ಸಮಾನತೆಯ ತತ್ವ ಸಾಧಕ ಬಸವಣ್ಣ: ಸ್ವಾಮೀಜಿ


Team Udayavani, May 15, 2021, 6:29 PM IST

badsavanna

ನೆಲಮಂಗಲ: ತಾಲೂಕಿನ ಸೋಂಪುರ ಹೋಬಳಿಯಲ್ಲಿ ರುವ ಶ್ರೀವನಕಲ್ಲು ಮಲ್ಲೇಶ್ವರ ಮಹಾಸಂಸ್ಥಾನಮಠದಲ್ಲಿ ಬಸವಜಯಂತಿ ಕಾರ್ಯಕ್ರಮವನ್ನುಸರಳ ಹಾಗೂ ಕೋವಿಡ್‌ ನಿಯಮದಡಿ ಶಿಸ್ತುಬದ್ಧವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಅನಾಥಾಶ್ರಮ ವನಕಲ್ಲುಮಲ್ಲೇ ಶ್ವರ ಆದರ್ಶ ವೃದ್ಧಾಶ್ರಮದ ನಿವಾಸಿಗಳು ಟ್ರಸ್ಟಿನ ಸದಸ್ಯರು ಭಾಗವಹಿಸಿದ್ದರು.

ಶ್ರೀ ಮಠದಸ್ವಾಮೀಜಿಗಳಾದ ಶ್ರೀಬಸವರಮಾನಂದ ಸ್ವಾಮೀಜಿಮಾತನಾಡಿ, 12ನೇ ಶತಮಾನ ಅಂದಾಕ್ಷಣವೆ ನಮಗೆನೆನಪು ಬರುವುದು ಬಸವಾದಿ ಶಿವಶರಣರು 770ಅಮರಗಣಗಳನ್ನು ಒಟ್ಟಿಗೆ ಸೇರಿಸಿ ಕರ್ನಾಟಕದಲ್ಲಿಒಂದು ದೊಡ್ಡ ಕ್ರಾಂತಿಯನ್ನು ಮಾಡಿದ ಮಹಾತ್ಮಅಂದರೆ ಬಸವಣ್ಣನವರು ಇಂದಿನ ಪಾರ್ಲಿಮೆಂಟ್‌ವ್ಯವಸ್ಥೆಯನ್ನು ಅಂದಿನ ಅನುಭವ ಮಂಟಪಪ್ರಪಂಚ ದಲ್ಲಿಯೇ ಮೊಟ್ಟ ಮೊದಲು ಪ್ರಜಾಸತ್ತಾತ್ಮಕವಾದ ಪಾರ್ಲಿಮೆಂಟನ್ನು ಪ್ರತಿಷ್ಠಾಪಿಸಿದ ಕೀರ್ತಿಬಸವಾದಿ ಶಿವಶರಣರಿಗೆ ಸಲ್ಲುತ್ತದೆ.

ಮೊಟ್ಟಮೊದಲ ಪ್ರಧಾನಮಂತ್ರಿಯಾಗಿ ಕಾರ್ಯನಿರ್ವ ಸಿದ ಶೂನ್ಯಪೀಠ ಅಧ್ಯಕ್ಷರಾದ ಅಲ್ಲಮಪ್ರಭುಕಲ್ಯಾಣದಲ್ಲಿ ಕ್ರಾಂತಿ ನಡೆದಿದ್ದು ನಮ್ಮೆಲ್ಲರಿಗೂ ತಿಳಿದಸಂಗತಿ ಯಾಗಿದೆ. ಜಾತಿಜಾತಿಗಳ ಮಧ್ಯೆ ನಡೆಯುತ್ತಿರು ವಂತಹ ತಿಕ್ಕಾಟವನ್ನು ಬಸವಣ್ಣ ಅಸಮಾನತೆಯನ್ನು ಹೋಗಲಾಡಿಸಿ ಸಮಾನತೆಯನ್ನು ತಂದುಕೊಟ್ಟಂ ತಹ ಎಲ್ಲ ಜಾತಿ ಸಮುದಾಯದವರನ್ನುಒಟ್ಟಿಗೆ ಸೇರಿಸಿ ನೆಲ ಸಮುದಾಯಕ್ಕೆ ನ್ಯಾಯವನ್ನುಕೊಟ್ಟಂತಹ ಮಹಾನ್‌ ವ್ಯಕ್ತಿ ಬಸವಣ್ಣನವರು.

ಡೋಹರ ಕಕ್ಕಯ್ಯ, ಮಡಿವಾಳ ಮಾಚಯ್ಯ,ಅಂಬಿಗರ ಚೌಡಯ್ಯ, ಕುರುಬ ಗೊಲ್ಲಾಳೇಶ್ವರ ಎಲ್ಲಶರಣರನ್ನು ಒಟ್ಟಿಗೆ ಸೇರಿಸಿ ಕ್ರಾಂತಿ ಮಾಡಿದರು.ವೈದಿಕ ಪರಂಪರೆಯನ್ನು ಖಂಡಿಸಿ, ಕಾಯಕಪರಂಪರೆಯನ್ನ ತಂದುಕೊಟ್ಟವರು, 33ಮಂದಿಮಹಿಳೆಯರು ವಚನ ರಚನೆಯನ್ನು ಮಾಡಿದಬಹುದೊಡ್ಡ ಕ್ರಾಂತಿ ಈ ಸಂದರ್ಭದಲ್ಲಿ ನಡೆಯಿತು,ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳುಎಂಬ ಸಿದ್ಧಾಂತವನ್ನು 12ನೇ ಶತಮಾನದಲ್ಲಿಯೇಜಾರಿಗೆತರಲಾಗಿತ್ತು ಇದು ನಮ್ಮ ನಾಡಿನ ಹೆಮ್ಮೆಯವಿಚಾರವಾಗಿದೆ ಎಂದರು.ಅಂಗವಾಗಿ ಶ್ರೀಮಠದ ವಿಧ್ಯಾರ್ಥಿನಿಯಲದಮಕ್ಕಳು ಮತ್ತು ಅನಾಥಾಶ್ರಮದಲ್ಲಿರುವ ಹಿರಿಯರುಶ್ರೀಗಳ ನೇತೃತ್ವದಲ್ಲಿ ಶ್ರೀಬಸವೇಶ್ವರರ ಭಾವಚಿತ್ರಕ್ಕೆಪೂಜೆಸಲ್ಲಿಸಿದರು. ಜಯಂತಿ ಅಂಗವಾಗಿವಿಶೇಷವಾದ ಊಟದ ವ್ಯವಸ್ಥೆಯನ್ನುಮಾಡಲಾಗಿತ್ತು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.