ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಇ-ಕೆವೈಸಿ ಮಾಡಿಸಲು 30 ಕಡೇ ದಿನ


Team Udayavani, Sep 20, 2021, 1:58 PM IST

bangalore news

ದೇವನಹಳ್ಳಿ: ಪಡಿತರ ಚೀಟಿಗೆ ಆಧಾರ್‌ಬೆರಳಚ್ಚಿನೊಂದಿಗೆ ಪಡಿತರ ಚೀಟಿ ಇ-ಕೆವೈಸಿಮಾಡಲು ನ್ಯಾಯಬೆಲೆ ಅಂಗಡಿಗಳಲ್ಲಿ ಸೆ.30 ಕಡೆದಿನವಾಗಿದೆ. ಒಂದು ವೇಳೆ ಇ-ಕೆವೈಸಿಮಾಡದಿದ್ದರೆ ಪಡಿತರ ಚೀಟಿ ರದ್ದಾಗಲಿದೆ.
ಜಿಲ್ಲೆಯಲ್ಲಿ ಕೆವೈಸಿ ಪ್ರಕ್ರಿಯೆ ನಿತ್ಯ ಮಧ್ಯಾಹ್ನ12ರಿಂದ 4ರವರೆಗೆ ನ್ಯಾಯಬೆಲೆ ಅಂಗಡಿಗಳು ತೆರೆದಿರಬೇಕೆಂಬ ನಿಯಮಗಳಿದ್ದು ಹಲವೆಡೆ ಪ್ರಕ್ರಿಯೆಗೆ ಅಂಗಡಿಗಳು ಸಹಕರಿಸುತ್ತಿಲ್ಲ ಎಂಬದೂರುಗಳಿವೆ. ಕೋವಿಡ್‌-19 ಹಿನ್ನೆಲೆಯಲ್ಲಿಇ-ಕೆವೈಸಿಯನ್ನು ನಿಲ್ಲಿಸಲಾಗಿತ್ತು. ಪುನಃ ಇದರ ವಿಸ್ತರಣೆಯನ್ನು ಆಹಾರ ಮತ್ತು ನಾಗರಿಕ ಇಲಾಖೆಮರು ವಿಸ್ತರಣೆ ಮಾಡಿದೆ.

ಬೆರಳಚ್ಚು ಅವಶ್ಯ: ಇ-ಕೆವೈಸಿ ಇಲೆಕ್ಟ್ರಾನಿಕಲ್‌ನೋ ಯುವರ್‌ ಕಸ್ಟಮರ್‌ ವಿಧಾನದಲ್ಲಿ ಪಡಿತರಚೀಟಿಗೆ ಆಧಾರ್‌ ಕಾರ್ಡ್‌ ನವೀಕರಣ ಮಾಡಿಸಿಪಡಿತರ ಬೆರಳಚ್ಚಿನ ಮೂಲಕ ಕ್ರೋಢೀಕರಣಗೊಳಿಸುವ ಬೆರಳಚ್ಚು ವಿಧಾನಕ್ಕೆ ಇ-ಕೆವೈಸಿ ಎನ್ನಲಾಗುತ್ತಿದೆ. ಪ್ರಕ್ರಿಯೆಯಲ್ಲಿ ಮೂಲ ಪಡಿತರದಾರರೇ ನ್ಯಾಯಬೆಲೆ ಅಂಗಡಿಗೆ ಕಡ್ಡಾಯ ಭೇಟಿನೀಡಿ ಕುಟುಂಬದಲ್ಲಿ ಒಬ್ಬರು ಕಡ್ಡಾಯವಾಗಿನವೀಕರಣ ಮಾಡಬೇಕಾಗುತ್ತದೆ. ಇದಕ್ಕೆ ಸೆ.30ಕಡೆ ದಿನವಾಗಿದೆ.

ಪಡಿತರ ನಿಲ್ಲಿಸಲಾಗುವುದು: ಯಾವುದೇದೂರು, ಗೊಂದಲ ಇದ್ದರೆ ಪಡಿತರದಾರರು 1967 ಸಹಾಯವಾಣಿಗೆ ಕರೆ ಮಾಡಬಹುದು.ಕಳೆದ 2ವರ್ಷಗಳಿಂದ ಇ-ಕೆವೈಸಿ ಪ್ರಕ್ರಿಯೆನಡೆಯುತ್ತಿದ್ದು ಕೊರೊನಾ ಹಿನ್ನೆಲೆ ಕೆಲತಿಂಗಳುಸ್ಥಗಿತಗೊಂಡಿತ್ತು. ಕೊರೊನಾ ನಡುವೆ ಈಪ್ರಕ್ರಿಯೆ ಜಿಲ್ಲಾದ್ಯಂತ ಶೇ.85 ಪ್ರಗತಿ ಕಂಡಿದೆ.ಇ-ಕೆವೈಸಿ ಮಾಡಿಸದಿದ್ದಲ್ಲಿ ಮಾಹಿತಿ ನೀಡದಪಡಿತರ ಚೀಟಿಗಳಿಗೆ ನ್ಯಾಯಬೆಲೆ ಅಂಗಡಿಗಳಲ್ಲಿಮುಂದಿನ ತಿಂಗಳಿನಿಂದ ಪಡಿತರ ವಿತರಣೆನಿಲ್ಲಿಸಲಾಗುತ್ತದೆ.

ಕುಟುಂಬದ ಸದಸ್ಯರಲ್ಲಿಒಬ್ಬರು ಆಧಾರ್‌ ಪ್ರತಿಯೊಂದಿಗೆ ಬಯೋಮೆಟ್ರಿಕ್‌ ನೀಡುವ ಮೂಲಕ ಇ-ಕೆವೈಸಿಮಾಡಿಸಬೇಕಾದ ಅನಿವಾರ್ಯತೆ ಬಂದೊದಗಿದೆ.ಗ್ರಾಮೀಣ ಭಾಗದಲ್ಲಿ ಶೇ.90 ಬಹುತೇಕನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಪ್ರಕ್ರಿಯೆಮುಕ್ತಾಯ ಮಾಡಲಾಗಿದ್ದು ನಗರ ಮತ್ತುಪಟ್ಟಣ ಪ್ರದೇಶಗಳಲ್ಲಿ ಮಾತ್ರ ಬಾಕಿ ಉಳಿದಿದೆ .

ಎಸ್‌.ಮಹೇಶ್‌

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.