ಮಂಗಳಮುಖಿ ಕೊಲೆ: 4 ಮಂದಿ ಆರೋಪಿಗಳ ಬಂಧನ  


Team Udayavani, Apr 30, 2022, 1:07 PM IST

Untitled-1

ನೆಲಮಂಗಲ: ಮಹದೇವಪುರ ಬಳಿ ಮಂಗಳಮುಖಿ ಅನಿಕಾ ಕೊಲೆ ಆರೋಪಿಗಳನ್ನು ವಿಶೇಷ ತಂಡಗಳ ಕಾರ್ಯಾಚರಣೆಯ ಮೂಲಕ ಬಂಧನ ಮಾಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಡಾ.ಕೆ. ವಂಶಿಕೃಷ್ಣ ತಿಳಿಸಿದರು.

ತಾಲೂಕಿನ ಅರಿಶಿನಕುಂಟೆಯ ಗ್ರಾಮಾಂತರ ಪೊಲೀಸ್‌ ಠಾಣೆ ಆವರಣದಲ್ಲಿ ನೆಲಮಂಗಲ ಉಪವಿಭಾಗದಿಂದ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹದೇವಪುರ ಗ್ರಾಮದ ಬಳಿ ವಾಸವಾಗಿದ್ದ ಮಂಗಳಮುಖಿ ಅನಿಕಾ ರಸ್ತೆ ಪಕ್ಕ ಪ್ರಜ್ಞೆತಪ್ಪಿ ನೆಲಕ್ಕೆ ಬಿದ್ದು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತವಾಗಿರುವಂತೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಡಿವೈಎಸ್‌ಪಿ ಗೌತಮ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಎ. ರಾಜೀವ್‌, ಸಬ್‌ಇನ್ಸ್ ಪೆಕ್ಟರ್‌ ಈರಮ್ಮ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 4 ಜನ ಆರೋಪಿ ಸೆರೆ ಸಿಕ್ಕಿದ್ದಾರೆ.  ಓರ್ವ ಬಾಲಾಪರಾಧಿ ಸಹ ಈ ಪ್ರಕರಣದಲ್ಲಿ ಭಾಗಿಯಾಗಿದ್ದು, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.

ಮಂಗಳಮುಖಿ ಜತೆ ಆರೋಪಿತನಲ್ಲಿ ಒಬ್ಬ ಗಲಾಟೆ ಮಾಡಿಕೊಂಡಿದ್ದಾನೆ. ನಂತರ ಗುಂಪಿನಲ್ಲಿ ಬಂದು ಮಂಗಳಮುಖಿ ಅನಿಕಾಗೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ. ಆರೋಪಿ ಮೇಲೆ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದರು.

ವ್ಹೀಲಿಂಗ್‌ ಶೋಕಿವಾಲರ ವಶ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೋಕಿಗಾಗಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದವರನ್ನು ಡಿವೈಎಸ್‌ಪಿ ಗೌತಮ್‌, ವೃತ್ತ ನಿರೀಕ್ಷಕ ರಾಜೀವ್‌, ತ್ಯಾಮಗೊಂಡ್ಲು ಪಿಎಸ್‌ಐ ಚಿಕ್ಕನರಸಿಂಹಯ್ಯರವರ ವಿಶೇಷ ತಂಡದ ಮೂಲಕ ರಾತ್ರಿವೇಳೆ ಯಲ್ಲಿ ಕಾರ್ಯಚಾರಣೆ ನಡೆಸಿದ್ದು, ವ್ಹೀಲಿಂಗ್‌ ಮಾಡುತ್ತಿದ್ದ 25 ಮೋಟರ್‌ ಸೈಕಲ್‌, ನಂಬರ್‌ ಪ್ಲೇಟ್‌ ಇಲ್ಲದ 5 ಮೋಟರ್‌ ಸೈಕಲ್‌, ಒಂದು ಆಟೋ ರಿಕ್ಷಾವನ್ನು ವಶಕ್ಕೆ ಪಡೆದು 15 ಜನರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದರು.

ಎಚ್ಚರ ತಪ್ಪಿದರೇ ಜೈಲು ಪಾಲು: ಸಂಚಾರಕ್ಕೆ ಬಳಸುವ ಬೈಕ್‌ ಕೆಲ ಯುವಕರು ಶೋಕಿಗಾಗಿ ವ್ಹೀಲಿಂಗ್‌ ನಂತಹ ಅಪರಾಧಕ್ಕೆ ಕಾರಣವಾಗುತ್ತಿದ್ದು, ಸಾರ್ವಜನಿಕರಿಂದ ಬಹಳಷ್ಟು ದೂರು ಬಂದಿವೆ. ವ್ಹೀಲಿಂಗ್‌ ಮಾಡುವವರನ್ನು ಮುಂದಿನ ದಿನಗಳಲ್ಲಿ ಸೂಕ್ಷವಾಗಿ ತನಿಖೆ ಮಾಡಿ ವಶಕ್ಕೆ ಪಡೆದು ಕ್ರಮಕೈಗೊಳ್ಳಲಾಗುತ್ತದೆ. ನಗರ ಪ್ರದೇಶದಲ್ಲಿ ಸಿಸಿಟೀವಿ ಅಳವಡಿಸಲಾಗಿದ್ದು, ಸುಲ ಭವಾಗಿ ವ್ಹೀಲಿಂಗ್‌ ಮಾಡುವವರನ್ನು ಬಂಧನ ಮಾಡಿ ಜೈಲು ಕಳಿಸಬಹುದು ಎಂದರು.

ಡಿವೈಎಸ್‌ಪಿ ಗೌತಮ್‌, ವೃತ್ತನಿರೀಕ್ಷ ಎ.ರಾಜೀವ್‌, ಶಿವಕುಮಾರ್‌, ಇನ್ಸ್‌ಪೆಕ್ಟರ್‌ ಎ.ವಿ. ಕುಮಾರ್‌, ಸಬ್‌ಇನ್ಸ್‌ಪೆಕ್ಟರ್‌ ಈರಮ್ಮ, ಚಿಕ್ಕನರಸಿಂಹಯ್ಯ, ಸುರೇಶ್‌, ಮುರುಳಿ, ಸಿಬ್ಬಂದಿ ಶಿವಶಂಕರ್‌, ಮಧುಕುಮಾರ್‌, ಸುನೀ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.