ಏರೋ ಶೋ: ಮಾಂಸದಂಗಡಿ ಬಂದ್
Team Udayavani, Feb 6, 2019, 6:39 AM IST
ದೇವನಹಳ್ಳಿ: ಯಲಹಂಕದ ಹುಣಸನ ಮಾರನಹಳ್ಳಿ ಸಮೀಪದ ವಾಯು ನೆಲೆ ಯಲ್ಲಿ ಫೆ.20 ರಿಂದ 24 ರವರೆಗೆ ಏರೋ ಶೋ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುತ್ತ ಮುತ್ತಲಿನ ಪ್ರದೇಶಗಳಲ್ಲಿನ ಮಾಂಸದ ಅಂಗಡಿಗಳನ್ನು ಮುಚ್ಚಲು ಆದೇಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕರೀಗೌಡ ತಿಳಿಸಿದರು. ತಾಲೂಕಿನ ಚಪ್ಪರ ದಕಲ್ಲು ಸರ್ಕಲ್ ಬಳಿಯಿರುವ ಜಿಲ್ಲಾ ಸಂಕೀರ್ಣದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ವಿಮಾನ ನಿಲ್ದಾಣದ ಸರಹದ್ದಿನಲ್ಲಿ ಮತ್ತು ತಾಲೂಕು ವ್ಯಾಪ್ತಿಯಲ್ಲಿ ಇರು ವಂತಹ ಮಾಂಸ ಮಾರಾಟದ ಅಂಗಡಿ ಗಳಿಂದಾಗಿ ಪಕ್ಷಿಗಳು ಮಾಂಸದ ತ್ಯಾಜ್ಯಗಳನ್ನು ಸೇವಿಸುವ ಸಲುವಾಗಿ ಸುತ್ತಮುತ್ತಲೂ ಆಕಾಶದಲ್ಲಿ ಹಾರಾಡು ತ್ತಿರುತ್ತವೆ.
ಈ ರೀತಿ ಪಕ್ಷಿಗಳು ಆಕಾಶದಲ್ಲಿ ಹಾರುವುದರಿಂದ ವಿಮಾನ ಗಳ ಸುಗಮ ಹಾರಾಟಕ್ಕೆ ಅಡಚಣೆ ಯಾಗುವ ಸಂಭವವಿರುತ್ತದೆ. ಆದ್ದರಿಂದ, ಫೆ.20 ರಿಂದ 24 ರವರೆಗೆ ಬೆಂಗಳೂರು ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ನಡೆಸುತ್ತಿ ರುವ ಮಾಂಸದ ಅಂಗಡಿಗಳನ್ನು ಕಡ್ಡಾಯ ವಾಗಿ ಮುಚ್ಚುವಂತೆ ಆದೇಶಿದಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್