ವೈಭವದ ಚೌಡೇಶರಿ ದೇವಿ ದಸರಾ ಉತ್ಸವ

ಶ್ರೀ ಚೌಡೇಶ್ವರಿ ಅಮ್ಮನವರ ಅಂಬಾರಿ ಹೊತ್ತ ಆನೆ ಧ್ರುವ ಆನೇಕಲ್‌ ಪಟ್ಟಣದ ವಿವಿಧೆಡೆ ಸಂಚಾರಿ

Team Udayavani, Oct 16, 2021, 11:42 AM IST

ವೈಭವದ ಚೌಡೇಶರಿ ದೇವಿ ದಸರಾ ಉತ್ಸವ

ಆನೇಕಲ್‌: ಮೈಸೂರಿನ ದಸರಾ ಉತ್ಸವದ ಮಾದರಿಯಲ್ಲಿ ಆಚರಣೆ ಮಾಡಲಾಗುವ ಆನೇಕಲ್‌ ಪಟ್ಟಣದ ತೊಗಟವೀರ ಜನಾಂಗದವರು ಆಚರಣೆ ಮಾಡಿಕೊಂಡು ಬರುತ್ತಿರುವ ಶ್ರೀ ಚೌಡೇಶ್ವರಿ ಅಮ್ಮನವರ ದಸರಾ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಶ್ರೀ ಚೌಡೇಶ್ವರಿ ಅಮ್ಮನವರ ಅಂಬಾರಿ ಹೊತ್ತ ಆನೆ ದ್ರುವ ಆನೇಕಲ್‌ ಪಟ್ಟಣದ ಚೌಡೇಶ್ವರಿ ದೇವಾಲಯದ ಮುಂಭಾಗದಲ್ಲಿ ಹಾಕಿದ್ದ ವೇದಿಕೆ ಬಳಿ ಬಂದಾಗ ಗಣ್ಯರು ಆನೆ ಹೊತ್ತ ಅಂಬಾರಿಗೆ ಪುಷ್ಪಾರ್ಚನೆ ಮಾಡಿ ದೇವಿಯ ಆಶೀರ್ವಾದ ಪಡೆದರು, ಕಲಾತಂಡಗಳು ವೇದಿಕೆಯ ಬಳಿ ಪ್ರದರ್ಶನವನ್ನು ನೀಡಿ ಬಳಿಕ ಆನೇಕಲ್‌ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಬಾರಿಯ ಜೊತೆಗೆ ಮೆರವಣಿಗೆ ನಡೆಸಿದರು.ಅಂಬಾರಿ ಉತ್ಸವಕ್ಕೆ ಹೆಲಿಕಾಪ್ಟರ್‌ ಮೂಲಕ ಪುಷ್ಪಾರ್ಚನೆಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು.

ಆದರೆ ಹೆಲಿಕಾಪ್ಟರ್‌ ಬಂದರೂ ಸಹ ಪುಷ್ಪಾರ್ಚನೆ ಮಾಡದೆ ವಾಪಸ್‌ ತೆರಳಿತು. ಚಿಕ್ಕಬಳ್ಳಾಪುರದ ಪುಷ್ಪಾಂಡಜ ಗಿರಿ ಸ್ವಾಮೀಜಿ ಮಾತನಾಡಿ, ವಿಜಯದ ಸಂಕೇತವಾಗಿ ವಿಜಯ ದಶಮಿಯನ್ನು ನಾವು ಆಚರಣೆ ಮಾಡುತ್ತಿದ್ದೇವೆ. ನನ್ನ ಒಳಗಿನ ಮೋಸ ವಂಚನೆ ಅಸೂಯೆ ದೂರ ಆಗಬೇಕು. ಹಬ್ಬಗಳ ಸಂದರ್ಭದಲ್ಲಿ ನಾವು ಚಿಕ್ಕ ವಿಷಯಗಳಿಗೂ ಹೆಚ್ಚಿನ ಜವಾಬ್ದಾರಿಯನ್ನು ವಹಿಸಿ ಗಮನಹರಿಸಬೇಕು.

ನಾವು ಈ ಸಮಾಜದ ಜವಾಬ್ದಾರಿಯುತ ವ್ಯಕ್ತಿಗಳಾಗಬೇಕು ಎಂದರು. ಶಾಸಕ ಬಿ ಶಿವಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ಆನೇಕಲ್‌ ದಸರಾ ಉತ್ಸವ ಮೈಸೂರಿನ ರೀತಿಯಲ್ಲಿ ನಡೆದು ಬರುತ್ತಿದೆ ವರ್ಷದಿಂದ ವರ್ಷಕ್ಕೆ ಭಕ್ತಸಾಗರವೇ ಉತ್ಸವಕ್ಕೆ ಹರಿದುಬರುತ್ತಿದ್ದು, 2 ವರ್ಷದಿಂದ ಕೊರೊನಾ ಕಾರಣದಿಂದ ಉತ್ಸವ ನಡೆದಿರಲಿಲ್ಲ.

ಆದರೂ ಈ ಬಾರಿ ಅತೀ ಹೆಚ್ಚಿನ ಆಸಕ್ತಿಯಿಂದ ಭಕ್ತರು ಆಗಮಿಸಿ ದೇವಿಯ ದರ್ಶನವನ್ನು ಪಡೆಯುತ್ತಿದ್ದಾರೆ ಎಂದರು. ರಾಜಾಪುರ ಸಂಸ್ಥಾನಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಜಿ,ಆನೇಕಲ್‌ ಪುರಸಭಾ ಅಧ್ಯಕ್ಷ ಎನ್‌.ಎಸ್‌ ಪದ್ಮನಾಭ, ಯೋಜನಾ ಪ್ರಾದಿಕಾರದ ಅಧ್ಯಕ್ಷ ಜಯಣ್ಣ, ಶ್ರೀ ಚೌಡೇಶ್ವರಿ ಸೇವಾ ಸಮಿತಿ ಗೌರವ ಅಧ್ಯಕ್ಷ ನಾಗರಾಜು, ಅಧ್ಯಕ್ಷ ವೆಂಕಟಾಚಲಯ್ಯ, ಕಾರ್ಯದರ್ಶಿ ಆರ್‌ ಎಸ್‌ ರಾಜು, ಖಜಾಂಚಿ ಬಾಲ ಕೃಷ್ಣಪ್ಪ,ಬಿಜೆಪಿ ಮುಖಂಡರಾದ ಟಿ. ಬಾಬು, ಜೆ.ನಾರಾ ಯಣಪ್ಪ, ಆನೇಕಲ್‌ ಪುರಸಭೆಯ ಉಪಾಧ್ಯಕ್ಷೆ ಲಲಿತಾ ಲಕ್ಷ್ಮೀನಾರಾಯಣ, ಆನೇಕಲ್‌ ಪುರಸಭೆಯ ಸದಸ್ಯರಾದ ಬಿ. ನಾಗರಾಜು, ಶ್ರೀನಿವಾಸ್‌, ಮುನಾವರ್‌, ಶ್ರೀಕಾಂತ್‌,ದೊರೆ,ಕೃಷ್ಣ, ಸುಧಾ ನಿರಂಜನ್‌, ನಾಮ ನಿರ್ದೇಶಿತ ಸದಸ್ಯ ಮಂಜುನಾಥ್‌ ಮತ್ತಿತರರು ಹಾಜರಿದ್ದರು.

ನಾವೆಲ್ಲರೂ ಒಂದೇ ಎನ್ನುವ ಭಾವನೆ ಅಗತ್ಯ-

ವ್ಯಕ್ತಿಪೂಜೆ ಮಾಡುವುದರಿಂದ ಯಾವುದೇ ಬದಲಾವಣೆ ಸಾಧ್ಯವಿಲ್ಲ ನಾವೆಲ್ಲರೂ ಒಂದೇ ಎನ್ನುವ ಭಾವನೆ ಅಗತ್ಯ. ಕೇವಲ ದೇವರ ಆರಾಧನೆ ಮಾತ್ರ ಮಾಡುವುದಲ್ಲ, ನಮ್ಮಲ್ಲಿರುವ ದುಷ್ಟ ಶಕ್ತಿ ದೂರಾಗಬೇಕು. ನಾವು ಬದಲಾಗಬೇಕು,ದೇಶದಲ್ಲಿ ಶಾಂತಿ ಸ್ಥಾಪನೆ ಆಗಬೇಕು. ನಮ್ಮ ಬದುಕು ಇತರರಿಗೆ ಮಾದರಿಯಾಗಬೇಕು ಎನ್ನುವ ನಿಟ್ಟಿನಲ್ಲಿ ನಾವೆಲ್ಲರೂ ಬದಲಾವಣೆಯತ್ತ ಸಾಗಬೇಕು. ಆನೇಕಲ್‌ ದಸರಾ ಉತ್ಸವ ಮೈಸೂರಿನ ದಸರಾ ಮಾದರಿ ನಡೆಯುತ್ತಿರುವುದು ಆನೇಕಲ್‌ ಮಣ್ಣಿನಲ್ಲಿ ಹುಟ್ಟಿದ ನನಗೆ ಅತೀವ ಹೆಮ್ಮೆ ತರುವ ವಿಚಾರ ಎಂದು ವೇದಿಕೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ತಿಳಿಸಿದರು.

ಅಂಬಾರಿ ಬಳಿ ಭಕ್ತಸಾಗರ-

ಆನ್‌ಕಲ್‌ ದಸರಾಗೆ ಬಿಗಿ ಪೊಲೀಸ್‌ ಭದ್ರತೆ- ಉತ್ಸವದ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು. ಎಲ್ಲಿ ನೋಡಿದರೂ ಭಕ್ತಸಾಗರ- ಅಂಬಾರಿ ಹೊತ್ತ ಆನೆ ದ್ರುವ ಚೌಡೇಶ್ವರಿ ದೇವಿ ದೇವಾಲಯದ ಬಳಿ ಬರುತ್ತಿದ್ದಂತೆ ದೇವಾಲಯದ ಆವರಣ ಹಾಗೂ ಸುತ್ತಮುತ್ತ ಭಕ್ತಸಾಗರವೇ ನೆರೆದಿತ್ತು. ಜೆಡಿಎಸ್‌ ಪಕ್ಷದ ಆಭ್ಯರ್ಥಿ ಕೆ ಪಿ ರಾಜು ದೇವಿಯ ದರ್ಶನ ಪಡೆದರು.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.