ರೈತರ ಸಂಕಷ್ಟಕ್ಕೆ ಬೆಳೆ ವಿಮೆ ಅನಿವಾರ್ಯ


Team Udayavani, Jul 1, 2021, 6:30 PM IST

bangalore news

ನೆಲಮಂಗಲ: ರೈತರಿಗೆ ಬೆಳೆ ನಷ್ಟವಾದರೇಆರ್ಥಿಕ ಭದ್ರತೆಯನ್ನು ನೀಡುವುದು ಬೆಳೆವಿಮೆ ಮಾತ್ರ ಎಂದು ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ ಹೇಳಿದರು.

ನಗರದ ತಾಪಂ ಆವರಣದಲ್ಲಿ ಕೃಷಿಇಲಾಖೆ ಹಾಗೂ ವಿವಿಧ ಇಲಾಖೆಯಿಂದನಡೆದ ಕೃಷಿ ಅಭಿಯಾನದ ರಥಯಾತ್ರೆಗೆಚಾಲನೆ ನೀಡಿ ಮಾತನಾಡಿ, ರೈತರು ರಾಗಿಬೆಳೆಗೆ ಎಕರೆಗೆ 300 ರೂ. ಹಣ ಪಾವತಿಮಾಡಿ, 15ರಿಂದ 20ಸಾವಿರ ಹಣವನ್ನುಪಡೆಯಬಹುದಾಗಿದೆ.

2021ರ ಮುಂಗಾರು ಹಂಗಾಮಿನಲ್ಲಿ ಪ್ರಧಾನ ಮಂತ್ರಿಫ‌ಸಲ್‌ ಬಿಮಾ ಯೋಜನೆಯ ಮೂಲಕಪ್ರತಿ ರೈತರು ತಾವು ಬೆಳೆಯುವ ರಾಗಿ, ಭತ್ತ,ಜೋಳ, ತೊಗರಿ ಸೇರಿದಂತೆ ವಿವಿಧ ಬೆಳೆಗಳಿಗೆ ವಿಮೆ ಕಡ್ಡಾಯವಾಗಿ ಮಾಡಿಸಬೇಕು. ಮಾನವರು ಆರೋಗ್ಯ ವಿಮೆ ಮಾಡಿಸಿದಂತೆ ಪ್ರತಿ ರೈತರು ಸಂಕಷ್ಟಕ್ಕೆ ಸ್ಪಂದಿಸುವ ಬೆಳೆವಿಮೆ ಮಾಡಿಸಬೇಕು ಎಂದರು.

ರೈತರಿಗೆ ಉತ್ತಮವಾಗಿ ಸ್ಪಂದಿಸಿ: ತಾಪಂಸ್ಥಾಯಿ ಸಮಿತಿ ಅಧ್ಯಕ್ಷ ಡಾ.ಬಿ.ರಂಗನಾಥ್‌ಮಾತನಾಡಿ, ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಅನೇಕ ಸೌಲಭ್ಯವನ್ನುಇಲಾಖೆಯಿಂದ ನೀಡಲಾಗುತ್ತಿದೆ. ರೈತರುರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿಸೌಲಭ್ಯ ಪಡೆದುಕೊಳ್ಳಬೇಕು. ರೈತರಿಗೆ ಸರಕಾರ ಹೆಚ್ಚಿನ ಸಹಕಾರ ನೀಡಬೇಕು.

ರೈತರಿಗೆಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಬೇಕುಎಂದು ಹೇಳಿದರು.ಗ್ರಾಮಗಳ ರೈತರಿಗೆ ಮಾಹಿತಿ: ಕೃಷಿಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ಮಾತನಾಡಿ, ಕೊರೊನಾ ಸಮಯದಲ್ಲಿ ಆರಂಭವಾಗಿರುವಕೃಷಿ ಅಭಿಯಾನದ ರಥಯಾತ್ರೆ ಮೂಲಕ ಜು.9ರವರೆಗೂಗ್ರಾಪಂ ಮಟ್ಟದಲ್ಲಿ ಪ್ರತಿ ಗ್ರಾಮಗಳ ರೈತರಿಗೆಮಾಹಿತಿ ನೀಡಲಾಗುತ್ತದೆ. ಮೀನುಗಾರಿಕೆ,ರೇಷ್ಮೆ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಸಮನ್ವಯ ಇಲಾಖೆಗಳ ಸೌಲಭ್ಯಗಳನ್ನು ರೈತರಿಗೆ ತಿಳಿಸಲಾಗುತ್ತದೆ ಎಂದರು.

ಫ‌ಸಲ್‌ ಬಿಮಾ ಯೋಜನೆ ಮಾಹಿತಿಹಾಗೂ ಸಮನ್ವಯ ಇಲಾಖೆಯ ಕೃಷಿ ಪತ್ರವನ್ನು ಶಾಸಕ ಶ್ರೀನಿವಾಸಮೂರ್ತಿ ಬಿಡುಗಡೆಮಾಡಿದರು. ತಹಶೀಲ್ದಾರ್‌ ಮಂಜುನಾಥ್‌,ಇಒ ಮೋಹನ್‌ಕುಮಾರ್‌,ಕೃಷಿ ಸಮಾಜದಅಧ್ಯಕ್ಷ ಸಿದ್ದಪ್ಪ, ಭಾರತೀಯ ಕಿಸಾನ್‌ಸಂಘದ ಅರುಣ್‌ ಕುಮಾರ್‌, ನಾಗೇಶ್‌,ಸಹಾಯಕ ನಿರ್ದೇಶಕರಾದ ರಾಘವೇಂದ್ರ,ಸುಬ್ರಹ್ಮಣ್ಯ, ಸಿದ್ದಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.