ನೆಲಮಂಗಲದಲ್ಲಿ ಉನ್ನತ ದರ್ಜೆ ಆಸ್ಪತ್ರೆ ಆರಂಭ


Team Udayavani, Jul 2, 2021, 6:25 PM IST

bangalore news

ನೆಲಮಂಗಲ: ಬೆಂ.ಗ್ರಾ. ಜಿಲ್ಲೆಯಲ್ಲಿ ಕೊರೊನಾ ಸಮಯದಲ್ಲಿ ಕೈಗೊಂಡ ವಿಶೇಷ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ಕಾರ್ಯ ದೇಶಕ್ಕೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್‌ ಹೇಳಿದರು.
ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತದಿಂದ ಕಂದಾಯ ದಿನ, ವೈದ್ಯರ ದಿನ ಹಾಗೂ ಕ®ಡ ‌° ಪತ್ರಿಕಾ ದಿನವನ್ನು ಆಚರಣೆ ಮಾಡಿಮಾತನಾಡಿ, ಬೆಂ.ಗ್ರಾ ಜಿಲ್ಲೆಯು ಸೋಂಕಿನಲ್ಲಿ ತೊಂದರೆ ಎದುರಾಗಿದ್ದರೂ, ಸರಿಸಮಯಕ್ಕೆ ತೆಗೆದುಕೊಂಡ ನಿರ್ಧಾರಗಳುಸೋಂಕು ನಿಯಂತ್ರಣಕ್ಕೆ ಸಹಕಾರವಾಗಿದೆ. ಬೆಂ.ಗ್ರಾ ಜಿಲ್ಲೆಯಲ್ಲಿ ರಾಜ್ಯದಲ್ಲಿಮೊದಲ ಬಾರಿಗೆ ವೈದ್ಯರ ನಡೆ ಗ್ರಾಮದಕಡೆ ಜತೆ ಮೊಬೈಲ್‌ ಕ್ಲಿನಿಕ್‌ ಅಭಿಯಾನಆರಂಭಿಸಿ ಯಶಸ್ವಿಯಾಗಿದೆ ಎಂದರು.

ಬ್ಲ್ಯಾಕ್‌ ಫ‌ಂಗಸ್‌ಗೆ ಶಸ್ತ್ರ ಚಿಕಿತ್ಸೆ: ಮೊದಲಬಾರಿಗೆ ಬ್ಲ್ಯಾಕ್‌ ಫ‌ಂಗಸ್‌ಗೆ ಶಸ್ತ್ರ ಚಿಕಿತ್ಸೆಮಾಡಿ, ಯಶಸ್ವಿಯಾಗಿದ್ದೇವೆ. ಅಂತಹತಂತ್ರಜ್ಞಾನದ ಯಂತ್ರಗಳು ಲಭ್ಯವಿದೆ.ದೊಡ್ಡಬಳ್ಳಾಪುರದಲ್ಲಿ ಮೇಕ್‌ ಶಿಫ್ಟ್ ಆಸ್ಪತ್ರೆ ಸಿದ್ಧಗೊಂಡಿದ್ದು, ಹೊಸಕೋಟೆಯಲ್ಲಿಅಮೇರಿಕಾ ಮೂಲಕ ಕಂಪನಿಯ ಸಿಎಸ್‌ಆರ್‌ ಅನುದಾನದಲ್ಲಿ 100 ಬೆಡ್‌ನ‌ಮೇಕ್‌ ಶಿಫ್ಟ್ ಆಸ್ಪತ್ರೆ ಆರಂಭಮಾಡುತ್ತಿದ್ದೇವೆ.

ನೆಲಮಂಗಲದಲ್ಲಿ 4.5ಎಕರೆಯಲ್ಲಿ ಉನ್ನತ ದರ್ಜೆಯ ಆಸ್ಪತ್ರೆಆರಂಭವಾಗುತ್ತಿದೆ. 3ನೇ ಅಲೆ ಮಕಳ ‌Rಮೇಲೆ ಪರಿಣಾಮ ಎಂಬ ಕಾರಣದಿಂದ ಜಿಲ್ಲೆಯಲ್ಲಿ ಈಗಾಗಲೇ ಮಕ್ಕಳ ಪರೀಕ್ಷೆಗೆ ಮುಂದಾಗಿದೆ ಎಂದು ಹೇಳಿದರು.

ಸೇವೆ ಮರೆಯುವಂತಿಲ್ಲ: ಜಿಲ್ಲೆಯ ಅಭಿವೃದ್ಧಿಗೆ ಕಂದಾಯ, ವೈದ್ಯರು, ಪತ್ರಕರ್ತರು ಮೂರು ಕೈಗಳು ಬಲವಾದರೇ ಮಾತ್ರ ಸಾಧ್ಯ. ಕಂದಾಯ ಇಲಾಖೆಅಧಿಕಾರಿಗಳು ಎಲ್ಲಾ ಕ್ಷೇತ್ರದಲ್ಲಿ ಕೆಲಸಮಾಡುವ ಅನಿವಾರ್ಯವಿದೆ. ವೈದ್ಯರುಪ್ರಾಣ ಉಳಿಸಲು ನೆರವಾದರೆ, ಸಮಾಜ,ಅಧಿಕಾರಿಗಳನ್ನು ಎಚ್ಚರಿಸುವ ಕೆಲಸವನ್ನುಪತ್ರಕರ್ತರು ಮಾಡುತ್ತಾರೆ. ಆದ್ದರಿಂದಮೂರುಕೈ ಬಲವಾಗಬೇಕು ಎಂದರು.

ಸನ್ಮಾನ: ವೈದ್ಯರ ದಿನಾಚರಣೆ ಪ್ರಯುಕ¤‌ಕೊರೊನಾ ಸಮಯದಲ್ಲಿ ಸೇವೆ ಮಾಡಿದವೈದ್ಯರಿಗೆ ಸನ್ಮಾನ ಮಾಡಿ ಅಭಿನಂದನಾಪತ್ರ ನೀಡಲಾಯಿತು. ಕಂದಾಯ ಅಧಿಕಾರಿಗಳಿಗೂ ಸನ್ಮಾನ ಮಾಡಲಾಯಿತು.ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ, ಡಿಎಚ್‌ಒ ತಿಪ್ಪೆಸ್ವಾಮಿ, ತಹಶೀಲ್ದಾರ್‌ ಕೆ.ಮಂಜುನಾಥ್‌, ಟಿಎಚ್‌ಒ ಹರೀಶ್‌,ಉಪ ತಹಶೀಲ್ದಾರ್‌ ಪ್ರಕಾಶ್‌, ಶ್ರೀನಿವಾಸಮೂರ್ತಿ, ವಿಮಲಾ, ಶೈತಾ, ರಾಜಸ್ವನಿ ರೀಕ್ಷಕ ಸುದೀಪ್‌, ರವಿಕುಮಾರ್‌, ಮಹೇಶ್‌,±Å.‌ ದ.ಸ ಶಿವಪ್ರಸಾದ್‌, ಹೇಮಲತಾ, ಗಿರಿಜಾ, ಲೆಕ್ಕಾಧಿಕಾರಿ ರಘುಪತಿ, ಶರಣ್‌,ರೋಹಿತ್‌, ಶಿವಕುಮಾರ್‌ ಹಾಜರಿದ್ದರು.

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.