ಡೇರಿ ರೈತರ ಜೀವನಾಡಿ : ರವಿ


Team Udayavani, Nov 11, 2020, 2:24 PM IST

BR-TDY-1

ಅನುಗೊಂಡನ ಹಳ್ಳಿ: ಹಾಲು ಉತ್ಪಾದಕರು ಸಂಘಕ್ಕೆ ಉತ್ತಮ ಗುಣಮಟ್ಟದ ಹಾಲು ಸರಬರಾಜು ಮಾಡುವ ಮೂಲಕ ದೊಡ್ಡ ಗಟ್ಟಿಗನಬ್ಬೆ ಡೇರಿಯನ್ನು ಮಾದರಿ ಸಂಘ ಮಾಡಲು ಕಾರಣಕರ್ತರಾಗಿದ್ದಾರೆ ಎಂದು ದೊಡ್ಡಗಟ್ಟಿಗನಬ್ಬೆ ಡೇರಿ ಅಧ್ಯಕ್ಷ ಎಂ.ರವಿ ಪ್ರಶಂಸೆ ವ್ಯಕ್ತಪಡಿಸಿದರು.

ಹೊಸಕೋಟೆತಾಲೂಕಿನ ದೊಡ್ಡಗಟ್ಟಿಗನಬ್ಬೆ ಡೇರಿ ಆವರಣದಲ್ಲಿ ಏರ್ಪಡಿಸಲಾಗಿದ್ದ 2019-20ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ನೆಲ ಕಚ್ಚಿದ್ದರೂ ಹಾಲು ಒಕ್ಕೂಟ ರೈತರ ನೆರವಿಗೆ ನಿಂತು ತಾಲೂಕಿನಾದ್ಯಂತ ಉತ್ಪಾದನೆ ಆಗುತ್ತಿದ್ದ ಹಾಲನ್ನು ಒಕ್ಕೂಟ ಖರೀದಿ ಮಾಡಿ ಸಕಾಲದಲ್ಲಿ ಬಟವಾಡೆ ಸಹ ಮಾಡಿದೆ ಎಂದರು.

ಶ್ರಮ ವಹಿಸಿ: ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ಜೀವನಾಡಿ, ಹೈನುಗಾರಿಕೆಯಿಂದ ಹೆಚ್ಚಿನ ಲಾಭವಿದೆ. ಸಹಕಾರ ಸಂಘಗಳು ಹಾಗೂ ಸಹಕಾರ ತತ್ವದ ಆಧಾರದಡಿ ಪರಸ್ಪರ ಸಹಕಾರದಿಂದ ಸಂಘವನ್ನು ಉನ್ನತ ಮಟ್ಟಕ್ಕೆ ತರಲು ಸದಸ್ಯರು, ಆಡಳಿತ ಮಂಡಳಿ ಹಾಗೂ ನೌಕರರು ಶ್ರಮ ವಹಿಸಬೇಕು ಎಂದರು.

ರಾಸುಗಳ ವಿಮೆಗೆ ಶೇ.50 ಅನುದಾನ : ಹಾಲು ಒಕ್ಕೂಟದ ವಿಸ್ತರಣಾಧಿಕಾರಿ ಜಿ.ವಿನಯ್‌ ಮಾತನಾಡಿ, ಸರ್ಕಾರ ಹಾಗೂ ಒಕ್ಕೂಟದಿಂದ ಹೈನುಗಾರಿಕೆ ಮಾಡಲು ಅನೇಕ ಸವಲತ್ತುಗಳನ್ನು ನೀಡಲಾಗಿದೆ. ರಾಸುಗಳಿಗೆ ವಿಮೆ ಮಾಡಿಸಲು ಒಕ್ಕೂಟದಿಂದ ಶೇ.50ರಷ್ಟು ಅನುದಾನ ನೀಡುತ್ತಿದೆ. ಹಾಲು ಕರೆಯುವ ಯಂತ್ರ, ಮೇವು ಕತ್ತರಿಸುವ ಯಂತ್ರಗಳನ್ನು ಸಹ ಶೇ.50 ರಿಯಾಯಿತಿ ದರದಲ್ಲಿ ನೀಡಲಾಗುತ್ತಿದೆ. ಸಹಕಾರ ಸಂಘದಲ್ಲಿ ನಡೆಯುವ ಸಭೆಗಳಲ್ಲಿ ಸದಸ್ಯರು ಪ್ರಶ್ನೆ ಮಾಡುವ ಸಾಮರ್ಥ್ಯ ಬೆಳೆಸಿಕೊಂಡಾಗ ಮಾತ್ರ ಸಂಘದ ಅಭಿವೃದ್ಧಿ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಸಭೆಯಲ್ಲಿ ನಿರ್ದೇಶಕರಾದ ಎಂ.ತಿಮ್ಮರಾಯಪ್ಪ, ಎನ್‌.ಶ್ರೀನಿವಾಸ್‌, ಎಂ.ವೆಂಕಟೇಶ್‌,ಬಚ್ಚಣ್ಣ, ಗೋಪಾಲಕೃಷ್ಣ,ಟಿ.ಮೋಟಪ್ಪ, ಚೌಡಪ್ಪ , ಮಂಜುಳಾ, ಶಶಿಕಲಾ, ಕಾರ್ಯನಿರ್ವಾಹಕ ಉಮೇಶ್‌, ಹಾಲು ಪರೀಕ್ಷಕ ಸಿ.ನಟರಾಜ್‌ ಉಪಸ್ಥಿತರಿದ್ದರು.

ಸಂಘದ ಆಡಳಿತ ಪಾರದರ್ಶಕವಾಗಿರಲು ಸದಸ್ಯರಕೊಡುಗೆಯೂ ಮುಖ್ಯವಾಗುತ್ತದೆ. ದೊಡ್ಡಗಟ್ಟಿಗನಬ್ಬೆ ಸಹಕಾರ ಸಂಘಹಾಲಿನ ಗುಣಮಟ್ಟ, ಲೆಕ್ಕಪತ್ರಗಳ ನಿರ್ವಹಣೆ ಸೇರಿದಂತೆ ಎಲ್ಲ ವಿಧದಲ್ಲಿ ಮಾದರಿಯಾಗಿದ್ದು, ಇನ್ನು ಹೆಚ್ಚಿನ ಗುಣಮಟ್ಟದ ಹಾಲು ಶೇಖರಣೆ ಹಾಗೂ ಹೆಚ್ಚಿನ ಲಾಭ ಪಡೆದುಕೊಳ್ಳಬೇಕು. ಜಿ.ವಿನಯ್‌, ಹಾಲು ಒಕ್ಕೂಟದ ವಿಸ್ತರಣಾಧಿಕಾರಿ

ದೊಡ್ಡಗಟ್ಟಿಗನಬ್ಬೆ ಡೇರಿಯಿಂದ ಹಾಲು ಸರಬರಾಜು ಮಾಡುವ ಪ್ರತಿಯೊಬ್ಬ ರೈತರ ಹಿತ ಕಾಪಾಡಲು ಸಂಘಬದ್ಧವಾಗಿದ್ದು, ಯಾವುದೇ ಸಂದರ್ಭದಲ್ಲಿ ಸಮಸ್ಯೆಗಳು ಎದುರಾದಲ್ಲಿ ಸಂಘಅವರ ಬೆನ್ನಿಗೆ ನಿಂತು ಸಹಾಯ ಮಾಡಲಿದೆ. ಒಕ್ಕೂಟದಿಂದಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ರೈತರು ಪ್ರಯೋಜನ ಪಡೆದುಕೊಳ್ಳಬೇಕು. ಎಂ.ರವಿ, ಅಧ್ಯಕ್ಷ, ದೊಡ್ಡಗಟ್ಟಗನಬ್ಬೆ ಡೇರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.