ಕಳವು ಮಾಲು ಮಾರುತ್ತಿದ್ದವರ ಬಂಧನ

ಮೂವರ ಸೆರೆ, ಕಳವು ಮಾಡಿದ್ದ ಆಟೋಗಳ ವಶ | ಪೊಲೀಸರ ತಂಡಕ್ಕೆ ಡಿವೈಎಸ್‌ಪಿ ಅಭಿನಂದನೆ

Team Udayavani, Oct 17, 2021, 2:43 PM IST

ಮೂವರ ಸೆರೆ, ಕಳವು ಮಾಡಿದ್ದ ಆಟೋಗಳ ವಶ ಪೊಲೀಸರ ತಂಡಕ್ಕೆ ಡಿವೈಎಸ್‌ಪಿ ಅಭಿನಂದನೆ

ನೆಲಮಂಗಲ: ಕಳವು ಮಾಡಿದ್ದ ಆಟೋಗಳನ್ನು ಮಾರಾಟ ಮಾಡಲು ಬಂದಿದ್ದ ಖದೀಮರ ಖಚಿತ ಮಾಹಿತಿಯ ಜಾಡು ಹಿಡಿದ ಮಾದನಾಯಕನಹಳ್ಳಿ ಪೊಲೀಸ್‌ಠಾಣೆ ಇನ್ಸ್‌ಪೆಕ್ಟರ್‌ ಬಿ.ಎಸ್‌. ಮಂಜುನಾಥ್‌ ಅವರ ತಂಡ ಖದೀಮರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಸಿಂಗಟಗೆರೆ ಗ್ರಾಮದ ಖಲಂದರ್‌(28), ಗುಜರಿವ್ಯಾಪಾರ ಮಾಡಿ ಕೊಂಡಿದ್ದು ಬೆಂಗಳೂರಿನ ತಿಗಳರಪಾಳ್ಯದ ನಿವಾಸಿ ಯಾಗಿದ್ದ, ತಿಪಟೂರು ತಾಲೂಕಿನ ಸಿಂಗೇನಹಳ್ಳಿ ಗ್ರಾಮದ ಮಹಮದ್‌ ಕಲೀಂ (34) ತಿಗಳರಪಾಳ್ಯದ ನಿವಾಸಿಯಾಗಿದ್ದಾನೆ. ಸೀಲಂ ಪೌಲೇಶ್‌ (24) ಮೂಲತಃ ತೆಲಂಗಾಣದ ಗಾರೇಪಲ್ಲಿ ಗ್ರಾಮದವ ನಾಗಿದ್ದು ಬೆಂಗಳೂರಿನ ಯಶವಂತಪುರದ ಬಳಿ ಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದಾನೆ.

ಮೂರು ಮಂದಿ ಸೇರಿಕೊಂಡು ಮಂಡ್ಯ ಹಾಗೂ ನಾಗಮಂಗಲದಲ್ಲಿ ಸರಕು ಸಾಗಣೆ ಮಾಡುವ ಎರಡು ಅಪೇ ಆಟೋಗಳನ್ನು ಕಳ್ಳತನ ಮಾಡಿ ಅವುಗಳನ್ನು ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಮಾರಾಟ ಮಾಡಲು ಮುಂದಾಗಿದ್ದರು, ಕಳವು ಮಾಲುಗಳನ್ನು ಮಾರಾಟ ಮಾಡಲು ಬಂದ ಖದೀಮರನ್ನು ಇನ್ಸ್‌ಪೆಕ್ಟರ್‌ ಬಿಎಸ್‌.ಮಂಜುನಾಥ್‌ ಅವರು ತಂಡ ಬಂಧಿಸಿ ನ್ಯಾಯಾಂಗ ಬಂಧಕ್ಕೆ ಒಪ್ಪಿಸಿದ್ದಾರೆ.

ಇದನ್ನೂ ಓದಿ;- ವಿಜಯ ದಶಮಿ ಸಂಭ್ರಮ: ರಾವಣನ ಪ್ರತಿಕೃತಿ ದಹನ

ಮೊದಲ ಆರೋಪಿ ಖಲಂದರ್‌ ಈ ಹಿಂದೆ ವಿವಿಧೆಡೆಗಳಲ್ಲಿ ದೇವಸ್ಥಾನ ಮತ್ತು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಅಪರಾಧ ಚಟುವಟಿಕೆ ಹಿನ್ನಲೆಯುಳ್ಳವನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಭಿನಂದನೆ: ಮಾದನಾಯನಕಹಳ್ಳಿ ಇನ್ಸ್‌ಪೆಕ್ಟರ್‌ ಬಿಎಸ್‌.ಮಂಜುನಾಥ್‌ ಮತ್ತು ತಂಡವನ್ನು ಡಿವೈಎಸ್‌ಪಿ ಜಗದೀಶ್‌ ಅವರು ಅಭಿನಂದಿಸಿ ಸಿಬ್ಬಂಧಿ ಕಾರ್ಯವೈಖರಿಯನ್ನು ಶ್ಲಾ ಸಿದ್ದಾರೆ. ಸಬ್‌ಇನ್ಸ್‌ಪೆಕ್ಟರ್‌ ಮುರಳಿ, ಸಹಾಯಸಬ್‌ ಇನ್ಸ್‌ ಪೆಕ್ಟರ್‌ ಕಾಳಯ್ಯ, ಸಿಬ್ಬಂದಿ ಮಳಗುಂಡಿ, ನಾರಾಯಣಸ್ವಾಮಿ ಇದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.