ಕಾರು-ಲಾರಿ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು


Team Udayavani, Mar 11, 2023, 1:43 PM IST

tdy-16

ಹೊಸಕೋಟೆ: ಕಾರು ಹಾಗೂ ಲಾರಿ ಮುಖಾಮುಖೀ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ.

ಹೊಸಕೋಟೆ ತಾಲೂಕು ರಾಷ್ಟ್ರೀಯ ಹೆದ್ದಾರಿ 75ರ ಗೋಟ್ಟಿಪುರ ಅಟ್ಟೂರಿ ಮಧ್ಯೆ ಈ ಘಟನೆ ನಡೆದಿದ್ದು, ಹೊಸಕೋಟೆ ತಾಲೂಕಿನ ನಿಡಘಟ್ಟ ಗ್ರಾಮದ ಸುಧಾಕರ್‌ (19) ಹಾಗೂ ದಾಸರಹಳ್ಳಿ ಮೋಹನ್‌ (21) ಮೃತ ದುರ್ದೈವಿಗಳು.

ಬೆಂಗಳೂರು ಕಡೆಯಿಂದ ಕೋಲಾರದ ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮತ್ತೂಂದು ಭಾಗದಲ್ಲಿ ಚಲ್ಲಿಸುತ್ತಿದ್ದ ಲಾರಿಗೆ ಮುಖಾಮುಖೀ ಢಕ್ಕಿಯಾಗಿದೆ. ಈ ವೇಳೆ ಲಾರಿಗೆ ಕಾರು ಸಿಲುಕಿ ಸುಮಾರು ದೂರ ಎಳೆದೊಯ್ದಿದೆ.

ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತದೇಹಗಳನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಸ್ಥಳಕ್ಕೆ ಎಸ್‌ಪಿ ಭೇಟಿ ನೀಡಿದ್ದು, ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-9

Urea shortage: ಯೂರಿಯಾ ಕೊರತೆ: ಸಾಲುಗಟಿ ನಿಂತ ರೈತರು

tdy-7

Vaccination campaign: ಜಿಲ್ಲೆಯಲ್ಲಿ ಲಸಿಕಾ ಅಭಿಯಾನ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Sevanthi Crop: ಬೆಳೆಗಾರರ ಬದುಕನ್ನು ಘಮ್ಮೆನ್ನಿಸದ ಸೇವಂತಿ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

Bannerghatta Park: ಬನೇರುಘಟ್ಟದಲ್ಲಿ ಕಿತ್ತಾಡಿಕೊಂಡು 15 ಜಿಂಕೆ ಸಾವನ್ನಪ್ಪಿರುವ ಶಂಕೆ

ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

Saxophone; ಸತತ 23 ತಾಸು ಸ್ಯಾಕ್ಸೋಫೋನ್ ನುಡಿಸಿ ಗಿನ್ನೆಸ್‌ ದಾಖಲೆ ಬರೆದ ಗರ್ಭಿಣಿ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.