ರೈತರಿಗೆ ಕೃಷಿ ಸೌಲಭ್ಯದ ಅರಿವು ಮೂಡಿಸಿ


Team Udayavani, Jul 5, 2021, 5:06 PM IST

Agricultural facility

ದೊಡ್ಡಬಳ್ಳಾಪುರ: ತಾಲೂಕಿನಲ್ಲಿಮುಂಗಾರು ಕೃಷಿ ಚಟುವಟಿಕೆಗಳುಆರಂಭವಾಗಿದ್ದು, ರೈತರಿಗೆ ಕೃಷಿ ಇಲಾಖೆಕಾರ್ಯಕ್ರಮಗಳನ್ನು ತಲುಪಿಸಲುಅಧಿಕಾರಿಗಳು ಸಕ್ರಿಯವಾಗಬೇಕಿದೆ.

ಸೋಂಕಿನ ಹಾವಳಿ ಮುಗಿದ ನಂತರತಾಲೂಕಿನಲ್ಲಿ ಗ್ರಾಮ ಸಭೆನಡೆಸಲಾಗುವುದು ಎಂದು ಶಾಸಕಟಿ.ವೆಂಕಟರಮಣಯ್ಯ ತಿಳಿಸಿದರು.ಕೃಷಿ ಇಲಾಖೆ ವತಿಯಿಂದ ನಗರದಕೃಷಿ ಇಲಾಖೆಕಚೇರಿ ಆವರಣದಲ್ಲಿನಡೆದಕೃಷಿ ಅಭಿಯಾನದ ಪ್ರಚಾರ ವಾಹನಕ್ಕೆಚಾಲನೆ ನೀಡಿ ಮಾತನಾಡಿ, ಗ್ರಾಮಸಭೆಗಳಿಗೆ ಇಲಾಖೆವಾರು ಮಾಹಿತಿನೀಡಲು ಅಧಿಕಾರಿಗಳು ಸಿದ್ಧರಾಗಬೇಕು.ಕೋವಿಡ್‌ ತಡೆಗೆ ಲಾಕ್‌ಡೌನ್‌ ಆದಕಾರಣ ಹೂ, ತರಕಾರಿ ಬೆಳೆಗಾರರುಮಾರುಕಟ್ಟೆ ಸೌಲಭ್ಯವಿಲ್ಲದೆ ಸಂಕಷ್ಟದಲ್ಲಿದ್ದಾರೆ.

ಸರ್ಕಾರಗಳು ಸ್ಪಂದಿಸುತ್ತಿಲ್ಲ. ಸರ್ಕಾರಗಳು ರೈತರಿಗೆಸಮರ್ಪಕವಾಗಿ ಬಿತ್ತನೆ ಬೀಜ ವಿತರಿಸಲುವಿಫಲವಾಗಿವೆ ಎಂದರು.ನೀರಾವರಿ ಯೋಜನೆ ಅನುಷ್ಠಾನವಿಫಲ: ಎತ್ತಿನಹೊಳೆ ಯೋಜನೆಸೇರಿದಂತೆ ಯಾವುದೇ ನೀರಾವರಿಯೋಜನೆ ಅನುಷ್ಠಾನ ವಿಫಲವಾಗಿದೆ.

ದೇಶದಪರಿಸ್ಥಿತಿಅಧೋಗತಿಗೆತಲುಪಿದ್ದು,ಬೆಲೆ ಏರಿಕೆ ಜನತೆಯನ್ನು ಕಾಡುತ್ತಿದೆ.ಸರ್ಕಾರ ಹೆಸರಿಗೆ ಮಾತ್ರ ನೆರವಿನಯೋಜನೆ ಘೋಷಣೆ ಮಾಡಿದೆಯೇಹೊರತು ಫಲಾನುಭವಿಗಳಿಗೆ ತಲುಪುತ್ತಿಲ್ಲಎಂದು ದೂರಿದರು.ರೈತರಿಗೆ ಉಚಿತ ಬಿತ್ತನೆ ಬೀಜಗಳನ್ನುವಿತರಿಸಲಾಯಿತು.

ಇಲಾಖೆ ಕಾರ್ಯಕ್ರಮಗಳ ಕರಪತ್ರ ಬಿಡುಗಡೆ ಮಾಡಲಾಯಿತು. ಸಹಾಯಕ ಕೃಷಿ ನಿರ್ದೇಶಕಿಸುಶೀಲಮ್ಮ, ಕೃಷಿಕ ಸಮಾಜ ಜಿಲ್ಲಾ ಪ್ರತಿನಿಧಿ ನಾಗರಾಜ್‌, ತಾಲೂಕು ಕೃಷಿಕಸಮಾಜದ ಅಧ್ಯಕ್ಷ ಅಂಜನೇಗೌಡ,ಉಪಾಧ್ಯಕ್ಷ ಜಯರಾಂ, ನಿರ್ದೇಶಕರಾದರಾಮಾಂಜಿನಪ್ಪ, ಮುನಿಯ±,‌³ತೋಟಗಾರಿಕೆ ಹಿರಿಯ ಸಹಾಯಕನಿರ್ದೇಶಕ ಶ್ರೀನಿವಾಸ್‌, ರೇಷ್ಮೆ ಇಲಾಖೆಸಹಾಯಕ ನಿರ್ದೇಶಕ ಉದಯ್‌ಕುಮಾರ್‌, ಪಶು ಸಂಗೋಪನೆ ಇಲಾಖೆಸಹಾಯಕ ನಿರ್ದೇಶಕ ಆಂಜಿನಪ್ಪ, ಕೆವಿಕೆವಿಜ್ಞಾನಿ ಡಾ.ವೆಂಕಟೇಗೌಡ, ಪಶುಸಂಗೋಪನೆ ಇಲಾಖೆ ಮುಖ್ಯವೈದ್ಯಾಧಿಕಾರಿ ಡಾ.ವಿÍನಾಥ್‌ ‌Ì , ತಾಂತ್ರಿಕಅಧಿಕಾರಿ ರೂಪ, ಕೃಷಿ ಅಧಿಕಾರಿಗಳಾದಕೆ.ಎ.ಹರೀಶ್‌ ಕುಮಾರ್‌, ಎನ್‌.ಗೀತಾ,ನವೀನ್‌ ಕುಮಾರ್‌, ಸಹಾಯಕ ಕೃಷಿಅಧಿಕಾರಿಗಳಾದ ಲಿಂಗಯ್ಯ, ಶಶಿಧರ್‌,ನಾಗರಾಜು, ಪರಶಿವಮೂರ್ತಿ ಇದ್ದರು.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.