ವಲಸಿಗರು ಆಧಾರ್‌ ಕಾರ್ಡ್‌ ಕೊಟ್ಟರೆ ಪಡಿತರ: ಗೋಪಾಲಯ್ಯ


Team Udayavani, May 27, 2020, 8:08 AM IST

val-aadha

ನೆಲಮಂಗಲ: ಹೊರರಾಜ್ಯ ಹಾಗೂ ಜಿಲ್ಲೆಯ ವಲಸಿಗರೂ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್‌ ಕಾರ್ಡ್‌ ನೀಡಿದರೆ ಮೇ, ಜೂನ್‌ ತಿಂಗಳಲ್ಲಿ 5 ಕೆ.ಜಿ.ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ  ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದರು. ತಾಲೂಕಿನ ಕುಲುವನಹಳ್ಳಿ ಸೇರಿ ವಿವಿಧ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ದೇಶದ ವಿವಿಧ ಭಾಗಗಳಿಂದ ಸಾವಿರಾರು  ಜನ ರಾಜ್ಯಕ್ಕೆ ಬರುತ್ತಿದ್ದು ಅವರಿಗೆ ಹಸಿವು ನೀಗಿಸಲು 2 ತಿಂಗಳು ಉಚಿತ ಅಕ್ಕಿ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಸಂಗ್ರಹ ಮಾಡಲಾಗಿದ್ದು ಆನ್‌ಲೈನ್‌ ಮೂಲಕ ಆಧಾರ್‌ಕಾರ್ಡ್‌ ನಂಬರ್‌ ನಮೂದಿಸಿ 5  ಕೆ.ಜಿ. ಅಕ್ಕಿ ನೀಡಲಾಗುತ್ತದೆ ಎಂದರು.

ಪಡಿತರ ಅಕ್ಕಿ ರುಚಿ ಸವಿದ ಸಚಿವ: ತಾಲೂಕಿನ ಕುಲವನಹಳ್ಳಿ, ಬಿಲ್ಲಿನ  ಕೋಟೆ, ಹೊನ್ನೇನಹಳ್ಳಿ ಸೇರಿ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿದ ಸಚಿವರು, ತೂಕ, ಪಡಿತರದ ಗುಣಮಟ್ಟ, ವಿತರಣೆ ಬಗ್ಗೆ ಪರಿಶೀಲನೆ  ನಡೆಸಿ ಶಿವಗಂಗೆ ಪ್ರವಾಸಿ ಮಂದಿರಲ್ಲಿ ಮುದ್ದೆ,ಪಡಿತರ ಅಕ್ಕಿ ಅನ್ನದ ರುಚಿ ಸವಿದರು. ಸಂದರ್ಭದಲ್ಲಿ ತಹಶೀಲ್ದಾರ್‌ ಶ್ರೀನಿ ವಾಸ್‌, ಆಹಾರ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಸುಬ್ರಹ್ಮಣ್ಯ, ಶಿರಸ್ತೇದಾರ್‌ ಲಲಿತಾ, ಆಹಾರ ನಿರೀಕ್ಷಕ  ಅಮಾನುಲ್ಲಾ, ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜೂ.1ರಿಂದ ಅಕ್ಕಿ, ಕಡಲೇಕಾಳು: ರಾಜ್ಯದ ಎಲ್ಲಾ ಪಡಿತರ ಕಾರ್ಡ್‌  ದಾರರಿಗೆ ಜೂ.1ರಿಂದ ಕೇಂದ್ರ- ರಾಜ್ಯ ಸರ್ಕಾರದ ಸಹಕಾರದೊಂ ದಿಗೆ ಪ್ರತಿಯೊಬ್ಬ ವ್ಯಕ್ತಿಗೆ 5 ಕೆ.ಜಿ. ಅಕ್ಕಿ, 2ಕೆ.ಜಿ. ಕಡಲೆಕಾಳು ವಿತರಣೆ ಮಾಡಲಾಗುತ್ತದೆ. ಮುಂದಿನ  ದಿನ ಗಳಲ್ಲಿ ರಾಗಿ, ಜೋಳ ನೀಡುವ ತೀರ್ಮಾನ ತೆಗೆದು ಕೊಳ್ಳಲಾಗಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Crime: ಕಾಂಗ್ರೆಸ್‌ ಪುರಸಭೆ ಸದಸ್ಯನ ಭೀಕರ ಹತ್ಯೆ; ಆನೇಕಲ್‌ನಲ್ಲಿ ಉದ್ವಿಗ್ನ ಸ್ಥಿತಿ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

BRural

Devanahalli: ಗ್ರಾಮ ಪಂಚಾಯಿತಿಗಳಲ್ಲಿ ಇ- ಜನ್ಮ ದಾಖಲೆ

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

Wheeling: ಬೆಂಗಳೂರು ಹುಡುಗರಿಗೆ ವ್ಹೀಲಿಂಗ್‌ ಅಡ್ಡೆಯಾದ ಹೆದ್ದಾರಿ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.