ಕಾರ್ಮಿಕರ ಸಂಚಾರಕ್ಕೆ ಅವಕಾಶ ಕಲ್ಪಿಸಿ


Team Udayavani, May 16, 2021, 7:20 PM IST

Cad

ದೊಡ್ಡಬಳ್ಳಾಪುರ: ಕಟ್ಟಡ ಕಾರ್ಮಿಕರುಸ್ಥಳದಲ್ಲಿಯೇ ಇರಬೇಕೆಂಬನಿರ್ಬಂಧದಿಂದ ಪೊಲೀಸರು ಇತರೆಕಾರ್ಮಿಕರನ್ನು ಮಾರ್ಗ ಮಧ್ಯದಲ್ಲಿಯೇತಡೆಯುತ್ತಿರುವುದಿಂದ ಗ್ರಾಮೀಣಪ್ರದೇಶಗಳಲ್ಲಿ ವಿವಿಧ ಕಾಮಗಾರಿಗಳನ್ನುನಡೆಸಲು ಕಷ್ಟವಾಗುತ್ತಿದೆ.

ಸರ್ಕಾರಕಟ್ಟಡ ಕಾರ್ಮಿಕರಿಗೆ ಕೆಲಸ ಮಾಡಲುಅವಕಾಶ ಮಾಡಿಕೊಡುವುದರೊಂದಿಗೆ,ಲಾಕ್‌ಡೌನ್‌ ಹಿನ್ನೆಲೆ ಯಲ್ಲಿ ವಿಳಂಬವಾದಕಾಮಗಾರಿಗಳ ಅವಧಿ ವಿಸ್ತರಿಸಬೇಕುಎಂದು ದೊಡ್ಡಬಳ್ಳಾಪುರ ತಾಲೂಕುಸಿವಿಲ್‌ ಗುತ್ತಿಗೆದಾರರ ಸಂಘಒತ್ತಾಯಿಸಿದೆ.ಈ ಕುರಿತು ಸುದ್ದಿಗಾರರ ಜತೆಮಾತನಾಡಿದ ತಾಲೂಕು ಸಿವಿಲ್‌ಗುತ್ತಿಗೆದಾರರ ಸಂಘದ ಅಧ್ಯಕ್ಷಜಿ.ಲಕ್ಷ್ಮೀಪತಿ, ಲಾಕ್‌ಡೌನ್‌ನಲ್ಲಿಯೂರಾಜ್ಯ ಸರ್ಕಾರ ಕಟ್ಟಡ ನಿರ್ಮಾಣಕಾಮಗಾರಿಗ ಳಿಗೆ ಅವಕಾಶಮಾಡಿಕೊಟ್ಟಿರುವುದು ಸ್ವಾಗ ತಾರ್ಹ.ನಗರ ಪ್ರದೇಶಗಳಲ್ಲಿ ನಿರ್ಮಾಣವಾಗುವ ಅಪಾರ್ಟ್‌ಮೆಂಟ್‌ ಮೊದಲಾದ ಬೃಹತ್‌ ಕಟ್ಟಡ ಕಾಮಗಾರಿಗಳಲ್ಲಿಕಾರ್ಮಿಕರು ಸ್ಥಳೀಯವಾಗಿ ನೆಲೆಸಿರುತ್ತಾರೆ.

ಆದರೆ ಗ್ರಾಮೀಣಪ್ರದೇಶಗಳಲ್ಲಿ ಒಂದೇ ಸ್ಥಳ ದಲ್ಲಿಕಾರ್ಮಿಕರು ಸಿಗುವುದಿಲ್ಲ. ಗ್ರಾಮಗಳಲ್ಲಿವಿವಿಧ ಸರ್ಕಾರಿ ಕಟ್ಟಡಗಳು, ಚರಂಡಿ,ಕಾಂಕ್ರೀಟ್‌ ರಸ್ತೆ, ಕೆರೆಗಳ ಹೂಳೆತ್ತುವಮೊದಲಾದ ಕಾಮಗಾರಿಗಳಿಗೆಕಾರ್ಮಿಕರನ್ನು ಇತರೆ ಕಡೆಯಿಂದಕರೆತರುವ ಅನಿವಾರ್ಯತೆ ಇದೆ. ಆದರೆಇವರಿಗೆ ಪೊಲೀಸರು ತಡೆಯೊಡ್ಡುವುದು ನಿಲ್ಲಬೇಕು. ಗುತ್ತಿಗೆದಾರರದಿಂದ ನೀಡಿರುವ ಗುರುತಿನ ಚೀಟಿಯನ್ನುಮಾನ್ಯ ಮಾಡಿ ಓಡಾಟಕ್ಕೆ ಅವಕಾಶಮಾಡಿ ಕೊಡಬೇಕು. ಟೆಂಡರ್‌ ನಿಗದಿಗೆಕೊವಿಡ್‌ ಕಾರಣದಿಂದ ವಿನಾಯಿತಿನೀಡಿ ಟೆಂಡರ್‌ ಅವಧಿಯನ್ನು ವಿತರಣೆಮಾಡಬೇಕು. ಗುತ್ತಿಗೆ ಅವಧಿ ಮೀರಿದರೆದಂಡ ವಿಧಿಸಬಾರದು ಎಂದುಒತ್ತಾಯಿಸಿದರು. ಪ್ರಧಾನ ಕಾರ್ಯದರ್ಶಿಲಕ್ಷ್ಮೀಕಾಂತ್‌, ಖಜಾಂಚಿ ಎ.ಚಂದ್ರಣ್ಣ,ನಿರ್ದೇಶಕ ಕೆ.ಆವಲಮೂರ್ತಿಇತರರಿದ್ದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.