ಬೆಂ.ಗ್ರಾಮಾಂತರ: 14ಕ್ಕೇರಿದ ಸೋಂಕಿತರು!


Team Udayavani, Jun 1, 2020, 7:45 AM IST

rural sonkita

ದೇವನಹಳ್ಳಿ: ಜಿಲ್ಲೆಯಲ್ಲಿ ಈವರೆಗೂ ಒಟ್ಟು 14 ಕೋವಿಡ್‌ 19 ಸೋಂಕಿತ ಪ್ರಕರಣಗಳಿದ್ದು, ವಾರದಲ್ಲೇ 9 ಸೋಂಕಿತ ಪ್ರಕರಣಗಳು  ಹೆಚ್ಚಿವೆ. ಹೊರ ಜಿಲ್ಲೆ ಹಾಗೂ ಅನ್ಯ ರಾಜ್ಯದ ವಲಸಿಗರನ್ನು ಹೊರತು ಪಡಿಸಿ ಸ್ಥಳೀಯ ರಲ್ಲಿಯೇ  ಸೋಂಕು ಕಾಣಿಸಿಕೊಳ್ಳುತ್ತಿರುವುದು ಜಿಲ್ಲೆಯ ಜನರ ಆತಂಕ ಹೆಚ್ಚಿಸಿದೆ. ದೊಡ್ಡಬಳ್ಳಾಪುರ 06, ಹೊಸಕೋಟೆ 05, ನೆಲಮಂಗಲ 02 ಹಾಗೂ ದೇವನಹಳ್ಳಿಯಲ್ಲಿ 1 ಪ್ರಕರಣ ಕಂಡು ಬಂದಿದ್ದು, ಒಟ್ಟು 14 ಪ್ರಕರಣಗಳಿವೆ. ಪ್ರಸ್ತುತ ಮುಂಬೈ  ಇನ್ನಿತರೆ ಕಡೆಗಳಿಂದ ಬಂದವರಿಗೆ ಮಾತ್ರ ಕಾಣಿಸಿಕೊಂಡಿದೆ.

ಸೋಂಕು ಕಾಣಿಸಿಕೊಂಡಿರುವ ಕಡೆಗಳಲ್ಲಿ ಈಗಾಗಲೇ ಜಿಲ್ಲಾಡಳಿತ ಸೀಲ್‌ ಡೌನ್‌ ಮಾಡಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಪ್ರಕರಣಗಳು ಬೆಳಕಿಗೆ  ಬರುತ್ತಿದೆ. ದೇವನಹಳ್ಳಿ ತಾಲೂಕಿನಲ್ಲಿ ಇಲ್ಲತೊರೆ ಗ್ರಾಮದ ವ್ಯಕ್ತಿ ಯಿಂದ ಮೊದಲ ಸೋಂಕು ಕಾಣಿಸಿಕೊಂಡಿತ್ತು. ಜಿಲ್ಲಾಡಳಿತ ಕೋವಿಡ್‌ 19 ತಡೆಗಟ್ಟಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿ ಕೋವಿಡ್‌ 19 ಸಂಬಂಧಿಸಿದಂತೆ ಅರಿವು  ಮೂಡಿಸುವ ಕಾರ್ಯ ಮಾಡುತ್ತಿದೆ.

ಜಿಲ್ಲೆಯಲ್ಲಿನ ಐಸೋಲೇಷನ್‌ ಕೇಂದ್ರಗಳು: ದೇವನಹಳ್ಳಿ ಆಕಾಶ್‌ ಆಸ್ಪತ್ರೆ, ದೇವನಹಳ್ಳಿ ತಾಲೂಕು ಆಸ್ಪತ್ರೆ, ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆ, ನೆಲಮಂಗಲದ ತಾಲೂಕು ಆಸ್ಪತ್ರೆ, ಶ್ರೀಧರ್‌  ಮೆಡಿಕಲ್‌ ಕಾಲೇಜು ಆಸ್ಪತ್ರೆ, ಹೊಸಕೋಟೆ ಎಂವಿಜೆ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಲ್ಲಿ ಐಸೋಲೇಷನ್‌ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಸಂಗ್ರಹಿಸಲಾದ ಮಾದರಿ ಸಂಖ್ಯೆ: 2006 ಪಾಸಿಟಿವ್‌ 26, ನೆಗಟಿವ್‌ 1791, ಫ‌ಲಿತಾಂಶ ಬರಬೇಕಾಗಿರುವುದು 199, ಕಡ್ಡಾಯ  ದಿಗ್ಬಂ ಧನಕ್ಕೆ ಒಳಗಾಗಿಸಿದವರ ವಿವರ 791 ಮಂದಿ, 28 ದಿನಗಳ ಕಡ್ಡಾಯ ದಿಗ್ಬಂಧನ ಗೃಹ ಬಂಧನ 228, ಆಸ್ಪತ್ರೆ, ಸಂಸ್ಥೆಯಲ್ಲಿ ಕ್ವಾರಂ ಟೈನ್‌ಗೆ ಒಳಪಟ್ಟಿರುವ ಸಂಖ್ಯೆ 150 ಮಂದಿ, 28 ದಿನಗಳ ಕಡ್ಡಾಯ ದಿಗ್ಬಂಧನಕ್ಕೆ ಪೂರ್ಣ  ಗೊಳಿಸಿದವರ ಸಂಖ್ಯೆ 136,

ಪ್ರಸ್ತುತ ವೀಕ್ಷಣೆ ಯಲ್ಲಿ ಇರು ವವರ ವಿವರ 286 ಮಂದಿಯಿದ್ದಾರೆ. ಮನೆಯಲ್ಲಿ ಕ್ವಾರಂಟೈನ್‌ ತಾಲೂಕುವಾರು: ದೇವನಹಳ್ಳಿ 146, ದೊಡ್ಡಬಳ್ಳಾಪುರ 119, ನೆಲಮಂಗಲದ 123, ಹೊಸಕೋಟೆ 136  ಒಟ್ಟು 524  ಮಂದಿ ಇದ್ದು ಅವರ ಮೇಲೆ ನಿಗಾ ವಹಿಸಲಾಗಿದೆ. ರೋಗಿ ಸಂಖ್ಯೆ 1,686 ಉಸಿರಾಟದ ತೊಂದರೆಯಿಂದಾಗಿ ಸಾವನ್ನಪ್ಪಿ ದ್ದಾರೆ. ಒಟ್ಟು 5 ಜನರು ಗುಣ ಮುಖರಾಗಿದ್ದಾರೆ.

ಜಿಲ್ಲಾಡಳಿತದಿಂದ ಕೋವಿಡ್‌ 19 ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಸರ್ಕಾರದ ಪ್ರತಿಯೊಂದು ಆದೇಶ ಪಾಲಿಸಲಾಗುತ್ತಿದೆ. ಸೋಂಕಿತರು ಪತ್ತೆಯಾದ ಕೂಡಲೇ ವಿಕ್ಟೋರಿಯಾ ಆಸ್ಪತ್ರೆ ಹಾಗೂ ರಾಜೀವ್‌ ಗಾಂಧಿ  ಆಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ಸ್ಥಿರವಾಗಿದೆ.
-ಪಿ.ಎನ್‌. ರವೀಂದ್ರ , ಜಿಲ್ಲಾಧಿಕಾರಿ

ಸೋಂಕಿತರು ಪತ್ತೆಯಾದರೆ ಸರ್ಕಾರ ಮಾರ್ಗಸೂಚಿ ಅನ್ವಯ ಜಿಲ್ಲಾ ಆರೋಗ್ಯ ಇಲಾಖೆ ಎಲ್ಲಾ ಕ್ರಮ ಕೈಗೊಳ್ಳುತ್ತಿದೆ. ಸೋಂಕಿತ ವ್ಯಕ್ತಿಯ ಟ್ರಾವೆಲ್‌ ಹಿಸ್ಟರಿ ಕಲೆ ಹಾಕಲಾಗುತ್ತಿದೆ. ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ ವ್ಯಕ್ತಿಗಳನ್ನು ಕ್ವಾರಂಟೈನ್‌ ಮಾಡಲಾಗುತ್ತಿದೆ.
-ಡಾ.ಮಂಜುಳಾ ದೇವಿ, ಜಿಲ್ಲಾ ಆರೋಗ್ಯಾಧಿಕಾರಿ

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.