ಅಂಬೇಡ್ಕರ್‌ ತತ್ವ ಆದರ್ಶ ಪಾಲಿಸಬೇಕು


Team Udayavani, Dec 9, 2019, 3:00 AM IST

ambedkar

ದೇವನಹಳ್ಳಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರು ಸಂವಿಧಾನದಲ್ಲಿ ಸಮಾನತೆಯ ತತ್ವವನ್ನು ಅಳವಡಿಸುವ ಮೂಲಕ ಶೋಷಿತ ವರ್ಗದವರನ್ನು ಮುಖ್ಯ ವಾಹಿನಿಗೆ ತರಲು ಶ್ರಮಿಸಿದರು ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ರಾಜ್ಯ ಕಾರ್ಯದರ್ಶಿ ನಂದಿಗುಂದ ವೆಂಕಟೇಶ್‌ ತಿಳಿಸಿದರು.

ನಗರದ ಸೂಲಿಬೆಲೆ ರಸ್ತೆಯ ವಕೀಲ ಮುನಿಕೃಷ್ಣ ಅವರ ಕಚೇರಿಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ವತಿಯಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್‌ ಅವರ 63 ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮಮದಲ್ಲಿ ಮಾತನಾಡಿದರು.

ಸರ್ವರಿಗೂ ಸಮಪಾಲು, ಸಮಬಾಳು ತತ್ವವನ್ನು ಸಂವಿಧಾನದಲ್ಲಿ ಅಳವಡಿಸಿ ಶೋಷಿತ ಸಮಾಜಕ್ಕೆ ನ್ಯಾಯ ದೊರಕಿಸಿ ಕೊಟ್ಟ ಡಾ.ಅಂಬೇಡ್ಕರ್‌. ಭಾರತೀಯ ರಿಸವ್‌‌ì ಬ್ಯಾಂಕ್‌ ಸ್ಥಾಪನೆ ಯಲ್ಲಿ ಪ್ರಮುಖ ಪಾತ್ರವಹಿಸಿ ದೇಶದ ಆರ್ಥಿಕತೆಗೂ ಶಕ್ತಿ ತುಂಬಿದರು. ಈ ಭಾರತ ದೇಶದ ಜಗತ್ತಿನ ಅತೀ ದೊಡ್ಡ ಪ್ರಜಾ ಪ್ರಭುತ್ವ ವ್ಯವಸ್ಥೆ ಮುನ್ನಡೆಯುತ್ತಿದೆ.

ಅದಕ್ಕೆ ಅಂಬೇಡ್ಕರ್‌ ಹಾಕಿಕೊಟ್ಟ ಸಂವಿಧಾನ ಭದ್ರ ಬುನಾದಿ ಆಗಿದೆ. ಕಾನ್ಸಿರಾಮ್‌ ಅವರೂ ಅಂಬೇಡ್ಕರ್‌ ಅವರ ಆದರ್ಶಗಳನ್ನು ಮೈ ಗೂಡಿಸಿಕೊಂಡು ಬಿಎಸ್‌ಪಿ ಪಕ ಮುನ್ನಡೆಸಿದರು ಎಂದರು. ಜಿಲ್ಲಾ ಬಿಎಸ್‌ಪಿ ಅಧ್ಯಕ್ಷ ಮುನಿಕೃಷ್ಣ ಮಾತನಾಡಿ, ಅಂಬೇಡ್ಕರ್‌ ತಮ್ಮ ಬದುಕನ್ನು ಹೋರಾಟದಲ್ಲೇ ಕಳೆದು ನಮಗೆ ಸಮಾನತೆ ನೀಡದೇ ಇದ್ದಿದ್ದರೆ, ಇಂದು ಸಮಾನತೆ ಅಸಾಧ್ಯವಾಗುತ್ತಿತ್ತು.

ಅಂದು ಅವರ ಬದುಕಿನ ತ್ಯಾಗ ಇಂದು ನಮ್ಮೆಲ್ಲರ ಗೌರವದ ಬದುಕಿಗೆ ಮುನ್ನುಡಿ ಬರೆದಿದೆ ಎಂದು ಹೇಳಿದರು. ತಾ.ಬಿಎಸ್‌ಪಿ ಅಧ್ಯಕ್ಷ ಬಂಗಾರಪ್ಪ, ಜಾಗೃತಿ ಸಮಿತಿ ಸದಸ್ಯೆ ರವಿಕಲಾ, ಜಿಲ್ಲಾ ಕಚೇರಿ ಕಾರ್ಯದರ್ಶಿ ನರಸಿಂಹ ಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಜಯ ಲಕ್ಷ್ಮಮ್ಮ, ಮುಖಂಡ ಶಿವಪ್ಪ, ಮತ್ತಿತರರಿದ್ದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.