಯ ಬಂದಾಗಿನಿಂದಲೂ ಡಾಂಬರು ಕಂಡಿಲ್ಲ ಅಂದ್ರೆ ನಂಬಲೇಬೇಕು.

ಕೆಸರು ಗದ್ದೆ: ಮಳೆ ಬಂದರೆ ಈ ರಸ್ತೆಯು ಕೆಸರು ಗದ್ದೆ ಬದಲಾಗುತ್ತೆ.ಸಾರ್ವಜನಿಕರು ಈ ರಸ್ತೆಯಲ್ಲಿ ಓಡಾಡಬೇಕಾದರೆ ಯಮ ಯಾತನೆ ಪಡಬೇಕಾಗುತ್ತೆ.ಮಳೆಯಿಂದ ರಸ್ತೆಯ ಗುಂಡಿಗಳಲ್ಲಿ ನೀರು ನಿಂತು ರಸ್ತೆ ಹದಗೆಟ್ಟಿದ್ದು, ದ್ವಿಚಕ್ರ ವಾಹನ ಸವಾರರು ಕೆಸರು ಗದ್ದೆಯಂತಿರುವ ರಸ್ತೆಯ ಮೇಲೆ ಸವಾರಿ ಮಾಡಬೇಕಾದರೆ ಜೀವ ಕೈಯಲ್ಲಿ ಹಿಡಿದಿಟ್ಟುಕೊಳ್ಳುವ ಚಿಂತಾಜನಕ ಸ್ಥಿತಿ ಇದ್ದು, ಸವಾರರು ಸ್ವಲ್ಪ ಆಯಾ ತಪ್ಪಿದರೂ ಆಸ್ಪತ್ರೆಗೆ ಸೇರುವುದು ಖಚಿತ. ಇದರಿಂದ ಶಾಲಾ ಮಕ್ಕಳು ಸಹ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಬೇಸಿಗೆ ಕಾಲದಲ್ಲಿ ರಸ್ತೆಯ ಮೇಲಿನ ಧೂಳಿನಿಂದ ಮುಖ ಮುಚ್ಚಿಕೊಂಡು ಸಂಚರಿಸಬೇಕಾಗಿದೆ. ನಲ್ಲೂರಿಂದ ಕೇವಲ ಒಂದು ಕಿಮೀ ಡಾಂಬರು ರಸ್ತೆ ಮಂಜೂರು ಮಾಡಿಸಲು ಜನಪ್ರತಿನಿಧಿಗಳು ಮೀನಾಮೇಷ ಎಣಿಸುತ್ತಿದ್ದಾರೆ.ಆದಷ್ಟು ಬೇಗ ರಸ್ತೆ ಸರಿಪಡಿಸಿದರೆ ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಸಂಬಂಧ ಪಟ್ಟ ಇಲಾಖೆ ಅಧಿಕಾರಿಗಳು, ಜನ ಪ್ರತಿನಿಧಿಗಳು ಇನ್ನಾದರೂ ರಸ್ತೆಯ ನಿರ್ಮಾಣಕ್ಕೆ ಮುಂದಾಗಬೇಕು ಎನ್ನವುದು ಗ್ರಾಮಸ್ಥರ ಒತ್ತಾಯ.

ಕಳೆದ 7 ದಶಕಗಳಿಂದ ಈ ರಸ್ತೆ ಡಾಂಬರು ಕಾಣದ ಮಣ್ಣಿನ ರಸ್ತೆ ಆಗಿ ಉಳಿದಿದೆ. ಇದರಿಂದ ಜನರ ಸಂಚಾರಕ್ಕೆ ಕಷ್ಟವಾಗುತ್ತಿದೆ.ಚುನಾವಣೆ ಬಂದಾಗ ಮಾತ್ರ ಜನ ಪ್ರತಿನಿಧಿಗಳು, ಈ ರಸ್ತೆಯು ಟೆಂಡರ್‌ನಲ್ಲಿದೆ ಶೀಘ್ರದಲ್ಲಿ ರಸ್ತೆ ಸರಿಯಾಗಲಿದೆ ಎಂದು ಹೇಳಿಕೊಂಡು ಹೋಗುತ್ತಾರೆ.ಆಮೇಲೆ ಇತ್ತ ಸುಳಿಯುವುದೇ ಇಲ್ಲ.
-ನಾರಾಯಣಸ್ವಾಮಿ ಗ್ರಾಮಸ್ಥ

ಮಲ್ಲೇನ ಹಳ್ಳಿ ರಸ್ತೆ ಡಾಂಬರೀಕರಣ ವ್ಯವಸ್ಥೆ ಮತ್ತು ಚರಂಡಿ ನಿರ್ಮಿಸಲು ಗ್ರಾಮ ಸಡಕ್‌ ಯೋಜನೆಗೆ ಸೇರಿಸಲಾಗಿದೆ. 3 ಕೋಟಿ 20 ಲಕ್ಷ ರೂ ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆ ಆಗಬೇಕಾಗಿದೆ. ನಲ್ಲೂರು ಮಲ್ಲೇನ ಹಳ್ಳಿ, ಸೋಮತ್ತನ ಹಳ್ಳಿ ಮತ್ತು ದೇವನಾಯಕನ ಹಳ್ಳಿಯ ಸಂಪರ್ಕ ರಸ್ತೆ ಆಗಿದೆ. ಇನ್ನು 3.5 ಕಿ.ಮೀ ರಸ್ತೆ ನಿರ್ಮಾಣವಾಗಲಿದೆ.
-ಜಿ ಲಕ್ಷ್ಮೀ ನಾರಾಯಣ್‌ ಜಿಪಂ ಸದಸ್ಯ

ಮಲ್ಲೇನ ಹಳ್ಳಿ ರಸ್ತೆ ಡಾಂಬರೀಕರಣ ಕಾಮಗಾರಿಗೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅನುದಾನಕ್ಕೆ ಸೇರಿಸಲು ಕಳುಹಿಸಲಾಗಿದೆ. ಶಾಸಕರು ಸಹ ಈ ರಸ್ತೆಯ ಅಭಿವೃದ್ಧಿಗೆ ಶಾಸಕ ಪ್ರದೇಶಾಭಿವೃದ್ಧಿಯ ಅನುದಾನ ನೀಡುವುದಾಗಿ ತಿಳಿಸಿದ್ದಾರೆ.
-ಮಂಜುನಾಥ್‌, ಜಿಪಂ ಪಂಚಾಯತ್‌ರಾಜ್‌ ಇಂಜಿನಿಯರಿಂಗ್‌ ಉಪವಿಭಾಗದ ಎಇಇ

* ಎಸ್‌ ಮಹೇಶ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.