ಸಿಎಂ ಸ್ಥಾನದಿಂದ ಬಿಎಸ್‌ವೈ ಕೆಳಗಿಳಿಸಿದರೆ ಬಿಜೆಪಿಗೆ ತಕ್ಕಪಾಠ


Team Udayavani, Jul 26, 2021, 6:12 PM IST

——-

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸ್ಥಾನದಿಂದಕೆಳಗಿಳಿಸಿದರೆ ಚುನಾವಣೆ ವೇಳೆ ಹೋರಾಟದಹಾದಿ ಹಿಡಿಯಬೇಕಾಗುತ್ತದೆ. ಮುಖ್ಯಮಂತ್ರಿಸ್ಥಾನದಿಂದ ಯಡಿಯೂರಪ್ಪ ಇಳಿಸಿದ್ದೇ ಆದಲ್ಲಿಬಿಜೆಪಿಗೆ ತಕ್ಕಪಾಠ ಕಲಿಸಲಾಗುವುದು ಎಂದುಅಖೀಲ ಭಾರತ ವೀರಶೈವ ಲಿಂಗಾಯತಮಹಾಸಭಾ ತಾಲೂಕು ಅಧ್ಯಕ್ಷ ಬಿ.ಎಸ್‌.ಚಂದ್ರಶೇಖರ್‌ ಹೇಳಿದರು.

ನಗರದ ಬಸವ ಭವನಲ್ಲಿ ಅಖೀಲ ಭಾರತವೀರಶೈವ ಲಿಂಗಾಯತ ಮಹಾಸಭಾ ವತಿಯಿಂದನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಯಡಿಯೂರಪ್ಪ ಅವರು ದಕ್ಷಿಣ ಭಾರತದಲ್ಲಿಬಿಜೆಪಿ ಬೆಳವಣಿಗೆಗೆ ಪ್ರಮುಖ ಪಾತ್ರ ವಹಿಸಿದ್ದಾರೆ.ರಾಜ್ಯದಲ್ಲಿ ಕೊರೊನಾ ಅಲೆ ನಿರ್ವಹಣೆಯನ್ನುಸಮರ್ಥವಾಗಿ ನಿಭಾಯಿಸಿದ್ದಾರೆ.

ಕೆಲ ದಿನಗಳಹಿಂದೆ ಸಿಎಂ ಬದಲಾವಣೆ ಚರ್ಚೆ ಹಿನ್ನೆಲೆ ಬಂದಾಗಯಡಿಯೂರಪ್ಪ ಅವರೇ ಪೂರ್ಣಾವಧಿಗೆ ಸಿಎಂಆಗಿ ಮುಂದುವರಿಯುತ್ತಾರೆ ಎಂದು ಹೈಕಮಾಂಡ್‌ಹೇಳಿತ್ತು. ಆದರೆ, ಈಗ ಅದರಂತೆ ನಡೆದುಕೊಳ್ಳುತ್ತಿಲ್ಲ. ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಚುನಾವಣೆ ವೇಳೆ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ. ವೀರಶೈವ ಲಿಂಗಾಯತ ಮಹಾಸಭಾವರಿಷ್ಠರ ಹೇಳಿಕೆಗೆ ಎಲ್ಲರೂ ಬದ್ಧರಿದ್ದೇವೆ ಎಂದುಹೇಳಿದರು.

ಬಿಎಸ್ವೈರಿಂದ ಜನಪರ ಕಾರ್ಯ: ಸಂಘದಗೌರವ ಅಧ್ಯಕ್ಷ ಶಿವಾನಂದಪ್ಪ ಮಾತನಾಡಿ,ಮೂರನೆ ಬಾರಿ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ಅವರ ಜನಪರ ಕಾರ್ಯದಿಂದಅವರನ್ನು ಬದಲಿಸಲು ರಾಜ್ಯದಲ್ಲಿ ವಿರೋಧ ವ್ಯಕ್ತವಾ ಗುತ್ತಿದೆ. ಪಕ್ಷಾತೀತವಾಗಿ ಕಾರ್ಯನಿರ್ವಹಿಸುತ್ತಿರುವ ಯಡಿಯೂರಪ್ಪ ಶ್ರಮ ಅಪಾರವಾಗಿದೆ. ಯಡಿಯೂರಪ್ಪ ಉತ್ತಮ ಹೆಸರನ್ನುಹೊಂದಿರುವ ವ್ಯಕ್ತಿಯಾಗಿದ್ದಾರೆ.  ಅಂಬರೀಶ್‌ಸ್ಮಾರಕದ ಕುರಿತು ನಟ ದೊಡ್ಡಣ್ಣ ಹೇಳಿಕೆಯಡಿಯೂರಪ್ಪರ ಜನಪರ ಕಾಳಜಿಗೆಸಾಕ್ಷಿಯಾಗಿದೆ ಎಂದರು.

ಪೂರ್ಣಾವಧಿ ಅಧಿಕಾರ ಅವಕಾಶ ನೀಡಿ:ಮುಖಂಡ ದಯಾನಂದ್‌ ಮಾತನಾಡಿ, ಯಡಿಯೂರಪ್ಪರ ಪೂರ್ಣಾವಧಿಗೆ ಅಧಿಕಾರ ನಡೆಸಲುಅವಕಾಶ ನೀಡಬೇಕಿದೆ. ಬಿಜೆಪಿ ಆಂತರಿಕವಿಚಾರವಾದರೂ ಈ ಸಂದರ್ಭದಲ್ಲಿ ಬದಲಾವಣೆಸಮಂಜಸವಲ್ಲ. ಧರ್ಮ ಒಡೆಯಲು ಅವಕಾಶನೀಡದ ಕಾರಣವೇ ಯಡಿಯೂರಪ್ಪರಿಗೆ ಇಷ್ಟುಜನ ಬೆಂಬಲ ಸಿಗಲು ಕಾರಣ ಎಂದು ಹೇಳಿದರು.ಉತ್ತಮ ಆಡಳಿತ: ಅಖೀಲ ಭಾರತ ವೀರಶೈವಲಿಂಗಾಯತ ಮಹಾಸಭಾ ತಾಲೂಕು ಘಟಕದರಮೇಶ್‌ ಮಾತನಾಡಿ, ಉತ್ತಮ ಆಡಳಿತನೀಡುತ್ತಿರುವ ಯಡಿಯೂರಪ್ಪ ಅವರನ್ನು ಸಿಎಂಸ್ಥಾನದಿಂದ ಕೆಳಗಿಳಿಸದೆ, ಅವಧಿ ಪೂರ್ಣಗೊಳಿಸಲುಹೈಕಮಾಂಡ್‌ ಅವಕಾಶ ನೀಡಬೇಕು ಎಂದುಹೇಳಿದರು.

ಸಂಘದ ಜಿಲ್ಲಾ ಉಪಾಧ್ಯಕ್ಷ ಮುನಿರಾಜು,ತಾಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜಯ್ಯ, ಉಪಾಧ್ಯಕ್ಷ ಮಾದೇವಯ್ಯ, ಶಿವಕುಮಾರ್‌,ಖಜಾಂಚಿ ನಂದೀಶ್‌, ಕಾರ್ಯದರ್ಶಿ ರಮೇಶ್‌,ದಾûಾಯಿಣಿ, ವಿಶ್ವನಾಥ್‌, ಮಹಿಳಾ ಘಟಕದತಾಲೂಕು ಖಜಾಂಚಿ ಶಶಿಕಲಾ ನಾಗರಾಜ್‌,ಮಹಿಳಾ ಘಟಕದ ಲತಾ, ಭವ್ಯ, ಮಂಜುಳಾ,ವಿರುಪಾಕ್ಷಯ್ಯ, ಕೊನಘಟ್ಟ ಗ್ರಾಪಂ ಸದಸ್ಯಪ್ರಭಾಕರ್‌, ಸದಾಶಿವಯ್ಯ, ಚರಣ್‌, ಮುಖಂಡಪುಟ್ಟರುದ್ರಪ್ಪ ಮತ್ತು ತಾಲೂಕು ಘಟಕದಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.