ವಲಸಿಗರು ಆಧಾರ್‌ ಕಾರ್ಡ್‌ ಕೊಟ್ಟರೆ ಪಡಿತರ: ಗೋಪಾಲಯ್ಯ


Team Udayavani, May 27, 2020, 8:08 AM IST

val-aadha

ನೆಲಮಂಗಲ: ಹೊರರಾಜ್ಯ ಹಾಗೂ ಜಿಲ್ಲೆಯ ವಲಸಿಗರೂ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್‌ ಕಾರ್ಡ್‌ ನೀಡಿದರೆ ಮೇ, ಜೂನ್‌ ತಿಂಗಳಲ್ಲಿ 5 ಕೆ.ಜಿ.ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ  ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದರು. ತಾಲೂಕಿನ ಕುಲುವನಹಳ್ಳಿ ಸೇರಿ ವಿವಿಧ ಗ್ರಾಮಗಳ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ದೇಶದ ವಿವಿಧ ಭಾಗಗಳಿಂದ ಸಾವಿರಾರು  ಜನ ರಾಜ್ಯಕ್ಕೆ ಬರುತ್ತಿದ್ದು ಅವರಿಗೆ ಹಸಿವು ನೀಗಿಸಲು 2 ತಿಂಗಳು ಉಚಿತ ಅಕ್ಕಿ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗಾಗಲೇ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಅಕ್ಕಿ ಸಂಗ್ರಹ ಮಾಡಲಾಗಿದ್ದು ಆನ್‌ಲೈನ್‌ ಮೂಲಕ ಆಧಾರ್‌ಕಾರ್ಡ್‌ ನಂಬರ್‌ ನಮೂದಿಸಿ 5  ಕೆ.ಜಿ. ಅಕ್ಕಿ ನೀಡಲಾಗುತ್ತದೆ ಎಂದರು.

ಪಡಿತರ ಅಕ್ಕಿ ರುಚಿ ಸವಿದ ಸಚಿವ: ತಾಲೂಕಿನ ಕುಲವನಹಳ್ಳಿ, ಬಿಲ್ಲಿನ  ಕೋಟೆ, ಹೊನ್ನೇನಹಳ್ಳಿ ಸೇರಿ ವಿವಿಧ ನ್ಯಾಯಬೆಲೆ ಅಂಗಡಿಗಳಿಗೆ ದಿಢೀರ್‌ ಭೇಟಿ ನೀಡಿದ ಸಚಿವರು, ತೂಕ, ಪಡಿತರದ ಗುಣಮಟ್ಟ, ವಿತರಣೆ ಬಗ್ಗೆ ಪರಿಶೀಲನೆ  ನಡೆಸಿ ಶಿವಗಂಗೆ ಪ್ರವಾಸಿ ಮಂದಿರಲ್ಲಿ ಮುದ್ದೆ,ಪಡಿತರ ಅಕ್ಕಿ ಅನ್ನದ ರುಚಿ ಸವಿದರು. ಸಂದರ್ಭದಲ್ಲಿ ತಹಶೀಲ್ದಾರ್‌ ಶ್ರೀನಿ ವಾಸ್‌, ಆಹಾರ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಸುಬ್ರಹ್ಮಣ್ಯ, ಶಿರಸ್ತೇದಾರ್‌ ಲಲಿತಾ, ಆಹಾರ ನಿರೀಕ್ಷಕ  ಅಮಾನುಲ್ಲಾ, ಕಂದಾಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜೂ.1ರಿಂದ ಅಕ್ಕಿ, ಕಡಲೇಕಾಳು: ರಾಜ್ಯದ ಎಲ್ಲಾ ಪಡಿತರ ಕಾರ್ಡ್‌  ದಾರರಿಗೆ ಜೂ.1ರಿಂದ ಕೇಂದ್ರ- ರಾಜ್ಯ ಸರ್ಕಾರದ ಸಹಕಾರದೊಂ ದಿಗೆ ಪ್ರತಿಯೊಬ್ಬ ವ್ಯಕ್ತಿಗೆ 5 ಕೆ.ಜಿ. ಅಕ್ಕಿ, 2ಕೆ.ಜಿ. ಕಡಲೆಕಾಳು ವಿತರಣೆ ಮಾಡಲಾಗುತ್ತದೆ. ಮುಂದಿನ  ದಿನ ಗಳಲ್ಲಿ ರಾಗಿ, ಜೋಳ ನೀಡುವ ತೀರ್ಮಾನ ತೆಗೆದು ಕೊಳ್ಳಲಾಗಿದೆ ಎಂದು ಸಚಿವ ಗೋಪಾಲಯ್ಯ ತಿಳಿಸಿದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.