ಕೆಆರ್‌ಎಸ್‌ ಅಣೆಕಟ್ಟು ಸುರಕ್ಷಿತ: ಅಶೋಕ್


Team Udayavani, Jul 11, 2021, 7:40 PM IST

bangalore news

ದೇವನಹಳ್ಳಿ: ಕೆಆರ್‌ಎಸ್‌ಅಣೆಕಟ್ಟು ಬಿರುಕುಬಿಟ್ಟಿದೆಎನ್ನುವ ವಿಚಾರ ಕುರಿತುಸರ್ಕಾರ ಏನು ಹೇಳುತ್ತಿಲ್ಲ ಎಂದು ಮಾಧ್ಯಮಗಳಲ್ಲಿವರದಿಗಳಾಗುತ್ತಿವೆ.ನಾನುಹೇಳಿದ್ದೇನೆ. ನೀರಾವರಿಇಲಾಖೆ ಎಂಜಿನಿಯರ್‌ಸ್ಪಷ್ಟಪಡಿಸಿದ್ದಾರೆ.

ಕೆಆರ್‌ಎಸ್‌ ಅಣೆಕಟ್ಟುಸುರಕ್ಷಿತವಾಗಿದೆ. ಈ ಹಿಂದೆ ದುರಸ್ತಿ ಕಾರ್ಯಮಾಡಿದ್ದಾರೆ. ಈಗ ಬಿರುಕು ಉಂಟಾಗಿಲ್ಲ. ಈ ಬಗ್ಗೆನೀರಾವರಿ ತಜ್ಞರು ವರದಿ ಕೊಟ್ಟಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆಮಾತನಾಡಿ, ಈ ಬಗ್ಗೆ ಗಣಿ ಸಚಿವರು, ಸಂಬಂಧಪಟ್ಟ ಎಂಜಿನಿಯರುಗಳಿಂದ ಮಾಹಿತಿಪಡೆಯಲಾಗಿದೆ. ಈ ಬಗ್ಗೆ ಯಾವುದೇಅನುಮಾನಗಳಿದ್ದರೆ ಸರ್ಕಾರದೊಂದಿಗೆ ಚರ್ಚೆನಡೆಸಿ, ಪರಿಹರಿಸಿಕೊಳ್ಳಬೇಕು. ಆದರೆ, ಇದೇವಿಚಾರವನ್ನು ಮುಂದಿಟ್ಟುಕೊಂಡು ದೊಡ್ಡ ವಿಷಯಮಾಡುವುದು ಬೇಡ ಎಂದು ಸಂಸದೆ ಸುಮಲತಾಹಾಗೂ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿಮಾಡುತ್ತೇನೆ ಎಂದು ಹೇಳಿದರು.

ರೈತರು, ಸಾಮಾನ್ಯರಿಗೆ ಆತಂಕ: ಕೆಆರ್‌ಎಸ್‌ಅಣೆಕಟ್ಟು ಬಗ್ಗೆ ಮಾತನಾಡಬಾರದು. ಅಣೆಕಟ್ಟುಕೆಳಭಾಗದಲ್ಲಿ ವಾಸ ಮಾಡುವಂತಹ ರೈತರು,ಜನಸಾಮಾನ್ಯರಿಗೆ ಆತಂಕವಾಗುತ್ತದೆ. ಅಣೆಕಟ್ಟುಬಿರುಕು ಬಿಟ್ಟಿದ್ದರೆ ಸರ್ಕಾರ ಹೇಳಬೇಕು. ಬೇರೆಯಾರೂ ಮಾತನಾಡಬಾರದು. ಈ ಬಗ್ಗೆ ಅವರಿಗೆಸಂಶಯಗಳಿದ್ದರೆ, ನೀರಾವರಿ ಇಲಾಖೆಯಿದೆ.ಐಎಎಸ್‌ ಅಧಿಕಾರಿಗಳಿದ್ದಾರೆ.  ಸರ್ಕಾರವಿದೆ. ಬಂದು ತಿಳಿದುಕೊಂಡು ಅನುಮಾನಗಳು ಬಗೆ ಹರಿಸಿಕೊಳ್ಳಲಿ.

ಬೇರೆ ಅಜೆಂಡಾ ಇಟ್ಟುಕೊಂಡುಇಬ್ಬರ ನಡುವೆ ವಾಕ್ಸಮರ ಶುರುವಾಗಿದೆ. ತಕ್ಷಣಕ್ಕೆನಿಲ್ಲುವ ಸೂಚನೆಗಳು ಕಾಣಿಸುತ್ತಿಲ್ಲ. ಈವಿಚಾರವನ್ನು ಇಲ್ಲಿಗೆ ಬಿಟ್ಟುಬಿಡುವಂತೆ ಇಬ್ಬರಿಗೂ ಮನವಿ ಮಾಡುತ್ತೇನೆ ಎಂದರು.ಇದನ್ನು ರಾಜಕೀಯವಾಗಿ ಮಾಡಬಾರದು. ಯಾರ ಮನಸ್ಸಿಗೂ ನೋವುಂಟು ಮಾಡುವಕೆಲಸವಾಗಬಾರದು. ಮಂಡ್ಯ, ಮೈಸೂರು,ಬೆಂಗಳೂರಿಗೆ ಇದು ಜೀವನದಿಯಾಗಿದೆ. ತಜ್ಞರುಮಾತ್ರ ಈ ಬಗ್ಗೆ ಮಾತನಾಡಲಿಕ್ಕೆ ಅಧಿಕಾರವಿದೆ.ಬೇರೆ ಯಾರೂ ಮಾತನಾಡಬಾರದು. ಇದುಅಣೆಕಟ್ಟು ವಿಚಾರವನ್ನು ಇಟ್ಟುಕೊಂಡುಶುರುವಾಗಿದ್ದು, ಹಿಂದಿನ ಲೋಕಸಭಾಚುನಾವಣೆಯ ಹಿನ್ನೆಲೆ ಅಷ್ಟೆ ಎಂದರು.

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.