ಬಡವರಿಗೆ ಯೋಜನೆ ತಲುಪುತ್ತಿಲ್ಲ: ಆರೋಪ
Team Udayavani, Jun 12, 2021, 5:04 PM IST
ದೊಡ್ಡಬಳ್ಳಾಪುರ: ಲಾಕ್ಡೌನ್ಹಿನ್ನೆಲೆಯಲ್ಲಿ ಪ್ರಕಟಿಸಿರುವಪ್ಯಾಕೇಜ್ ಕೇವಲ ನಾಮಕಾವಸ್ತೆಯಾಗಿದ್ದು, ಬಡವರಿಗೆ ಸರ್ಕಾರಿಯೋಜನೆಗಳು ತಲುಪುತ್ತಿಲ್ಲ ಎಂದುಶಾಸಕ ಜಮೀರ್ ಅಹ್ಮದ್ ಖಾನ್ಹೇಳಿದರು.
ನಗರದ 18 ಪ್ರದೇಶಗಳಲ್ಲಿದಾನಿಗಳ ಸಹಕಾರದಿಂದ ನಡೆಯುತ್ತಿರುವ ನಿತ್ಯ ಅನ್ನದಾಸೋಹದಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ,ಪರಿಹಾರದ ಅರ್ಹರ ಆ್ಯಪ್ ಚಾಲನೆ ಆಗುತ್ತಿಲ್ಲ. ರಾಜ್ಯದಲ್ಲಿಒಂದೂವರೆ ಕೋಟಿ ಬಿಪಿಎಲ್ಕಾರ್ಡ್ದಾರರು ಇದ್ದಾರೆ. ಅವರ ಕುಟುಂಬಗಳಿಗೆ ತಲಾ 10 ಸಾವಿರಹಣ ವರ್ಗಾಯಿಸಿದರೆ ಅನುಕೂಲವಾಗಲಿದೆ ಎಂದುತಿಳಿಸಿದರು.ನನ್ನ ಮಗ ಮತ್ತು ನಿಖೀಲ್ ಇಬ್ಬರನ್ನೂ ಒಂಬತ್ತನೇತರಗತಿಯಿಂದಲೂ ನೋಡುತ್ತಿದ್ದೇನೆ. ನಿಖೀಲ್ಕುಮಾರಸ್ವಾಮಿ ಸಹ ನನ್ನ ಮಗನಿದ್ದಂತೆ. ನಿಖೀಲ್ ಬಗ್ಗೆನಾನು ಮಾತನಾಡುವುದಿಲ್ಲ ಎಂದರು.
ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯಜಿ.ಲಕ್ಷ್ಮೀಪತಿ, ತಾಪಂ ಮಾಜಿ ಸದಸ್ಯ ಹಸನಘಟ್ಟ ರವಿ,ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನ್ನಾಥ್,ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಬಷೀರ್, ಮುಖಂಡರಾದಸೋಮರುದ್ರಶರ್ಮ, ಅಂಜನಮೂರ್ತಿ, ಮುನಿರಾಜುಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್ ಸಮಸ್ಯೆ
Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ
Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್ ಸ್ಪರ್ಧೆ
Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ
Road Dispute: ರಸ್ತೆ ವಿವಾದ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ