ಮಧ್ಯಾಹ್ನ 2ರ ನಂತರ “ದೊಡ್ಡಬಳ್ಳಾಪುರ ಲಾಕ್‌’


Team Udayavani, Jun 30, 2020, 7:16 AM IST

madyana-2

ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯಲ್ಲಿ ಮೂರು ಕೋವಿಡ್‌-19 ಪ್ರಕರಣ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜು.1ರಿಂದ ಮಧ್ಯಾಹ್ನ 2 ಗಂಟೆ ನಂತರ ಎಲ್ಲಾ ರೀತಿಯ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಅಂಗಡಿಗಳನ್ನು ಸ್ವಯಂ  ಪ್ರೇರಿತವಾಗಿ ಬಂದ್‌ ಮಾಡಲು ವ್ಯಾಪಾರಸ್ಥರು ಒಮ್ಮತದ ನಿರ್ಧಾರ ಕೈಗೊಂಡರು.

ಸೋಮವಾರ ನಗರದ ಕಾವೇರಿ ಕಲ್ಯಾಣ ಮಂದಿರದಲ್ಲಿ ವರ್ತಕರು ಸೇರಿ ವಿವಿಧ ವಲಯಗಳ ವ್ಯಾಪಾರಸ್ಥರು ಸಭೆ ನಡೆಸಿ ದೂರದ ಎಲ್ಲೋ ಇದ್ದ  ಕೋವಿಡ್‌ 19 ಈಗ ನಮ್ಮ ಮನೆಗಳ ಪಕ್ಕಕ್ಕೆ ಬಂದಿದೆ. ನಮ್ಮ ಮನೆಗಳಿಗೂ ಬಾರದಂತೆ ತಡೆಯಲು ಅಂಗಡಿ, ಹೋಟೆಲ್‌ ಗಳ ವಹಿವಾಟನ್ನು ಅನಿವಾರ್ಯವಾಗಿ ಬಂದ್‌ ಮಾಡಲೇ ಬೇಕಿದೆ. ಎಲ್ಲಾ ರೀತಿಯ ವ್ಯಾಪಾರಸ್ಥರ ಅಭಿಪ್ರಾಯ  ಗೌರವಿಸಿ ತಾಲೂ ಕು ಮತ್ತು ನಗರಸಭೆ ಆಡಳಿತ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.

ತಹಶೀಲ್ದಾರ್‌ ಟಿ.ಎಸ್‌.ಶಿವರಾಜ್‌ ಮಾತ ನಾಡಿ, ನಗರದಲ್ಲಿ ಕೋವಿಡ್‌ 19 ಸೋಂಕು ತಡೆಯುವುದು ಕಷ್ಟ. ಗ್ರಾಮೀಣ ಪ್ರದೇಶದಲ್ಲಿ  ಸೋಂಕು ಹರಡುವುದನ್ನು ತಡೆಯುವುದು ಸುಲಭ. ವರ್ತಕರು ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು, ಅಂತರ ಕಾಪಾಡು ವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ತುರ್ತು ಅಗತ್ಯ. ಸಭೆಯಲ್ಲಿ ವರ್ತಕರು,  ಸಂಘಟನೆಗಳ ಮುಖಂಡರು ತಿಳಿಸಿರುವ ಅಭಿಪ್ರಾಯಗಳನ್ನು ಜಿಲ್ಲಾಧಿಕಾರಿ ಗಳ ಗಮನಕ್ಕೆ ತಂದು ಆದೇಶ ನೀಡಲಾಗು ವುದೆಂದರು. ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌ ಮಾತನಾಡಿ, ನಗರಸಭೆ ವ್ಯಾಪ್ತಿಯ 3  ಕಂಟೈನ್ಮೆಂಟ್‌ ಪ್ರದೇಶ ಗಳಲ್ಲಿ ಸೋಂಕು ತಡೆಗೆ ಕ್ರಮ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕೈಗೊಳ್ಳುವ ನಿರ್ಧಾರಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದೆಂದರು. ಡಿವೈಎಸ್ಪಿ ಟಿ.ರಂಗಪ್ಪ ಮಾತನಾಡಿ, ಕೋವಿಡ್‌-19 ತಡೆಗೆ ಸ್ಥಳೀಯರು,  ವ್ಯಾಪಾರಸ್ಥರು, ಅಂಗಡಿಗಳನ್ನು ಮಧ್ಯಾಹ್ನ 2 ಗಂಟೆ ನಂತರ ಸ್ವಯಂ ಪ್ರೇರಣೆಯಿಂದ ಬಂದ್‌ ಕೈಗೊಳ್ಳುವುದಾದರೆ ನಮ್ಮ ಯಾವುದೇ ಅಡ್ಡಿ ಇಲ್ಲ. ಆದರೆ, ನಾವು ಬಲವಂತವಾಗಿ ಬಾಗಿಲು ಮುಚ್ಚಿಸುವುದಿಲ್ಲ. ಸಾರ್ವಜನಿಕ ಸ್ಥಳ  ಹಾಗೂ ಹೋಟೆಲ್‌ಗ‌ಳಲ್ಲಿ ಕುಳಿತು ಧೂಮಪಾನ, ಉಗುಳುವುದು ಮೊದಲಾದ ವರ್ತನೆ ಮಾಡುವವರ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವು ದೆಂದರು.

ಲಾಕ್‌ಡೌನ್‌ -ಕರ್ಫ್ಯೂ: ಸೋಂಕು ತಡೆಗೆ ರಾಜ್ಯ ಸರ್ಕಾರ ಜು.5 ರಿಂದ ಮುಂದಿನ 4 ಭಾನುವಾರಗಳಂದು ಕಟ್ಟುನಿಟ್ಟಿನ ಲಾಕ್‌ ಡೌನ್‌ ಜಾರಿಗೆ ಸೂಚನೆ ನೀಡಿದೆ. ಜನ ಅನ ವಶ್ಯಕವಾಗಿ ತಿರುಗಾಡಿದರೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ  4 ಶನಿವಾರಗಳೂ ಸರ್ಕಾರಿ ಕಚೇರಿಗಳು ರಜೆ ಇರಲಿವೆ. ಆದರೆ, ಲಾಕ್‌ಡೌನ್‌ ಇಲ್ಲ. ಮಂಗಳವಾರದಿಂದಲೇ ರಾತ್ರಿ 8 ರಿಂದ ಬೆಳಗ್ಗೆ 5 ಗಂಟೆವರೆಗೆ ಪೂರ್ಣ ಪ್ರಮಾಣದ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.