ಕಾಲುಬಾಯಿ ರೋಗ ತಡೆಗೆ ಲಸಿಕೆ ಅಭಿಯಾನಕ್ಕೆರೈತರ ಆಗ್ರಹ


Team Udayavani, Jul 19, 2021, 6:57 PM IST

bangalore-news

ದೊಡ್ಡಬಳ್ಳಾಪುರ: ಕೊರೊನಾದಿಂದ ರಾಸುಗಳಿಗೆಕಾಲುಬಾಯಿ ಲಸಿಕೆ ಹಾಕುವುದನ್ನುಮುಂದೂಡಿದ್ದರಿಂದ ರಾಸುಗಳು ಕಾಲುಬಾಯಿರೋಗದಿಂದ ನರಳುವಂತಾಗಿದೆ. ಪಶು ಸಂಗೋಪನಇಲಾಖೆ ಈ ಬಗ್ಗೆ ಗಂಭೀರವಾಗಿ ಗಮನ ಹರಿಸಿಸಾಮೂಹಿಕವಾಗಿ ಲಸಿಕೆ ಹಾಕಬೇಕು ಎಂದುನೇರಳೆಘಟ್ಟ ಗ್ರಾಮದ ರೈತ ನಾಗರಾಜ…, ಆಲಹಳ್ಳಿಗ್ರಾಮದ ಉಮಾದೇವಿ ಆಗ್ರಹಿಸಿದ್ದಾರೆ.

ನಗರದ ತಾಲೂಕು ಕಚೇರಿಯಲ್ಲಿ ನಡೆದ ಕೃಷಿ,ತೋಟಗಾರಿಕೆ ಹಾಗೂ ಪಶು ಸಂಗೋಪನ ಇಲಾಖೆಅಧಿಕಾರಿಗಳು ಹಾಗೂ ರೈತರ ಸಭೆ ನಡೆಯಲ್ಲಿಮಾತನಾಡಿ, ಆರು ತಿಂಗಳಿಗೆ ಒಮ್ಮೆ ಕಾಲುಬಾಯಿರೋಗ ತಡೆಗೆ ಲಸಿಕೆ ಹಾಕಬೇಕು.ಈಬಾರಿ ಮೇತಿಂಗಳಲ್ಲಿಯೇ ಲಸಿಕೆ ಹಾಕಬೇಕಿತ್ತು. ಆದರೆ,ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಸೂಕ್ತಸಮಯಕ್ಕೆ ರಾಸುಗಳಿಗೆ ಲಸಿಕೆ ಹಾಕದ ಕಾರಣದಿಂದ ಕಾಲುಬಾಯಿ ರೋಗ ಉಲ್ಬಣವಾಗಿದೆ. ಈಗಲುಸಹ ರೋಗ ಹೆಚ್ಚಾಗಿರುವ ಗ್ರಾಮಗಳಲ್ಲಿನ ರಾಸುಗಳಿಗೆಮಾತ್ರಲಸಿಕೆಹಾಕುವ ಕ್ರಮ ಅವೈಜ್ಞಾನಿಕ.ಕಾಲುಬಾಯಿ ರೋಗ ತಡೆಗೆ ಸಾಮೂಹಿಕ ಲಸಿಕೆಅಭಿಯಾನದಿಂದ ಸಾಧ್ಯ ಎಂದರು.

ಬಿತ್ತನೆ ಚಟುವಟಿಕೆಗಳು ಆರಂಭ: ತಾಲೂಕು ಕೃಷಿಇಲಾಖೆ ಸಹಾಯಕ ನಿರ್ದೇಶಕಿ ಸುಶೀಲಮ್ಮಮಾತನಾಡಿ, ತಾಲೂಕಿನಲ್ಲಿ ಹದವಾಗಿ ಮಳೆಯಾಗಿರುವಕಾರಣದಿಂದ ಬಿತ್ತನೆ ಚಟುವಟಿಕೆಗಳು ಈಗಷ್ಟೇಆರಂಭವಾಗಿವೆ. ಒಂದೆರಡು ವಾರದಲ್ಲಿ ಸಂಪೂರ್ಣರಾಗಿ ಬಿತ್ತನೆ ನಡೆಯುವ ಸಾಧ್ಯತೆ ಇದೆ. ಈಗಾಗಲೇತಾಲೂಕಿನ ಎಲ್ಲಾ ರೈತ ಸೇವಾ ಕೇಂ¨Åಗಳ ‌ಲ್ಲೂಜಿ.ಪಿ.28 ಹಾಗೂ ಎಂ.ಆರ್‌ 365 ತಳಿಯ ಬಿತ್ತನೆರಾಗಿ ದಾಸ್ತಾನು ಮಾಡಲಾಗಿದೆ. ಸಾಕಷ್ಟು ರೈತರುರಾಗಿ ಸೇರಿದಂತೆ ವಿವಿಧ ಬಿತ್ತನೆ ಬೀಜಖರೀದಿಸಿದ್ದಾರೆ.  ತಾಲೂಕಿನ ಎಲ್ಲಾ ಖಾಸಗಿÃಸ ‌ ಗೊಬ್ಬರ ಮಾರಾಟ ಮಳಿಗೆಗಳಲ್ಲೂರಸಗೊಬ್ಬರದ ದಾಸಾನ ¤ ು ಇದೆ ಎಂದು ಹೇಳಿದರು.

 

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.